ಬೆಂಗಳೂರು ಆಸ್ಪತ್ರೆಗಳ ಒತ್ತಡ ಕಡಿಮೆ ಮಾಡಲು ಸಿಎಂ ಮಾಸ್ಟರ್ ಪ್ಲಾನ್

[lazy-load-videos-and-sticky-control id=”QCgoQf6Yqg8″] ಬೆಂಗಳೂರು: ಬೆಂಗಳೂರಿನಲ್ಲಿ ಆಸ್ಪತ್ರೆಗಳ ಮೇಲೆ ಹೆಚ್ಚುತ್ತಿರುವ ಒತ್ತಡವನ್ನು ಕಡಿಮೆ ಮಾಡಲು ಸಿಎಂ ಬಿಎಸ್ ಯಡಿಯೂರಪ್ಪನವರು ಮಾಸ್ಟರ್ ಪ್ಲಾನ್ ಮಾಡಿದ್ದು, ನಾಳೆಯಿಂದ ಗುಣಲಕ್ಷಣವಿಲ್ಲದ ಕೊರೊನಾ ಪೀಡಿತ ಸೋಂಕಿತರನ್ನು ಬೆಂಗಳೂರಿನ ಮಾದಾವರ ಬಳಿ ಇರುವ BIEC ಯಲ್ಲಿ ನಿರ್ಮಾಣವಾಗಿರುವ ಕೊವಿಡ್ ಕೇರ್ ಸೆಂಟರ್‌ಗೆ ದಾಖಲು ಮಾಡಲು ಸಿಎಂ ಅಧಿಕೃತ ಸೂಚನೆ ಹೊರಡಿಸಿದ್ದಾರೆ. ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಬಿಬಿಎಂಪಿ ದಕ್ಷಿಣ ವಲಯದ ಸಭೆಯಲ್ಲಿ ಮುಖ್ಯಮಂತ್ರಿ ಈ ನಿರ್ಧಾರವನ್ನು ತೆಗೆದುಕೊಂಡಿದ್ದು, ಬೆಂಗಳೂರಿನ ಆಸ್ಪತ್ರೆಗಳ ಮೇಲಿರುವ ಒತ್ತಡವನ್ನು ಕಡಿಮೆ […]

ಬೆಂಗಳೂರು ಆಸ್ಪತ್ರೆಗಳ ಒತ್ತಡ ಕಡಿಮೆ ಮಾಡಲು ಸಿಎಂ ಮಾಸ್ಟರ್ ಪ್ಲಾನ್
ಸಾಧು ಶ್ರೀನಾಥ್​ Edited By:

Updated on: Jul 25, 2020 | 9:03 PM

[lazy-load-videos-and-sticky-control id=”QCgoQf6Yqg8″]

ಬೆಂಗಳೂರು: ಬೆಂಗಳೂರಿನಲ್ಲಿ ಆಸ್ಪತ್ರೆಗಳ ಮೇಲೆ ಹೆಚ್ಚುತ್ತಿರುವ ಒತ್ತಡವನ್ನು ಕಡಿಮೆ ಮಾಡಲು ಸಿಎಂ ಬಿಎಸ್ ಯಡಿಯೂರಪ್ಪನವರು ಮಾಸ್ಟರ್ ಪ್ಲಾನ್ ಮಾಡಿದ್ದು, ನಾಳೆಯಿಂದ ಗುಣಲಕ್ಷಣವಿಲ್ಲದ ಕೊರೊನಾ ಪೀಡಿತ ಸೋಂಕಿತರನ್ನು ಬೆಂಗಳೂರಿನ ಮಾದಾವರ ಬಳಿ ಇರುವ BIEC ಯಲ್ಲಿ ನಿರ್ಮಾಣವಾಗಿರುವ ಕೊವಿಡ್ ಕೇರ್ ಸೆಂಟರ್‌ಗೆ ದಾಖಲು ಮಾಡಲು ಸಿಎಂ ಅಧಿಕೃತ ಸೂಚನೆ ಹೊರಡಿಸಿದ್ದಾರೆ.

ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಬಿಬಿಎಂಪಿ ದಕ್ಷಿಣ ವಲಯದ ಸಭೆಯಲ್ಲಿ ಮುಖ್ಯಮಂತ್ರಿ ಈ ನಿರ್ಧಾರವನ್ನು ತೆಗೆದುಕೊಂಡಿದ್ದು, ಬೆಂಗಳೂರಿನ ಆಸ್ಪತ್ರೆಗಳ ಮೇಲಿರುವ ಒತ್ತಡವನ್ನು ಕಡಿಮೆ ಮಾಡುವುದರ ಜೊತೆಗೆ ನಾನ್ ಕೊವಿಡ್‌ ರೋಗಿಗಳಿಗೆ ಆಸ್ಪತ್ರೆಗಳ ಬೆಡ್ ಗಳನ್ನು ಮೀಸಲಿಡಲು ಸೂಚನೆ ನೀಡಲಾಗಿದೆ. ಇದರಿಂದಾಗಿ ನಾನ್ ಕೊವಿಡ್‌ ರೋಗಿಗಳಿಗೆ ಬೆಂಗಳೂರಿನ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಸಿಗುವಂತೆ ಮಾಡುವುದು ಸಿಎಂ ಉದ್ದೇಶವಾಗಿದೆ.

Published On - 4:39 pm, Fri, 24 July 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us