Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ಇಂದು (ಅ.05) ಶನಿವಾರ ನವರಾತ್ರಿಯ ಮೂರನೇ ದಿನ. ಈ ದಿನ ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ? ಯಾವ ರಾಶಿಯವರಿಗೆ ಏನು ಫಲ? ಗ್ರಹಗಳ ಸಂಚಾರದಿಂದ ಆಗುವ ಪರಿಣಾಮಗಳೇನು? ಎಂಬುವುದನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಈ ವಿಡಿಯೋದಲ್ಲಿ ಮಾಹಿತಿ ನೀಡಿದ್ದಾರೆ.
ಶನಿವಾರ ಅಕ್ಟೋಬರ್ 05 ನವರಾತ್ರಿಯ ಮೂರನೇ ದಿನ. ಇಂದು ಚಂದ್ರಘಂಟಾ ದೇವಿಯನ್ನು ಪೂಜಿಸಲಾಗುತ್ತದೆ. ಇಂದಿನ ದ್ವಾದಶ ರಾಶಿ ಭವಿಷ್ಯ (Horoscope) ಹೇಗಿದೆ?, ಈ ದಿನದ ಗ್ರಹಗಳ ಚಲನವಲನ ಹೇಗಿದೆ? ಈ ಪ್ರಶ್ನೆಗಳಿಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಉತ್ತರ ನೀಡಿದ್ದಾರೆ. ವಿಡಿಯೋ ನೋಡಿ.
Published on: Oct 05, 2024 06:31 AM
Follow Us
Latest Videos
2028ರ ಎಲೆಕ್ಷನ್ ಗೆಲ್ಲಲು ಜೋಶಿಗೆ ಸಾರಥ್ಯ?ಇದಕ್ಕೆ ಅವರು ಹೇಳಿದ್ದೇನು?
ದೀದಿ ಕೋಟೆಯನ್ನು ಬಿಜೆಪಿ ಛಿದ್ರಗೊಳಿಸಿದ್ದು ಹೇಗೆ? ಪ್ರಲ್ಹಾದ್ ಜೋಶಿ ಮಾಹಿತಿ
ಮಮತಾ ಬ್ಯಾನರ್ಜಿ ಮನೆ ಹೊರಗೆ ಟಿಎಂಸಿ ಶಾಸಕ ಕುನಾಲ್ ಘೋಷ್ ಮೇಲೆ ಮೊಟ್ಟೆ ದಾಳಿ
ಮಾಜಿ ಸೈನಿಕನ ಸಾವಿಗೆ ಟ್ವಿಸ್ಟ್:FSL ವರದಿಯನ್ನೇ ತಿರುಚಿದ ಗ್ಯಾಂಗ್!
