Nithya Bhavishya: ನವರಾತ್ರಿ 7ನೇ ದಿನದ ರಾಶಿ ಭವಿಷ್ಯ, ಗ್ರಹಗಳ ಸಂಚಾರ ತಿಳಿಯಿರಿ

ನವರಾತ್ರಿಯ ಏಳನೇ ದಿನ ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ? ಯಾವ ರಾಶಿಯವರಿಗೆ ಏನು ಫಲ? ಗ್ರಹಗಳ ಸಂಚಾರದಿಂದ ಆಗುವ ಪರಿಣಾಮಗಳೇನು? ಎಂಬುವುದನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಈ ವಿಡಿಯೋದಲ್ಲಿ ಮಾಹಿತಿ ನೀಡಿದ್ದಾರೆ.

Nithya Bhavishya: ನವರಾತ್ರಿ 7ನೇ ದಿನದ ರಾಶಿ ಭವಿಷ್ಯ, ಗ್ರಹಗಳ ಸಂಚಾರ ತಿಳಿಯಿರಿ
|

Updated on:Oct 09, 2024 | 7:54 AM

ಬುಧವಾರ (ಅ.09) ನವರಾತ್ರಿಯ ಏಳನೇ ದಿನ ಕಾಲರಾತ್ರಿ ದೇವಿಯನ್ನು ಆರಾಧಿಸಲಾಗುತ್ತದೆ. ಇಂದು ದ್ವಾದಶ ರಾಶಿ ಭವಿಷ್ಯ (Horoscope) ಹೇಗಿದೆ?, ಈ ದಿನದ ಗ್ರಹಗಳ ಚಲನವಲನ ಹೇಗಿದೆ? ಈ ಪ್ರಶ್ನೆಗಳಿಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಉತ್ತರ ನೀಡಿದ್ದಾರೆ. ವಿಡಿಯೋ ನೋಡಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ಶರದ್ ಋತು, ಕನ್ಯಾ ಮಾಸ, ಮಹಾನಕ್ಷತ್ರ: ಹಸ್ತಾ, ಮಾಸ: ಆಶ್ವಯುಜ, ಪಕ್ಷ: ಶುಕ್ಲ, ವಾರ: ಬುಧ, ತಿಥಿ: ಸಪ್ತಮೀ, ನಿತ್ಯನಕ್ಷತ್ರ: ಮೂಲಾ, ಯೋಗ: ಶೋಭನ​, ಕರಣ: ತೈತಿಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 24 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 15 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ12:20 ರಿಂದ 01:49, ಯಮಘಂಡ ಕಾಲ ಬೆಳಗ್ಗೆ 07:53ರಿಂದ 09:22ರವರೆಗೆ, ಗುಳಿಕ ಕಾಲ ಬೆಳಗ್ಗೆ 10:51 ರಿಂದ 12:20 ರವರೆಗೆ.

Published On - 6:29 am, Wed, 9 October 24

Follow us
ರಸ್ತೆಬದಿ ಕುಳಿತಿದ್ದ 3 ಮಕ್ಕಳನ್ನು ಎಳೆದೊಯ್ದ ಕಾರು; ವಿಡಿಯೋ ವೈರಲ್
ರಸ್ತೆಬದಿ ಕುಳಿತಿದ್ದ 3 ಮಕ್ಕಳನ್ನು ಎಳೆದೊಯ್ದ ಕಾರು; ವಿಡಿಯೋ ವೈರಲ್
ಹೊಸ ಸಿನಿಮಾ ತಂಡಗಳಿಗೆ ಕಿವಿ ಮಾತು ಹೇಳಿದ ಸತೀಶ್ ನೀನಾಸಂ
ಹೊಸ ಸಿನಿಮಾ ತಂಡಗಳಿಗೆ ಕಿವಿ ಮಾತು ಹೇಳಿದ ಸತೀಶ್ ನೀನಾಸಂ
ರಾಜ್ಯದಲ್ಲಿ ಈಗ ಚುನಾವಣೆ ನಡೆದರೆ ಬಿಜೆಪಿ ಸುಲಭವಾಗಿ ಗೆಲ್ಲುತ್ತದೆ: ಜಗದೀಶ್
ರಾಜ್ಯದಲ್ಲಿ ಈಗ ಚುನಾವಣೆ ನಡೆದರೆ ಬಿಜೆಪಿ ಸುಲಭವಾಗಿ ಗೆಲ್ಲುತ್ತದೆ: ಜಗದೀಶ್
ಚನ್ನಪಟ್ಟಣ ಕ್ಷೇತ್ರಕ್ಕೆ ಅಭ್ಯರ್ಥಿ ಯಾರೆಂದು ಕೇಳಿದರೆ ಡಾ ಮಂಜುನಾಥ್ ಉತ್ತರ!
ಚನ್ನಪಟ್ಟಣ ಕ್ಷೇತ್ರಕ್ಕೆ ಅಭ್ಯರ್ಥಿ ಯಾರೆಂದು ಕೇಳಿದರೆ ಡಾ ಮಂಜುನಾಥ್ ಉತ್ತರ!
ನಿಯಮ ಮುರಿದ ಸ್ಪರ್ಧಿಗಳು, ಕಠಿಣ ಶಿಕ್ಷೆ ಕೊಟ್ಟ ಬಿಗ್​ಬಾಸ್
ನಿಯಮ ಮುರಿದ ಸ್ಪರ್ಧಿಗಳು, ಕಠಿಣ ಶಿಕ್ಷೆ ಕೊಟ್ಟ ಬಿಗ್​ಬಾಸ್
ಸಿದ್ದರಾಮಯ್ಯ ಮತ್ತು ಹರಿಯಾಣ ಸೋಲಿನ ನಡುವೆ ಸಂಬಂಧವಿಲ್ಲ: ಡಿಕೆ ಶಿವಕುಮಾರ್
ಸಿದ್ದರಾಮಯ್ಯ ಮತ್ತು ಹರಿಯಾಣ ಸೋಲಿನ ನಡುವೆ ಸಂಬಂಧವಿಲ್ಲ: ಡಿಕೆ ಶಿವಕುಮಾರ್
70ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಲೈವ್​ ನೋಡಿ..
70ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಲೈವ್​ ನೋಡಿ..
ದರ್ಶನ್​ ಜಾಮೀನು ಅರ್ಜಿ ವಿಚಾರಣೆ ಲೈವ್; ಇಂದಾದರೂ ದಾಸನಿಗೆ ಸಿಗುತ್ತಾ ಬೇಲ್?
ದರ್ಶನ್​ ಜಾಮೀನು ಅರ್ಜಿ ವಿಚಾರಣೆ ಲೈವ್; ಇಂದಾದರೂ ದಾಸನಿಗೆ ಸಿಗುತ್ತಾ ಬೇಲ್?
ಅಪ್ರಸ್ತುತವಾಗಿದ್ದರೂ ಬಸನಗೌಡ ಯತ್ನಾಳ್ ಹೆಸರು ಉಲ್ಲೇಖಿಸಿದ ಜಮೀರ್
ಅಪ್ರಸ್ತುತವಾಗಿದ್ದರೂ ಬಸನಗೌಡ ಯತ್ನಾಳ್ ಹೆಸರು ಉಲ್ಲೇಖಿಸಿದ ಜಮೀರ್
ಹರಿಯಾಣದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೋಲಾಗಿರೋದು ಶಿವಕುಮಾರ್​​ಗೆ ಗೊತ್ತಿಲ್ಲ
ಹರಿಯಾಣದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೋಲಾಗಿರೋದು ಶಿವಕುಮಾರ್​​ಗೆ ಗೊತ್ತಿಲ್ಲ