AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದಪ್ಪ ರೂಲ್ಸ್ ಅಂದ್ರೆ:  ಸಿಎಂ ಸಿದ್ದರಾಮಯ್ಯ ಹೊಸ ಮನೆಗೂ ಸಿಕ್ಕಿಲ್ಲ ವಿದ್ಯುತ್ ಸಂಪರ್ಕ

ಇದಪ್ಪ ರೂಲ್ಸ್ ಅಂದ್ರೆ: ಸಿಎಂ ಸಿದ್ದರಾಮಯ್ಯ ಹೊಸ ಮನೆಗೂ ಸಿಕ್ಕಿಲ್ಲ ವಿದ್ಯುತ್ ಸಂಪರ್ಕ

ರಾಮ್​, ಮೈಸೂರು
| Edited By: |

Updated on:Nov 21, 2025 | 8:31 PM

Share

ರೂಲ್ಸ್​ ಅಂದ್ರೆ ರೂಲ್ಸ್​ ದೇಶದ ಪ್ರತಿ ಪ್ರಜೆಗೂ ಒಂದೇ ರೂಲ್ಸ್​. ಮುಖ್ಯಮಂತ್ರಿ (Chief Minister) ಆಗ್ಲಿ ಮಿನಿಸ್ಟರ್​ ಆಗಲಿ ಎಲ್ಲರಿಗೂ ಸಹ ಒಂದೇ ರೂಲ್ಸ್​ ಅನ್ವಯ. ಇದನ್ನು ಏಕೆ ಹೇಳುತ್ತಿದ್ದೇವೆ ಅಂದ್ರೆ ಮೈಸೂರಿನ ಕುವೆಂಪು ನಗರದಲ್ಲಿ (Kuvempu Nagara) ನಿರ್ಮಾಣಗೊಂಡಿರುವ ಸಿದ್ದರಾಮಯ್ಯ (Siddaramaiah) ಅವರ ಹೊಸ ನಿವಾಸಕ್ಕೆ  ವಿದ್ಯುತ್​​ ​ಸಂಪರ್ಕಕ್ಕೆ ತೊಡಕು ಉಂಟಾಗಿದೆ.

ಮೈಸೂರು (ನವೆಂಬರ್ 21): ರೂಲ್ಸ್​ ಅಂದ್ರೆ ರೂಲ್ಸ್​ ದೇಶದ ಪ್ರತಿ ಪ್ರಜೆಗೂ ಒಂದೇ ರೂಲ್ಸ್​. ಮುಖ್ಯಮಂತ್ರಿ (Chief Minister) ಆಗ್ಲಿ ಮಿನಿಸ್ಟರ್​ ಆಗಲಿ ಎಲ್ಲರಿಗೂ ಸಹ ಒಂದೇ ರೂಲ್ಸ್​ ಅನ್ವಯ. ಇದನ್ನು ಏಕೆ ಹೇಳುತ್ತಿದ್ದೇವೆ ಅಂದ್ರೆ ಮೈಸೂರಿನ ಕುವೆಂಪು ನಗರದಲ್ಲಿ (Kuvempu Nagara) ನಿರ್ಮಾಣಗೊಂಡಿರುವ ಸಿದ್ದರಾಮಯ್ಯ (Siddaramaiah) ಅವರ ಹೊಸ ನಿವಾಸಕ್ಕೆ  ವಿದ್ಯುತ್​​ ​ಸಂಪರ್ಕಕ್ಕೆ ತೊಡಕು ಉಂಟಾಗಿದೆ. ಇದಕ್ಕೆ ಕಾರಣ ಸುಪ್ರೀಂಕೋರ್ಟಿನ ಆದೇಶ. ಹೌದು… ಹೊಸ ಮನೆಗೆ ವಿದ್ಯುತ್ ನೀರು ಸಂಪರ್ಕಕ್ಕೆ ಓಸಿ (ಸ್ಚಾಧೀನಾನುಭವ ಪ್ರಮಾಣಪತ್ರ) ಕಡ್ಡಾಯವಾಗಿದೆ. ಇದು ಸುಪ್ರೀಂಕೋರ್ಟಿನ ಆದೇಶ. ಇದೀಗ ಈ ಹೊಸ ರೂಲ್ಸ್​ ಸಿಎಂ ಸಿದ್ದರಾಮಯ್ಯನವರ ಹೊಸ ಮನೆಗೂ ತಟ್ಟಿದ್ದು.

ಡಿಸೆಂಬರ್‌ನಲ್ಲಿ ಗೃಹಪ್ರವೇಶಕ್ಕೆ ಸಿದ್ದತೆ ನಡೆದಿದ್ದು, ಈ ಸಂಬಂಧ ಎರಡು ತಿಂಗಳ ಹಿಂದೆಯೇ ವಿದ್ಯುತ್ ಸಂಪರ್ಕಕ್ಕೆ ಅರ್ಜಿ ಸಲ್ಲಿಸಲಾಗಿದೆ. ಆದ್ರೆ. ಓಸಿ ಇಲ್ಲದ ಕಾರಣ ವಿದ್ಯುತ್ ಸಂಪರ್ಕ ಸಿಕ್ಕಿಲ್ಲ. ಈ ಬಗ್ಗೆ ನಮ್ಮ ಮೈಸೂರು ಪ್ರತಿನಿಧಿ ರಾಮ್ ಮೈಸೂರಿನ ಕುವೆಂಪುನಗರದ ಸಿಎಂ ಸಿದ್ದರಾಮಯ್ಯ ಹೊಸ ಮನೆ ಬಳಿಯಿಂದ ನೀಡಿರುವ ಪ್ರತ್ಯಕ್ಷ ವರದಿ ಇಲ್ಲಿದೆ.

ಇದನ್ನೂ ಓದಿ:  ಸಿದ್ದರಾಮಯ್ಯ ಕುಟುಂಬಕ್ಕೆ ಅನ್ನ, ಆಶ್ರಯ ಕೊಟ್ಟ ಮರಿಸ್ವಾಮಿ ಯಾರು ಗೊತ್ತೇ? ಸಿಎಂ ಅಂದ್ರೆ ಈ ಕುಚುಕು ಗೆಳೆಯನಿಗೆ ಪ್ರಾಣವಂತೆ!

Published on: Nov 21, 2025 08:29 PM
Follow Us
Ram
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More