ವಿಚಾರಣೆಗೆ ಇಂದು ಹಾಜರಾಗುವಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ನೋಟಿಸ್
ಪ್ರಸ್ತುತ ಮುಜಾರಾಯಿ ಇಲಾಖೆಯ ಆಯುಕ್ತರಾಗಿರುವ ರೋಹಿಣಿ ಅವರನ್ನು ಶನಿವಾರ ವಿಚಾರಣೆಗೆ ಹಾಜರಾಗುವಂತೆ ವಸತಿ ಇಲಾಖೆ ಕಾರ್ಯದರ್ಶಿ ಜೆ ರವಿಶಂಕರ್ ನೋಟಿಸ್ ನೀಡಿದ್ದಾರೆ.
ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ (Rohini Sindhuri) ಅವರಿಂದಲೇ ವಿವಾದಗಳು (controversy) ಸೃಷ್ಟಿಯಾಗುತ್ತವೆಯೋ ಅಥವಾ ವಿವಾದಗಳೇ ಅವರ ಬೆನ್ನಟ್ಟುತ್ತವೆಯೋ ಅಂತ ಗೊತ್ತಾಗುತ್ತಿಲ್ಲ ಮಾರಾಯ್ರೇ. ಪ್ರಸ್ತುತ ಮುಜಾರಾಯಿ ಇಲಾಖೆಯ ಆಯುಕ್ತರಾಗಿರುವ ರೋಹಿಣಿ ಅವರನ್ನು ಶನಿವಾರ ವಿಚಾರಣೆಗೆ ಹಾಜರಾಗುವಂತೆ ವಸತಿ ಇಲಾಖೆ ಕಾರ್ಯದರ್ಶಿ ಜೆ ರವಿಶಂಕರ್ ನೋಟಿಸ್ ನೀಡಿದ್ದಾರೆ. ಮೈಸೂರು ಜಿಲ್ಲಾಧಿಕಾರಿಯಾಗಿದ್ದಾಗ ರೋಹಿಣಿ ವಿರುದ್ಧ ಕೇಳಿಬಂದಿದ್ದ ಅರೋಪಗಳ ಹಿನ್ನೆಲೆಯಲ್ಲಿ ವಿಚಾರಣೆ ನಡೆಯಲಿದೆ.
Follow Us
Latest Videos
ಲಾಂಗ್ ವೀಕೆಂಡ್: ಬೆಂಗಳೂರು-ನೆಲಮಂಗಲ ಹೈವೇಯಲ್ಲಿ ಭಾರೀ ಟ್ರಾಫಿಕ್ ಜಾಮ್!
ಮಲೆ ಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಬಸ್ ಪಲ್ಟಿ: ತಪ್ಪಿದ ಭಾರಿ ಅನಾಹುತ
ಯುವತಿ ಬಾಳಲ್ಲಿ 'ಕೈ' ನಾಯಕನ ಚೆಲ್ಲಾಟ?: ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ
ಬೆಸ್ಕಾಂ ವಿದ್ಯತ್ ದರ ಇಂದಿನಿಂದ ಏರಿಕೆ, ಲಕ್ಷಾಂತರ ಗ್ರಾಹಕರಿಗೆ ಶಾಕ್

