Nokia 3210: ಲೇಟೆಸ್ಟ್ ಫೀಚರ್ಸ್​ ಜತೆಗೆ ಮಾರುಕಟ್ಟೆಗೆ ಬಂತು ನೋಕಿಯಾ ಮೊಬೈಲ್

ಹೊಸ ನೋಕಿಯಾ 3210 ನೂತನ ವಿನ್ಯಾಸದಲ್ಲಿ ಮಾರುಕಟ್ಟೆಗೆ ಲಗ್ಗೆ ಇರಿಸಿದೆ. ಯೂಟ್ಯೂಬ್, ಯುಪಿಐ ಆ್ಯಪ್​ಗಳನ್ನು ಈ ಫೋನ್​ಗಳಲ್ಲಿ ಅಳವಡಿಸಲಾಗಿದೆ. 1,450mAh ಬ್ಯಾಟರಿ ಮತ್ತು Unisoc T107 ಪ್ರೊಸೆಸರ್ ಹೊಂದಿದೆ. ನೂತನ ನೋಕಿಯಾ ಮೊಬೈಲ್ ₹3,999 ದರಕ್ಕೆ ಲಭ್ಯವಾಗುತ್ತಿದೆ.

Nokia 3210: ಲೇಟೆಸ್ಟ್ ಫೀಚರ್ಸ್​ ಜತೆಗೆ ಮಾರುಕಟ್ಟೆಗೆ ಬಂತು ನೋಕಿಯಾ ಮೊಬೈಲ್
|

Updated on: Jun 30, 2024 | 7:31 AM

ನೋಕಿಯಾ ಕಂಪನಿ ಎಚ್​ಎಂಡಿ ತೆಕ್ಕೆಗೆ ಜಾರಿದ ಬಳಿಕ ಹೊಸ ಮಾದರಿಯ ಫೋನ್​ಗಳನ್ನು ಎಚ್​ಎಂಡಿ ಬ್ರ್ಯಾಂಡ್​ನಲ್ಲಿಯೇ ಪರಿಚಯಿಸುತ್ತಿದೆ. ಆದರೆ ಕೆಲವು ಮಾದರಿಗಳನ್ನು ಇನ್ನು ಕೂಡ ನೋಕಿಯಾ ಹೆಸರಿನಲ್ಲಿಯೇ ಬಿಡುಗಡೆ ಮಾಡುತ್ತಿದೆ. ಅದೇ ಸರಣಿಯಲ್ಲಿ ಹೊಸ ನೋಕಿಯಾ 3210 ನೂತನ ವಿನ್ಯಾಸದಲ್ಲಿ ಮಾರುಕಟ್ಟೆಗೆ ಲಗ್ಗೆ ಇರಿಸಿದೆ. ಯೂಟ್ಯೂಬ್, ಯುಪಿಐ ಆ್ಯಪ್​ಗಳನ್ನು ಈ ಫೋನ್​ಗಳಲ್ಲಿ ಅಳವಡಿಸಲಾಗಿದೆ. 1,450mAh ಬ್ಯಾಟರಿ ಮತ್ತು Unisoc T107 ಪ್ರೊಸೆಸರ್ ಹೊಂದಿದೆ. ನೂತನ ನೋಕಿಯಾ ಮೊಬೈಲ್ ₹3,999 ದರಕ್ಕೆ ಲಭ್ಯವಾಗುತ್ತಿದೆ.

Follow us
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ
ದರ್ಶನ್ ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಬಂದು ಕಣ್ಣೀರು ಹಾಕಿದ ತಾಯಿ ಮೀನಾ
ದರ್ಶನ್ ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಬಂದು ಕಣ್ಣೀರು ಹಾಕಿದ ತಾಯಿ ಮೀನಾ
ವರದಕ್ಷಿಣೆಗಾಗಿ ಹೆಂಡತಿ ಕತೆಯನ್ನು ಮುಗಿಸಿದನೇ ಪೊಲೀಸ್ ಕಾನ್​ಸ್ಟೇಬಲ್?
ವರದಕ್ಷಿಣೆಗಾಗಿ ಹೆಂಡತಿ ಕತೆಯನ್ನು ಮುಗಿಸಿದನೇ ಪೊಲೀಸ್ ಕಾನ್​ಸ್ಟೇಬಲ್?
ನಡು ರಸ್ತೆಯಲ್ಲೇ ಟಿಎಂಸಿ ಮುಖಂಡನಿಂದ ಮಹಿಳೆಗೆ ಥಳಿತ; ವಿಡಿಯೋ ವೈರಲ್
ನಡು ರಸ್ತೆಯಲ್ಲೇ ಟಿಎಂಸಿ ಮುಖಂಡನಿಂದ ಮಹಿಳೆಗೆ ಥಳಿತ; ವಿಡಿಯೋ ವೈರಲ್
ವಾಲ್ಮೀಕಿ ನಿಗಮದ ಹಗರಣಕ್ಕೆ ಸಿದ್ದರಾಮಯ್ಯ ಸಹ ಜವಾಬ್ದಾರರು: ಬಸನಗೌಡ ಯತ್ನಾಳ್
ವಾಲ್ಮೀಕಿ ನಿಗಮದ ಹಗರಣಕ್ಕೆ ಸಿದ್ದರಾಮಯ್ಯ ಸಹ ಜವಾಬ್ದಾರರು: ಬಸನಗೌಡ ಯತ್ನಾಳ್
ಹೆಣ್ಣಿಗಾಗಿ ಬದುಕು ಹಾಳುಮಾಡಿಕೊಂಡೆಯಲ್ಲ ಎಂದ ಹುಬ್ಬಳ್ಳಿಯ ದರ್ಶನ್ ಅಭಿಮಾನಿ
ಹೆಣ್ಣಿಗಾಗಿ ಬದುಕು ಹಾಳುಮಾಡಿಕೊಂಡೆಯಲ್ಲ ಎಂದ ಹುಬ್ಬಳ್ಳಿಯ ದರ್ಶನ್ ಅಭಿಮಾನಿ