ಕುಮಾರಸ್ವಾಮಿ ಸರ್ಕಾರವನ್ನು ಉಳಿಸುವ ಮಾತಲ್ಲ ಉರುಳಿಸುವ ಮಾತನ್ನೇ ಆಡುತ್ತಾರೆ: ಕೆಜೆ ಜಾರ್ಜ್, ಸಚಿವ

ಜೆಡಿಎಸ್-ಬಿಜೆಪಿ ಮೈತ್ರಿಯ ಬಳಿಕ ಜೆಡಿಎಸ್ ಹಲವಾರು, ಮಾಜಿ ಶಾಸಕರು ನಾಯಕರು ಭ್ರಮನಿರಸನಗೊಂಡು ಕಾಂಗ್ರೆಸ್ ಸೇರುತ್ತಿದ್ದಾರೆ. ಹಾಲಿ ಶಾಸಕರಲ್ಲಿ ಕೆಲವರು ಕಾಂಗ್ರೆಸ್ ಪಕ್ಷದತ್ತ ಮುಖ ಮಾಡಿರುವ ಬಗ್ಗೆ ವದಂತಿಗಳು ಸಹ ಹರಡಿವೆ. ಪ್ರಾಯಶಃ ಈ ಬೆಳವಣಿಗೆಯಿಂದ ಕಂಗೆಟ್ಟಂತಾಗಿರುವ ಕುಮಾರಸ್ವಾಮಿ, ಹತಾಶೆಯಿಂದ ಸರ್ಕಾರ ಉರುಳುತ್ತೆ ಅಂತ ಮಾತಾಡುತ್ತಿದ್ದಾರೆ.

ಕುಮಾರಸ್ವಾಮಿ ಸರ್ಕಾರವನ್ನು ಉಳಿಸುವ ಮಾತಲ್ಲ ಉರುಳಿಸುವ ಮಾತನ್ನೇ ಆಡುತ್ತಾರೆ: ಕೆಜೆ ಜಾರ್ಜ್, ಸಚಿವ
|

Updated on: Oct 04, 2023 | 3:12 PM

ಹಾಸನ: ಜಿಲ್ಲೆಯ ಪ್ರವಾಸದಲ್ಲಿರುವ ಇಂಧನ ಸಚಿವ ಕೆಜೆ ಜಾರ್ಜ್ (KJ George) ಅರಸೀಕೆರೆಯಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡುವಾಗ; ಇತ್ತೀಚಿಗೆ ಬಿಜೆಪಿ ಜೊತೆ ಮೈತ್ರಿ ಬೆಳೆಸಿರುವ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್ ಡಿ ಕುಮಾರಸ್ವಾಮಿಯವರನ್ನು (HD Kumaraswamy) ಲೇವಡಿ ಮಾಡಿದರು. ಜೆಡಿಎಸ್-ಬಿಜೆಪಿ ಮೈತ್ರಿಯ ಬಳಿಕ ಜೆಡಿಎಸ್ ಹಲವಾರು, ಮಾಜಿ ಶಾಸಕರು ನಾಯಕರು ಭ್ರಮನಿರಸನಗೊಂಡು ಕಾಂಗ್ರೆಸ್ (Congress) ಸೇರುತ್ತಿದ್ದಾರೆ. ಹಾಲಿ ಶಾಸಕರಲ್ಲಿ ಕೆಲವರು ಕಾಂಗ್ರೆಸ್ ಪಕ್ಷದತ್ತ ಮುಖ ಮಾಡಿರುವ ಬಗ್ಗೆ ವದಂತಿಗಳು ಸಹ ಹರಡಿವೆ. ಪ್ರಾಯಶಃ ಈ ಬೆಳವಣಿಗೆಯಿಂದ ಕಂಗೆಟ್ಟಂತಾಗಿರುವ ಕುಮಾರಸ್ವಾಮಿ, ಹತಾಶೆಯಿಂದ ಸರ್ಕಾರ ಉರುಳುತ್ತೆ ಅಂತ ಮಾತಾಡುತ್ತಿದ್ದಾರೆ. ಇದನ್ನೇ ಪತ್ರಕರ್ತರು ಜಾರ್ಜ್ ಗೆ ಕೇಳಿದಾಗ, ಕುಮಾರಾಸ್ವಾಮಿ ಯಾವ ಪಕ್ಷದ ನಾಯಕರು ಈಗ? ಅವರು ವಿರೋಧ ಪಕ್ಷದಲ್ಲಿರುವುದರಿಂದ ಸರ್ಕಾರವನ್ನು ಉಳಿಸುವ ಮಾತು ಯಾಕೆ ಆಡುತ್ತಾರೆ? ಉರುಳಿಸುವ ಮಾತನ್ನೇ ಆಡುತ್ತಾರೆ. ಕೇವಲ 19 ಸೀಟುಗಳನ್ನು ಗೆದ್ದು ಅವರು ಇಷ್ಟೆಲ್ಲ ಮಾತಾಡಿದರೆ 136 ಸ್ಥಾನಗಳನ್ನು ಹೊಂದಿರುವ ನಾವು ಎಷ್ಟು ಮಾತಾಡಬೇಡ ಎಂದು ಹೇಳಿದರು. ಸಚಿವರೊಂದಿಗೆ ಅರಸೀಕೆರೆ ಕಾಂಗ್ರೆಸ್ ಶಾಸಕ ಕೆಎಂ ಶಿವಲಿಂಗೇಗೌಡ ಅವರನ್ನು ನೋಡಬಹದು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ