AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nithya Bhavishya: ಕಾರ್ತಿಕ ಮಾಸದ ಮೊದಲ ಶುಕ್ರವಾರದ ದಿನಭವಿಷ್ಯ ತಿಳಿಯಿರಿ

ಡಾ. ಬಸವರಾಜ್ ಗುರೂಜಿ ಅವರು ನವೆಂಬರ್ 8, 2024 ರ ರಾಶಿ ಭವಿಷ್ಯವನ್ನು ವಿವರಿಸಿದ್ದಾರೆ. ಯಾವ ರಾಶಿಯವರಿಗೆ ಏನು ಫಲ ಎಂಬುದನ್ನು ತಿಳಿಸಿದ್ದಾರೆ. ಗ್ರಹಗಳ ಸಂಚಾರ ಹಾಗೂ ಅದರ ಪ್ರಭಾವದ ಬಗ್ಗೆಯೂ ಮಾಹಿತಿ ನೀಡಲಾಗಿದೆ. ಶುಭ ಮತ್ತು ಅಶುಭ ಫಲಿತಾಂಶಗಳನ್ನು ತಿಳಿಸಿದ್ದಾರೆ.

ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Nov 08, 2024 | 6:58 AM

Share

ಮನುಷ್ಯ ಹುಟ್ಟಿದ ದಿನ, ಸಮಯ, ದಿನಾಂಕದಿಂದ ಭವಿಷ್ಯವನ್ನು ತೆರೆದಿಡುವ 12 ಜ್ಯೋತಿಷ್ಯ ರಾಶಿಗಳು ಮನುಷ್ಯನ ದೈನಂದಿನ ಜೀವನದ ಮೇಲೆ ಪ್ರಭಾವ ಬೀರುತ್ತವೆ. ಗ್ರಹಗಳು ತಮ್ಮ ಸ್ಥಾನವನ್ನು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಬದಲಾಯಿಸುತ್ತವೆ. ಈ ಚಲನವು ಒಬ್ಬರ ಜೀವನದಲ್ಲಿ ಧನಾತ್ಮಕವಾಗಿದ್ದರೆ ಮತ್ತೊಬ್ಬರ ಜೀವನಕ್ಕೆ ನಕಾರಾತ್ಮಕ ಪ್ರಭಾವಗಳನ್ನು ತರಬಹುದು. ಅಂತಹ ವಿಷಯಗಳನ್ನು ಮುಂಚಿತವಾಗಿ ತಿಳಿದಿರುವುದು ಅವಶ್ಯಕವಾಗಿದೆ. 2024 ನವೆಂಬರ್​ 08 ಬುಧವಾರ ರಾಶಿ ಭವಿಷ್ಯ (Horoscope) ಹೇಗಿದೆ? ಈ ದಿನದ ಗ್ರಹಗಳ ಚಲನವಲನ ಹೇಗಿದೆ? ಈ ಪ್ರಶ್ನೆಗಳಿಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಉತ್ತರ ನೀಡಿದ್ದಾರೆ. ವಿಡಿಯೋ ನೋಡಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ಶರದ್ ಋತು, ತುಲಾ ಮಾಸ, ಮಹಾನಕ್ಷತ್ರ: ಸ್ವಾತಿ, ಮಾಸ: ಕಾರ್ತಿಕ, ಪಕ್ಷ: ಶುಕ್ಲ, ವಾರ: ಶುಕ್ರ, ತಿಥಿ: ಸಪ್ತಮೀ, ನಿತ್ಯನಕ್ಷತ್ರ: ಶ್ರವಣಾ, ಯೋಗ: ಗಂಡ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 31 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 00 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 10:50ರಿಂದ ಮಧ್ಯಾಹ್ನ 12:16ರವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:09 ರಿಂದ ಸಂಜೆ 04:35ರವರೆಗೆ, ಗುಳಿಕ ಕಾಲ ಬೆಳಿಗ್ಗೆ 07:58ರಿಂದ 09:24 ರವರೆಗೆ.

Published On - 6:43 am, Fri, 8 November 24

Follow Us
5 ಸ್ಟಾರ್ ಹೋಟೆಲ್​​ಗಳಲ್ಲಿ ಕೊಳೆತ ತರಕಾರಿ, ಮಾಂಸ ಪತ್ತೆ: ಕಠಿಣ ಕ್ರಮ
5 ಸ್ಟಾರ್ ಹೋಟೆಲ್​​ಗಳಲ್ಲಿ ಕೊಳೆತ ತರಕಾರಿ, ಮಾಂಸ ಪತ್ತೆ: ಕಠಿಣ ಕ್ರಮ
ಕಬಿನಿ ನದಿ ಪಾತ್ರದಲ್ಲಿರುವ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚನೆ
ಕಬಿನಿ ನದಿ ಪಾತ್ರದಲ್ಲಿರುವ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚನೆ
ರಸ್ತೆ ಮಧ್ಯೆ ದೊಡ್ಡ ಕಂದಕ; ಇದು 'ನರಕದ ಹಾದಿ' ಎಂದು ನೆಟ್ಟಿಗರ ಆಕ್ರೋಶ
ರಸ್ತೆ ಮಧ್ಯೆ ದೊಡ್ಡ ಕಂದಕ; ಇದು 'ನರಕದ ಹಾದಿ' ಎಂದು ನೆಟ್ಟಿಗರ ಆಕ್ರೋಶ
ದುಬಾರೆ ದುರಂತಕ್ಕೆ 2.5 ತಿಂಗಳು: ಇಂದಿಗೂ ಜಾರಿಯಾಗದ ಎಸ್‌ಒಪಿ
ದುಬಾರೆ ದುರಂತಕ್ಕೆ 2.5 ತಿಂಗಳು: ಇಂದಿಗೂ ಜಾರಿಯಾಗದ ಎಸ್‌ಒಪಿ
ಸಂಪುಟ ವಿಸ್ತರಣೆ ಬೆನ್ನಲ್ಲೇ ಇದೀಗ ಖಾತೆ ಕ್ಯಾತೆ, ದಿಲ್ಲಿಯತ್ತ ಡಿಕೆಶಿ
ಸಂಪುಟ ವಿಸ್ತರಣೆ ಬೆನ್ನಲ್ಲೇ ಇದೀಗ ಖಾತೆ ಕ್ಯಾತೆ, ದಿಲ್ಲಿಯತ್ತ ಡಿಕೆಶಿ
ಕಾರ್ಕಳದಲ್ಲಿ ವಯನಾಡು ಮಾದರಿ ದುರಂತದ ಭೀತಿ: ಗುಡ್ಡಕುಸಿತದ ಆತಂಕದಲ್ಲಿ ಜನರು
ಕಾರ್ಕಳದಲ್ಲಿ ವಯನಾಡು ಮಾದರಿ ದುರಂತದ ಭೀತಿ: ಗುಡ್ಡಕುಸಿತದ ಆತಂಕದಲ್ಲಿ ಜನರು
ಬಸವರಾಜ ಹೊರಟ್ಟಿ ರಾಜೀನಾಮೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?
ಬಸವರಾಜ ಹೊರಟ್ಟಿ ರಾಜೀನಾಮೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?
ಪರಿಷತ್ ಸದಸ್ಯೆಯಾಗಿ ಗಾಯತ್ರಿ ಶಾಂತೇಗೌಡ ಪ್ರಮಾಣವಚನ ಸ್ವೀಕಾರ
ಪರಿಷತ್ ಸದಸ್ಯೆಯಾಗಿ ಗಾಯತ್ರಿ ಶಾಂತೇಗೌಡ ಪ್ರಮಾಣವಚನ ಸ್ವೀಕಾರ
ಹೈಕಮಾಂಡ್​​ ಹೇಳಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ: ಪ್ರಿಯಾಂಕ್​​ ಖರ್ಗೆ
ಹೈಕಮಾಂಡ್​​ ಹೇಳಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ: ಪ್ರಿಯಾಂಕ್​​ ಖರ್ಗೆ
ಕೆಆರ್ ಮಾರುಕಟ್ಟೆ ಫ್ಲೈಓವರ್ ಮೂಲಕ ಚಾಮರಾಜಪೇಟೆಗೆ ಹೋಗುವ ಲೂಪ್ ರಸ್ತೆ ಬಂದ್
ಕೆಆರ್ ಮಾರುಕಟ್ಟೆ ಫ್ಲೈಓವರ್ ಮೂಲಕ ಚಾಮರಾಜಪೇಟೆಗೆ ಹೋಗುವ ಲೂಪ್ ರಸ್ತೆ ಬಂದ್