AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nithya Bhavishya: ಕಾರ್ತಿಕ ಮಾಸದ ಮೊದಲ ಶುಕ್ರವಾರದ ದಿನಭವಿಷ್ಯ ತಿಳಿಯಿರಿ

ಡಾ. ಬಸವರಾಜ್ ಗುರೂಜಿ ಅವರು ನವೆಂಬರ್ 8, 2024 ರ ರಾಶಿ ಭವಿಷ್ಯವನ್ನು ವಿವರಿಸಿದ್ದಾರೆ. ಯಾವ ರಾಶಿಯವರಿಗೆ ಏನು ಫಲ ಎಂಬುದನ್ನು ತಿಳಿಸಿದ್ದಾರೆ. ಗ್ರಹಗಳ ಸಂಚಾರ ಹಾಗೂ ಅದರ ಪ್ರಭಾವದ ಬಗ್ಗೆಯೂ ಮಾಹಿತಿ ನೀಡಲಾಗಿದೆ. ಶುಭ ಮತ್ತು ಅಶುಭ ಫಲಿತಾಂಶಗಳನ್ನು ತಿಳಿಸಿದ್ದಾರೆ.

ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Nov 08, 2024 | 6:58 AM

Share

ಮನುಷ್ಯ ಹುಟ್ಟಿದ ದಿನ, ಸಮಯ, ದಿನಾಂಕದಿಂದ ಭವಿಷ್ಯವನ್ನು ತೆರೆದಿಡುವ 12 ಜ್ಯೋತಿಷ್ಯ ರಾಶಿಗಳು ಮನುಷ್ಯನ ದೈನಂದಿನ ಜೀವನದ ಮೇಲೆ ಪ್ರಭಾವ ಬೀರುತ್ತವೆ. ಗ್ರಹಗಳು ತಮ್ಮ ಸ್ಥಾನವನ್ನು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಬದಲಾಯಿಸುತ್ತವೆ. ಈ ಚಲನವು ಒಬ್ಬರ ಜೀವನದಲ್ಲಿ ಧನಾತ್ಮಕವಾಗಿದ್ದರೆ ಮತ್ತೊಬ್ಬರ ಜೀವನಕ್ಕೆ ನಕಾರಾತ್ಮಕ ಪ್ರಭಾವಗಳನ್ನು ತರಬಹುದು. ಅಂತಹ ವಿಷಯಗಳನ್ನು ಮುಂಚಿತವಾಗಿ ತಿಳಿದಿರುವುದು ಅವಶ್ಯಕವಾಗಿದೆ. 2024 ನವೆಂಬರ್​ 08 ಬುಧವಾರ ರಾಶಿ ಭವಿಷ್ಯ (Horoscope) ಹೇಗಿದೆ? ಈ ದಿನದ ಗ್ರಹಗಳ ಚಲನವಲನ ಹೇಗಿದೆ? ಈ ಪ್ರಶ್ನೆಗಳಿಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಉತ್ತರ ನೀಡಿದ್ದಾರೆ. ವಿಡಿಯೋ ನೋಡಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ಶರದ್ ಋತು, ತುಲಾ ಮಾಸ, ಮಹಾನಕ್ಷತ್ರ: ಸ್ವಾತಿ, ಮಾಸ: ಕಾರ್ತಿಕ, ಪಕ್ಷ: ಶುಕ್ಲ, ವಾರ: ಶುಕ್ರ, ತಿಥಿ: ಸಪ್ತಮೀ, ನಿತ್ಯನಕ್ಷತ್ರ: ಶ್ರವಣಾ, ಯೋಗ: ಗಂಡ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 31 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 00 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 10:50ರಿಂದ ಮಧ್ಯಾಹ್ನ 12:16ರವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:09 ರಿಂದ ಸಂಜೆ 04:35ರವರೆಗೆ, ಗುಳಿಕ ಕಾಲ ಬೆಳಿಗ್ಗೆ 07:58ರಿಂದ 09:24 ರವರೆಗೆ.

Published On - 6:43 am, Fri, 8 November 24

Follow Us
ತಮ್ಮದೇ ನಟನೆ ಸಿನಿಮಾ ನೋಡಿ ಕಣ್ಣೀರು ಹಾಕಿದ ನಟಿ ಮೋನಿಷಾ: ವಿಡಿಯೋ
ತಮ್ಮದೇ ನಟನೆ ಸಿನಿಮಾ ನೋಡಿ ಕಣ್ಣೀರು ಹಾಕಿದ ನಟಿ ಮೋನಿಷಾ: ವಿಡಿಯೋ
ದಕ್ಷಿಣ ಕನ್ನಡ ಜಿಲ್ಲೆ ಹೆಸರು ಬದಲಾವಣೆಗೆ ಮುಂದಾದ ಸರ್ಕಾರ
ದಕ್ಷಿಣ ಕನ್ನಡ ಜಿಲ್ಲೆ ಹೆಸರು ಬದಲಾವಣೆಗೆ ಮುಂದಾದ ಸರ್ಕಾರ
ತುಳು 2ನೇ ಭಾಷೆಯನ್ನಾಗಿ ಘೋಷಣೆ: ಕುಣಿದು ಕುಪ್ಪಳಿಸಿದ ಶಾಸಕ ಅಶೋಕ್ ರೈ
ತುಳು 2ನೇ ಭಾಷೆಯನ್ನಾಗಿ ಘೋಷಣೆ: ಕುಣಿದು ಕುಪ್ಪಳಿಸಿದ ಶಾಸಕ ಅಶೋಕ್ ರೈ
ಆ ಕಾಲದಲ್ಲೇ ಹಿಂದಿಯವರು ಅನಂತ್ ನಾಗ್ ಬಗ್ಗೆ ಮಾತಾಡುತ್ತಿದ್ದರು: ಉಪೇಂದ್ರ
ಆ ಕಾಲದಲ್ಲೇ ಹಿಂದಿಯವರು ಅನಂತ್ ನಾಗ್ ಬಗ್ಗೆ ಮಾತಾಡುತ್ತಿದ್ದರು: ಉಪೇಂದ್ರ
ಟಿ. ನರಸಿಪುರದಲ್ಲಿ ಗಣೇಶ ಮೂರ್ತಿ ಶೋಭಾಯಾತ್ರೆ ನೇರಪ್ರಸಾರ
ಟಿ. ನರಸಿಪುರದಲ್ಲಿ ಗಣೇಶ ಮೂರ್ತಿ ಶೋಭಾಯಾತ್ರೆ ನೇರಪ್ರಸಾರ
ತುಳು ರಾಜ್ಯದ 2ನೇ ಭಾಷೆ:ಮಂಗಳೂರಿನಲ್ಲಿ ಮುಗಿಲು ಮುಟ್ಟಿದ ಸಂಭ್ರಮ
ತುಳು ರಾಜ್ಯದ 2ನೇ ಭಾಷೆ:ಮಂಗಳೂರಿನಲ್ಲಿ ಮುಗಿಲು ಮುಟ್ಟಿದ ಸಂಭ್ರಮ
ಉಪೇಂದ್ರ ಹುಟ್ಟುಹಬ್ಬದ ಸಂಭ್ರಮ; ಹೊಸ ಸಿನಿಮಾ ಪೋಸ್ಟರ್ ಬಿಡುಗಡೆ
ಉಪೇಂದ್ರ ಹುಟ್ಟುಹಬ್ಬದ ಸಂಭ್ರಮ; ಹೊಸ ಸಿನಿಮಾ ಪೋಸ್ಟರ್ ಬಿಡುಗಡೆ
ಸಚಿವ ಸಂಪುಟ ಸಭೆ ಅಂತ್ಯ: ಸಿಎಂ ಡಿಕೆ ಶಿವಕುಮಾರ್ ಸುದ್ದಿಗೋಷ್ಠಿ ನೇರಪ್ರಸಾರ
ಸಚಿವ ಸಂಪುಟ ಸಭೆ ಅಂತ್ಯ: ಸಿಎಂ ಡಿಕೆ ಶಿವಕುಮಾರ್ ಸುದ್ದಿಗೋಷ್ಠಿ ನೇರಪ್ರಸಾರ
ಮೋಸ ಮಾಡಿ ರೆಡ್ ಹ್ಯಾಂಡ್​ ಆಗಿ ಸಿಕ್ಕಿಬಿದ್ದ ಗಗನ್ ಚಿನ್ನಪ್ಪ
ಮೋಸ ಮಾಡಿ ರೆಡ್ ಹ್ಯಾಂಡ್​ ಆಗಿ ಸಿಕ್ಕಿಬಿದ್ದ ಗಗನ್ ಚಿನ್ನಪ್ಪ
ಲೂಟಿ ಹಣದಲ್ಲಿ ಗೆಳತಿಗ ಲಕ್ಷಾಂತರ ರೂ. ಚಿನ್ನಾಭರಣ ಕೊಡಿಸಿದ್ದ ಜ್ಞಾನೇಂದ್ರ!
ಲೂಟಿ ಹಣದಲ್ಲಿ ಗೆಳತಿಗ ಲಕ್ಷಾಂತರ ರೂ. ಚಿನ್ನಾಭರಣ ಕೊಡಿಸಿದ್ದ ಜ್ಞಾನೇಂದ್ರ!