ಪಠ್ಯಪುಸ್ತಕಗಳಲ್ಲಿ ಬಸವ ಮತ್ತು ಕುವೆಂಪುಗೆ ಆಗಿರುವ ಅವಮಾನಕ್ಕೆ ನಾದಬ್ರಹ್ಮ ಹಂಸಲೇಖ ‘ಕುಪ್ಪಳ್ಳಿ ಕಹಳೆ’ ಮೊಳಗಿಸಿದರು!

ನಮ್ಮನ್ನು ಭಾಷಾಂಧರು ಅಂತ ಕರೆದರೂ ಚಿಂತೆಯಿಲ್ಲ, ನಮ್ಮ ನಾಡಿನ ಮಹಾನುಭಾವರಿಗೆ ಆಗಿರುವ ಅವಮಾನಕ್ಕೆ ನಾವು ಪ್ರತಿಭಟನೆ ನಡೆಸುತ್ತಿದ್ದೇವೆ ಎಂದು ಹೇಳಿದರು.

ಪಠ್ಯಪುಸ್ತಕಗಳಲ್ಲಿ ಬಸವ ಮತ್ತು ಕುವೆಂಪುಗೆ ಆಗಿರುವ ಅವಮಾನಕ್ಕೆ ನಾದಬ್ರಹ್ಮ ಹಂಸಲೇಖ ‘ಕುಪ್ಪಳ್ಳಿ ಕಹಳೆ’ ಮೊಳಗಿಸಿದರು!
| Updated By: ಅರುಣ್​ ಕುಮಾರ್​ ಬೆಳ್ಳಿ

Updated on: Jun 15, 2022 | 10:44 AM

Shivamogga: ಪಠ್ಯಪುಸ್ತಕಗಳ ಪರಿಷ್ಕರಣೆ ಕುರಿತ ವಿವಾದ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ನಾದಬ್ರಹ್ಮ ಹಂಸಲೇಖಾ (Hamsalekha) ಅವರ ನೇತೃತ್ವದಲ್ಲಿ ಬುಧವಾರದಿಂದ ರಾಷ್ಟ್ರಕವಿ ಕುವೆಂಪು ಅವರು ಜನ್ಮತಳೆದ ಕುಪ್ಪಳ್ಳಿಯಿಂದ (Kuppalli) ಒಂದು ಪ್ರತಿಭಟನೆ ಶುರುವಾಗಿದೆ. ಈ ಸಂದರ್ಭದಲ್ಲಿ ಮಾತಾಡಿದ ಹಂಸಲೇಖ ಅವರು, ನಮಗೆ ಅಂದರೆ ಮಹಾಮನೆ ಕಲ್ಯಾಣ, ಗುರುಮನೆ ಕವಿಶೈಲ. ಬಸವ (Basava) ಅಂದರೆ ಕನ್ನಡ ಮತ್ತು ಕುವೆಂಪು ಅಂದರೆ ಕರ್ನಾಟಕ, ಅವರಿಬ್ಬರಿಗೂ ಅವಮಾನ ಆಗಿದೆ. ನಮಗೆ ನಾಡಗೀತೆ ಇಲ್ಲ, ನಮ್ಮ ನಾಡೇ ಗೀತೆ. ಹಿಂದೆ ಕನ್ನಡಕ್ಕಾಗಿ ಗೋಕಾಕ ಚಳುವಳಿ ನಡೆದಂತೆ ಈಗ ನಾವು ಕುಪ್ಪಳ್ಳಿ ಕಹಳೆ ಊದುತ್ತಿದ್ದೇವೆ, ಇದು ನಾಡಿನಾದ್ಯಂತ ಮೊಳಗಬೇಕು. ನಮ್ಮನ್ನು ಭಾಷಾಂಧರು ಅಂತ ಕರೆದರೂ ಚಿಂತೆಯಿಲ್ಲ, ನಮ್ಮ ನಾಡಿನ ಮಹಾನುಭಾವರಿಗೆ ಆಗಿರುವ ಅವಮಾನಕ್ಕೆ ನಾವು ಪ್ರತಿಭಟನೆ ನಡೆಸುತ್ತಿದ್ದೇವೆ ಎಂದು ಹೇಳಿದರು.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Follow us
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ