Siddaramaiah Presser: ನಲ್ವತ್ತಕ್ಕೂ ಹೆಚ್ಚು ವರ್ಷಗಳ ನನ್ನ ರಾಜಕೀಯ ಬದುಕಿನಲ್ಲಿ ಒಂದು ಕಪ್ಪು ಚುಕ್ಕೆಯೂ ಇಲ್ಲ: ಸಿದ್ದರಾಮಯ್ಯ

Siddaramaiah Presser:  ತಮ್ಮ ರಾಜಕೀಯ ಬದುಕಿನ ಬಗ್ಗೆಯೂ ಮಾತಾಡಿದ ಸಿದ್ದರಾಮಯ್ಯ 83 ರಲ್ಲಿ ಮೊದಲಬಾರಿಗೆ ಶಾಸಕನಾಗಿ ಅಯ್ಕೆಯಾಗಿ ಮರುವರ್ಷವೇ ಮಂತ್ರಿಯಾಗಿದ್ದೆ ಎಂದರು. ತಮ್ಮ ನಾಲ್ಕು ದಶಕಗಳಿಗಿಂತ ಹೆಚ್ಚಿನ ರಾಜಕೀಯ ಬದುಕಿನಲ್ಲಿ ಒಂದೇ ಕಪ್ಪು ಚುಕ್ಕೆ ಇಲ್ಲ, ಅದೊಂದು ತೆರೆದ ಪುಸ್ತಕ ಎಂದು ಮುಖ್ಯಮಂತ್ರಿ ಹೇಳಿದರು.

Siddaramaiah Presser: ನಲ್ವತ್ತಕ್ಕೂ ಹೆಚ್ಚು ವರ್ಷಗಳ ನನ್ನ ರಾಜಕೀಯ ಬದುಕಿನಲ್ಲಿ ಒಂದು ಕಪ್ಪು ಚುಕ್ಕೆಯೂ ಇಲ್ಲ: ಸಿದ್ದರಾಮಯ್ಯ
|

Updated on: Jul 26, 2024 | 1:32 PM

ಬೆಂಗಳೂರು: ವಿಧಾನ ಸೌಧ ಆವರಣದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ಮತ್ತು ಜೆಡಿಎಸ್ ಶಾಸಕರು ಸದನದಲ್ಲಿ ಒಂದು ವಿರೋಧಪಕ್ಷವಾಗಿ ಕೆಲಸ ಮಾಡದೆ ಸರ್ಕಾರದ ವಿರುದ್ಧ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದು ಹೇಳಿದರು. ವಿಧಾನಸಭಾ ಚುನಾವಣೆಯಲ್ಲಿ ಅನುಭವಿಸಿದ ದಯನೀಯ ಸೋಲು ಮತ್ತು ಲೋಕಸಭಾ ಚುನಾವಣೆಯಲ್ಲಿ ಅವೆರಡು ಪಕ್ಷಗಳು ಜೊತೆಗೂಡಿ ಹೋರಾಡಿದರೂ ನಿರೀಕ್ಷಿತ ಮಟ್ಟದಲ್ಲಿ ಸಿಗದ ಯಶಸ್ಸು ಅವರನ್ನು ಹತಾಶೆಯ ಕೂಪಕ್ಕೆ ನೂಕಿದೆ. ಜನರಿಂದ ಕಳೆದಕೊಂಡಿರುವ ವಿಶ್ವಾಸವನ್ನು ವಾಪಸ್ಸು ಪಡೆಯಲು ವಾಮಮಾರ್ಗ ಅನುಸರಿಸುತ್ತಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು. 2019 ರ ಲೋಕಸಭಾ ಚುನಾವಣೆಯಲ್ಲಿ ಕೇವಲ 1 ಸೀಟು ಪಡೆದಿದ್ದ ಕಾಂಗ್ರೆಸ್ ಈ ಬಾರಿ 9 ಸ್ಥಾನ ಗಳಿಸಿದೆ ಮತ್ತು ತನ್ನ ವೋಟುಶೇರನ್ನು ಶೇಕಡ 13.5 ರಷ್ಟು ಹೆಚ್ಚಿಸಿಕೊಂಡಿದೆ ಎಂದು ಮುಖ್ಯಮಂತ್ರಿ ಹೇಳಿದರು. ನಗರಾಭಿವೃದ್ಧಿ ಪ್ರಾಧಿಕಾರಗಳ ಬಗ್ಗೆ ಮಾಹಿತಿ ನೀಡಿದ ಸಿದ್ದರಾಮಯ್ಯ, ಮೊದಲಿದ್ದ ಸಿಐಟಿಬಿ ಯನ್ನು 1987ರಲ್ಲಿ ರದ್ದು ಮಾಡಿ ಪ್ರಾಧಿಕಾರಗಳ ರಚನ ಮಾಡಲಾಗಿತ್ತು ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:    Siddaramaiah Press Meet Live: ಮುಖ್ಯಮಂತ್ರಿ ಸಿದ್ದರಾಮಯ್ಯ ಸುದ್ದಿಗೋಷ್ಠಿ

Follow us
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಬರೋಬ್ಬರಿ 111 ಎಸೆತಗಳು... ಕೆಟ್ಟ ರೀತಿಯಲ್ಲಿ ಔಟಾದ ಕೆಎಲ್ ರಾಹುಲ್
ಬರೋಬ್ಬರಿ 111 ಎಸೆತಗಳು... ಕೆಟ್ಟ ರೀತಿಯಲ್ಲಿ ಔಟಾದ ಕೆಎಲ್ ರಾಹುಲ್
‘ಕೆಡಿ’ ಸಿನಿಮಾ ಶೂಟಿಂಗ್ ಸೆಟ್​ನಲ್ಲಿ ಧ್ರುವ ಸರ್ಜಾ ಗಣೇಶೋತ್ಸವ ಆಚರಣೆ
‘ಕೆಡಿ’ ಸಿನಿಮಾ ಶೂಟಿಂಗ್ ಸೆಟ್​ನಲ್ಲಿ ಧ್ರುವ ಸರ್ಜಾ ಗಣೇಶೋತ್ಸವ ಆಚರಣೆ