ಹಿರಿಯ ನಾಯಕರಿಗೆ ಅಸಮಾಧಾನವಿಲ್ಲ, ಎಲ್ಲರನ್ನೂ ಭೇಟಿಯಾಗಿ ಆಶೀರ್ವಾದ ಪಡೆಯುವೆ: ಬಿವೈ ವಿಜಯೇಂದ್ರ, ನಿಯೋಜಿತ ಬಿಜೆಪಿ ರಾಜ್ಯಾಧ್ಯಕ್ಷ

ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರೊಂದಿಗೆ ಮಾತಾಡುವ ಪ್ರಯ್ನತ್ನ ಮಾಡಿದ್ದು ಅವರು ಬ್ಯೂಸಿಯಾಗಿದ್ದ ಕಾರಣ ಸ್ವಲ್ಪ ಸಮಯದ ಬಳಿಕ ಅವರೇ ವಾಪಸ್ಸು ಕರೆಮಾಡಲಿದ್ದಾರೆ ಎಂದರು. ನವೆಂಬರ್ 17ರಂದು ನಡೆಯಲಿರುವ ಶಾಸಕಾಂಗ ಪಕ್ಷದ ಸಭೆಗೆ ವೀಕ್ಷಕರಾಗಿ ದೆಹಲಿಯಿಂದ ಯಾರು ಬರಲಿದ್ದಾರೆ ಅನೋದನ್ನು ನಡ್ಡಾ ಜೀ ಅವರಿಂದ ಖಾತರಿ ಪಡಿಸಿಕೊಳ್ಳಬೇಕಿದೆ ಎಂದು ವಿಜಯೇಂದ್ರ ಹೇಳಿದರು.

ಹಿರಿಯ ನಾಯಕರಿಗೆ ಅಸಮಾಧಾನವಿಲ್ಲ, ಎಲ್ಲರನ್ನೂ ಭೇಟಿಯಾಗಿ ಆಶೀರ್ವಾದ ಪಡೆಯುವೆ: ಬಿವೈ ವಿಜಯೇಂದ್ರ, ನಿಯೋಜಿತ ಬಿಜೆಪಿ ರಾಜ್ಯಾಧ್ಯಕ್ಷ
|

Updated on: Nov 14, 2023 | 12:15 PM

ಬೆಂಗಳೂರು:  ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನಲ್ಲಿರುವ ಕುರುಡುಮಲೆ ಪುಣ್ಯಕ್ಷೇತ್ರಕ್ಕೆ ಭೇಟಿ ನೀಡಿದ ಬಳಿಕ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಬಿಜೆಪಿ ನಿಯೋಜಿತ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಪಕ್ಷದ ಹಿರಿಯ ನಾಯಕರಲ್ಲಿ (senior leaders) ಯಾರಿಗೂ ತನ್ನ ವಿಷಯದಲ್ಲಿ ಅಸಮಾಧಾನವಿಲ್ಲ, ಎಲ್ಲರನ್ನು ಭೇಟಿಯಾಗಿ ಅವರ ಆಶೀರ್ವಾದ ಪಡೆದು, ವಿಶ್ವಾಸಕ್ಕೆ ತೆಗೆದುಕೊಂಡು ಕಾರ್ಯನಿರ್ವಹಿಸುವುದಾಗಿ ಹೇಳಿದರು. ಶುಕ್ರವಾರದಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆ (BJP legislature party meet) ನಡೆಸುವುದು ನಿಗದಿಯಾಗಿದೆ ಎಂದು ಹೇಳಿದ ಅವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರೊಂದಿಗೆ ಮಾತಾಡುವ ಪ್ರಯ್ನತ್ನ ಮಾಡಿದ್ದು ಅವರು ಬ್ಯೂಸಿಯಾಗಿದ್ದ ಕಾರಣ ಸ್ವಲ್ಪ ಸಮಯದ ಬಳಿಕ ಅವರೇ ವಾಪಸ್ಸು ಕರೆಮಾಡಲಿದ್ದಾರೆ ಎಂದರು. ನವೆಂಬರ್ 17ರಂದು ನಡೆಯಲಿರುವ ಶಾಸಕಾಂಗ ಪಕ್ಷದ ಸಭೆಗೆ ವೀಕ್ಷಕರಾಗಿ ದೆಹಲಿಯಿಂದ ಯಾರು ಬರಲಿದ್ದಾರೆ ಅನೋದನ್ನು ನಡ್ಡಾ ಜೀ ಅವರಿಂದ ಖಾತರಿ ಪಡಿಸಿಕೊಳ್ಳಬೇಕಿದೆ ಎಂದು ವಿಜಯೇಂದ್ರ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ನಿಮ್ಹಾನ್ಸ್ ಆಸ್ಪತ್ರೆಯ​​ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಮಗು ಬಲಿ ಆರೋಪ
ನಿಮ್ಹಾನ್ಸ್ ಆಸ್ಪತ್ರೆಯ​​ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಮಗು ಬಲಿ ಆರೋಪ
ತೆಲಂಗಾಣದಲ್ಲಿ ಕೆಸಿಅರ್ ನನ್ನ ಡೋಂಗಿ ಅಂತ  ಹೇಳುತ್ತಿದ್ದಾರೆ: ಸಿದ್ದರಾಮಯ್ಯ
ತೆಲಂಗಾಣದಲ್ಲಿ ಕೆಸಿಅರ್ ನನ್ನ ಡೋಂಗಿ ಅಂತ  ಹೇಳುತ್ತಿದ್ದಾರೆ: ಸಿದ್ದರಾಮಯ್ಯ
ಡಿಎ ಪ್ರಕರಣ; ನ್ಯಾಯಾಲಯದಲ್ಲಿ ಶಿವಕುಮಾರ್​ಗೆ ಜಯ ಸಿಗಲ್ಲ: ಬಿವೈ ವಿಜಯೇಂದ್ರ
ಡಿಎ ಪ್ರಕರಣ; ನ್ಯಾಯಾಲಯದಲ್ಲಿ ಶಿವಕುಮಾರ್​ಗೆ ಜಯ ಸಿಗಲ್ಲ: ಬಿವೈ ವಿಜಯೇಂದ್ರ
ಸಿಎಂಗೆ ಪ್ರಶ್ನೆ ಕೇಳುವ ಮುನ್ನ ಅಶೋಕ ಹೋಮ್​ವರ್ಕ್ ಮಾಡಿರಬೇಕು: ಲಕ್ಷ್ಮಣ್
ಸಿಎಂಗೆ ಪ್ರಶ್ನೆ ಕೇಳುವ ಮುನ್ನ ಅಶೋಕ ಹೋಮ್​ವರ್ಕ್ ಮಾಡಿರಬೇಕು: ಲಕ್ಷ್ಮಣ್
ಕೇಂದ್ರ ಸರ್ಕಾರದಿಂದ ಬರ ಪರಿಹಾರ ನಿಧಿ ಬಿಡುಗಡೆ ಆಗಿಲ್ಲ: ಸಿದ್ದರಾಮಯ್ಯ
ಕೇಂದ್ರ ಸರ್ಕಾರದಿಂದ ಬರ ಪರಿಹಾರ ನಿಧಿ ಬಿಡುಗಡೆ ಆಗಿಲ್ಲ: ಸಿದ್ದರಾಮಯ್ಯ
ರಾಕ್ಷಸರ ರೀತಿ ಮೈ ಮೇಲೆ ಬಿದ್ದ ಬಿಗ್​ ಬಾಸ್​ ಸ್ಪರ್ಧಿಗಳು: ಸಿರಿ ಕಣ್ಣೀರು
ರಾಕ್ಷಸರ ರೀತಿ ಮೈ ಮೇಲೆ ಬಿದ್ದ ಬಿಗ್​ ಬಾಸ್​ ಸ್ಪರ್ಧಿಗಳು: ಸಿರಿ ಕಣ್ಣೀರು
ವಕೀಲರು ಮಾಹಿತಿ ನೀಡದ ಹೊರತು ಯಾವುದೇ ಪ್ರತಿಕ್ರಿಯೆ ನೀಡೋದಿಲ್ಲ: ಶಿವಕುಮಾರ್​
ವಕೀಲರು ಮಾಹಿತಿ ನೀಡದ ಹೊರತು ಯಾವುದೇ ಪ್ರತಿಕ್ರಿಯೆ ನೀಡೋದಿಲ್ಲ: ಶಿವಕುಮಾರ್​
ಗಾಯಗೊಂಡ ಕಾಗೆಯ  ಆರೈಕೆ ಮಾಡುತ್ತಿರುವ ಕೊಪ್ಳಳದ ಶ್ರೀನಿವಾಸ ರೆಡ್ಡಿ ದಯಾಮಯಿ
ಗಾಯಗೊಂಡ ಕಾಗೆಯ  ಆರೈಕೆ ಮಾಡುತ್ತಿರುವ ಕೊಪ್ಳಳದ ಶ್ರೀನಿವಾಸ ರೆಡ್ಡಿ ದಯಾಮಯಿ
ಬಿಆರ್ ಪಾಟೀಲ್ ಜೊತೆ ಮಾತಾಡಿ ಬಂದು ಕಾಣುವಂತೆ ಹೇಳಿದ್ದೇನೆ: ಸಿದ್ದರಾಮಯ್ಯ
ಬಿಆರ್ ಪಾಟೀಲ್ ಜೊತೆ ಮಾತಾಡಿ ಬಂದು ಕಾಣುವಂತೆ ಹೇಳಿದ್ದೇನೆ: ಸಿದ್ದರಾಮಯ್ಯ
ಉತ್ತರಕಾಶಿ: ಸಾವು ಗೆದ್ದು ಬಂದ ಕಾರ್ಮಿಕರನ್ನು ಅಭಿನಂದಿಸಿದ ಪ್ರಧಾನಿ ಮೋದಿ
ಉತ್ತರಕಾಶಿ: ಸಾವು ಗೆದ್ದು ಬಂದ ಕಾರ್ಮಿಕರನ್ನು ಅಭಿನಂದಿಸಿದ ಪ್ರಧಾನಿ ಮೋದಿ