Nithya Bhavishya: ನವರಾತ್ರಿಯ ಮೊದಲ ದಿನವಾದ ಇಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ? ತಿಳಿಯಿರಿ

ಇಂದು (ಅ.03) ಗುರುವಾರ. ಇಂದಿನಿಂದ 9 ದಿನಗಳ ಕಾಲ ನವರಾತ್ರಿ ಹಬ್ಬವನ್ನು ಆಚರಿಸಲಾಗುತ್ತೆ. ಹೆಣ್ಣು ದೇವತೆಗಳನ್ನು ಪೂಜಿಸಲಾಗುತ್ತೆ. ಈ ದಿನ ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ? ಯಾವ ರಾಶಿಯವರಿಗೆ ಏನು ಫಲ? ಗ್ರಹಗಳ ಸಂಚಾರದಿಂದ ಆಗುವ ಪರಿಣಾಮಗಳೇನು? ಎಂಬುವುದನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಈ ವಿಡಿಯೋದಲ್ಲಿ ಮಾಹಿತಿ ನೀಡಿದ್ದಾರೆ.

Nithya Bhavishya: ನವರಾತ್ರಿಯ ಮೊದಲ ದಿನವಾದ ಇಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ? ತಿಳಿಯಿರಿ
|

Updated on: Oct 03, 2024 | 7:08 AM

ಇಂದಿನಿಂದ (ಅ.03) ನವರಾತ್ರಿ ಹಬ್ಬದ ಸಂಭ್ರಮ ಶುರುವಾಗುತ್ತಿದೆ. ಈ ವರ್ಷದ ಶಾರದೀಯ ನವರಾತ್ರಿ ಹಬ್ಬವನ್ನ ಅಕ್ಟೋಬರ್ 3 ರಿಂದ ಆಚರಿಸಲಾಗುತ್ತದೆ. ಭಾಗವತ ಮತ್ತು ಮಾರ್ಕಂಡೇಯ ಪುರಾಣದ ಪ್ರಕಾರ, ನವರಾತ್ರಿಯ 9 ದಿನಗಳಲ್ಲಿ ದುರ್ಗಾ ದೇವಿಯ (Durga Devi) 9 ರೂಪಗಳನ್ನು ಪೂಜಿಸಲಾಗುತ್ತದೆ. ನವರಾತ್ರಿಯ ಮೊದಲ ದಿನದಂದು ಕಲಶವನ್ನು ಸ್ಥಾಪಿಸಿ ದುರ್ಗಾದೇವಿಯನ್ನು ಆವಾಹನೆ ಮಾಡಿ ನಂತರ ನವರಾತ್ರಿಯ ಪೂಜೆಯನ್ನ ಆರಂಭಿಸಲಾಗುತ್ತದೆ. ಇಂದು ದ್ವಾದಶ ರಾಶಿ ಭವಿಷ್ಯ (Horoscope) ಹೇಗಿದೆ?, ಈ ದಿನದ ಗ್ರಹಗಳ ಚಲನವಲನ ಹೇಗಿದೆ? ಈ ಪ್ರಶ್ನೆಗಳಿಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಉತ್ತರ ನೀಡಿದ್ದಾರೆ. ವಿಡಿಯೋ ನೋಡಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕನ್ಯಾ ಮಾಸ, ಮಹಾನಕ್ಷತ್ರ: ಹಸ್ತಾ, ಮಾಸ: ಭಾದ್ರಪದ, ಪಕ್ಷ: ಕೃಷ್ಣ, ವಾರ: ಗುರು, ತಿಥಿ: ಪ್ರತಿಪತ್, ನಿತ್ಯನಕ್ಷತ್ರ: ಚಿತ್ರಾ, ಯೋಗ: ಐಂದ್ರ, ಕರಣ: ಕಿಂಸ್ತುಘ್ನ, ಸೂರ್ಯೋದಯ ಬೆಳಗ್ಗೆ 06 ಗಂಟೆ 23 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 19 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 01:51 ರಿಂದ 03:20, ಯಮಘಂಡ ಕಾಲ ಬೆಳಿಗ್ಗೆ 06:24ರಿಂದ 07:53ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 09:23 ರಿಂದ 10:52 ರವರೆಗೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow us
Bengaluru Rains: ಬೆಂಗಳೂರಿನ ಹಲವೆಡೆ ಧಾರಾಕಾರ ಮಳೆ; ರಸ್ತೆಗಳು ಜಲಾವೃತ
Bengaluru Rains: ಬೆಂಗಳೂರಿನ ಹಲವೆಡೆ ಧಾರಾಕಾರ ಮಳೆ; ರಸ್ತೆಗಳು ಜಲಾವೃತ
ಮಾರ್ಟಿನ್ ರಿಲೀಸ್ ಹೊಸ್ತಿಲಲ್ಲಿ ಚಿತ್ರತಂಡದ ಸುದ್ದಿಗೋಷ್ಠಿ; ಲೈವ್ ನೋಡಿ..
ಮಾರ್ಟಿನ್ ರಿಲೀಸ್ ಹೊಸ್ತಿಲಲ್ಲಿ ಚಿತ್ರತಂಡದ ಸುದ್ದಿಗೋಷ್ಠಿ; ಲೈವ್ ನೋಡಿ..
‘ನಾನೇ ಬಿಗ್ ಬಾಸ್’: ಶಾಕಿಂಗ್ ಹೇಳಿಕೆ ನೀಡಿ ಹೊರಗೆ ಬರಲು ಸಿದ್ಧವಾದ ಜಗದೀಶ್​
‘ನಾನೇ ಬಿಗ್ ಬಾಸ್’: ಶಾಕಿಂಗ್ ಹೇಳಿಕೆ ನೀಡಿ ಹೊರಗೆ ಬರಲು ಸಿದ್ಧವಾದ ಜಗದೀಶ್​
ಧಾರವಾಡ: ಧಾರ್ಮಿಕ ಧ್ವಜದ ಕೆಳಗೆ ರಾಷ್ಟ್ರಧ್ವಜ ಅಳವಡಿಕೆ ಮಾಡಿ ಅಪಮಾನ
ಧಾರವಾಡ: ಧಾರ್ಮಿಕ ಧ್ವಜದ ಕೆಳಗೆ ರಾಷ್ಟ್ರಧ್ವಜ ಅಳವಡಿಕೆ ಮಾಡಿ ಅಪಮಾನ
ಗ್ಯಾಲಕ್ಸಿ ಹೊಸ ಸ್ಮಾರ್ಟ್​ಫೋನ್ ಭಾರತದ ಮಾರುಕಟ್ಟೆಗೆ ಗ್ರ್ಯಾಂಡ್ ಎಂಟ್ರಿ!
ಗ್ಯಾಲಕ್ಸಿ ಹೊಸ ಸ್ಮಾರ್ಟ್​ಫೋನ್ ಭಾರತದ ಮಾರುಕಟ್ಟೆಗೆ ಗ್ರ್ಯಾಂಡ್ ಎಂಟ್ರಿ!
ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಪ್ರದೀಪ್ ಈಶ್ವರ್ ಫೋಟೋ ಹಾಕಿಲ್ಲ ಎಂದು ಗಲಾಟೆ
ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಪ್ರದೀಪ್ ಈಶ್ವರ್ ಫೋಟೋ ಹಾಕಿಲ್ಲ ಎಂದು ಗಲಾಟೆ
ಗಾಂಧಿ ಜಯಂತಿ: ಪೊರಕೆ ಹಿಡಿದ ಸಚಿವ ಪ್ರಲ್ಹಾದ್ ಜೋಶಿ, ವಿಜಯೇಂದ್ರ!
ಗಾಂಧಿ ಜಯಂತಿ: ಪೊರಕೆ ಹಿಡಿದ ಸಚಿವ ಪ್ರಲ್ಹಾದ್ ಜೋಶಿ, ವಿಜಯೇಂದ್ರ!
ಸಿಎಂ ಸಿದ್ದರಾಮಯ್ಯಗೆ ಗಾಂಧಿ ಟೋಪಿ ಹಾಕಿದ ಡಿಕೆ ಶಿವಕುಮಾರ್​
ಸಿಎಂ ಸಿದ್ದರಾಮಯ್ಯಗೆ ಗಾಂಧಿ ಟೋಪಿ ಹಾಕಿದ ಡಿಕೆ ಶಿವಕುಮಾರ್​
ಗಾಂಧಿ ಜಂಯತಿ 2024: ವಿಧಾನಸೌಧದವರೆಗೂ ನಡೆದುಕೊಂಡೇ ಹೋದ ಸಿಎಂ, ಡಿಸಿಎಂ
ಗಾಂಧಿ ಜಂಯತಿ 2024: ವಿಧಾನಸೌಧದವರೆಗೂ ನಡೆದುಕೊಂಡೇ ಹೋದ ಸಿಎಂ, ಡಿಸಿಎಂ
ಇದು ಪ್ರಾರಂಭ ಅಷ್ಟೆ, ಪಿಕ್ಚರ್ ಇನ್ನೂ ಬಾಕಿ ಇದೆ ಎಂದ ಜಗದೀಶ್
ಇದು ಪ್ರಾರಂಭ ಅಷ್ಟೆ, ಪಿಕ್ಚರ್ ಇನ್ನೂ ಬಾಕಿ ಇದೆ ಎಂದ ಜಗದೀಶ್