AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nithya Bhavishya: ಕಾರ್ತಿಕ ಮಾಸದ ಮೊದಲ ಶುಕ್ರವಾರದ ದಿನಭವಿಷ್ಯ ತಿಳಿಯಿರಿ

ಡಾ. ಬಸವರಾಜ್ ಗುರೂಜಿ ಅವರು ನವೆಂಬರ್ 8, 2024 ರ ರಾಶಿ ಭವಿಷ್ಯವನ್ನು ವಿವರಿಸಿದ್ದಾರೆ. ಯಾವ ರಾಶಿಯವರಿಗೆ ಏನು ಫಲ ಎಂಬುದನ್ನು ತಿಳಿಸಿದ್ದಾರೆ. ಗ್ರಹಗಳ ಸಂಚಾರ ಹಾಗೂ ಅದರ ಪ್ರಭಾವದ ಬಗ್ಗೆಯೂ ಮಾಹಿತಿ ನೀಡಲಾಗಿದೆ. ಶುಭ ಮತ್ತು ಅಶುಭ ಫಲಿತಾಂಶಗಳನ್ನು ತಿಳಿಸಿದ್ದಾರೆ.

ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Nov 08, 2024 | 6:58 AM

Share

ಮನುಷ್ಯ ಹುಟ್ಟಿದ ದಿನ, ಸಮಯ, ದಿನಾಂಕದಿಂದ ಭವಿಷ್ಯವನ್ನು ತೆರೆದಿಡುವ 12 ಜ್ಯೋತಿಷ್ಯ ರಾಶಿಗಳು ಮನುಷ್ಯನ ದೈನಂದಿನ ಜೀವನದ ಮೇಲೆ ಪ್ರಭಾವ ಬೀರುತ್ತವೆ. ಗ್ರಹಗಳು ತಮ್ಮ ಸ್ಥಾನವನ್ನು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಬದಲಾಯಿಸುತ್ತವೆ. ಈ ಚಲನವು ಒಬ್ಬರ ಜೀವನದಲ್ಲಿ ಧನಾತ್ಮಕವಾಗಿದ್ದರೆ ಮತ್ತೊಬ್ಬರ ಜೀವನಕ್ಕೆ ನಕಾರಾತ್ಮಕ ಪ್ರಭಾವಗಳನ್ನು ತರಬಹುದು. ಅಂತಹ ವಿಷಯಗಳನ್ನು ಮುಂಚಿತವಾಗಿ ತಿಳಿದಿರುವುದು ಅವಶ್ಯಕವಾಗಿದೆ. 2024 ನವೆಂಬರ್​ 08 ಬುಧವಾರ ರಾಶಿ ಭವಿಷ್ಯ (Horoscope) ಹೇಗಿದೆ? ಈ ದಿನದ ಗ್ರಹಗಳ ಚಲನವಲನ ಹೇಗಿದೆ? ಈ ಪ್ರಶ್ನೆಗಳಿಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಉತ್ತರ ನೀಡಿದ್ದಾರೆ. ವಿಡಿಯೋ ನೋಡಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ಶರದ್ ಋತು, ತುಲಾ ಮಾಸ, ಮಹಾನಕ್ಷತ್ರ: ಸ್ವಾತಿ, ಮಾಸ: ಕಾರ್ತಿಕ, ಪಕ್ಷ: ಶುಕ್ಲ, ವಾರ: ಶುಕ್ರ, ತಿಥಿ: ಸಪ್ತಮೀ, ನಿತ್ಯನಕ್ಷತ್ರ: ಶ್ರವಣಾ, ಯೋಗ: ಗಂಡ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 31 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 00 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 10:50ರಿಂದ ಮಧ್ಯಾಹ್ನ 12:16ರವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:09 ರಿಂದ ಸಂಜೆ 04:35ರವರೆಗೆ, ಗುಳಿಕ ಕಾಲ ಬೆಳಿಗ್ಗೆ 07:58ರಿಂದ 09:24 ರವರೆಗೆ.

Published On - 6:43 am, Fri, 8 November 24

Follow Us
ಸಿದ್ದರಾಮಯ್ಯ ಜೊತೆಗಿನ ಭಿನ್ನಾಭಿಪ್ರಾಯ ಒಪ್ಪಿಕೊಂಡ ಸತೀಶ್​​ ಜಾರಕಿಹೊಳಿ
ಸಿದ್ದರಾಮಯ್ಯ ಜೊತೆಗಿನ ಭಿನ್ನಾಭಿಪ್ರಾಯ ಒಪ್ಪಿಕೊಂಡ ಸತೀಶ್​​ ಜಾರಕಿಹೊಳಿ
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು