Nithya Bhavishya: ಶುಭ ಮಂಗಳವಾರದ ದಿನ ಭವಿಷ್ಯ ತಿಳಿಯಿರಿ

Nithya Bhavishya: ಶುಭ ಮಂಗಳವಾರದ ದಿನ ಭವಿಷ್ಯ ತಿಳಿಯಿರಿ
|

Updated on:Oct 15, 2024 | 6:44 AM

ಮಂಗಳವಾರ ಆದಿಶಕ್ತಿಯ ಪೂಜೆಗೆ ಸೂಕ್ತವಾದ ದಿನ. ಈ ದಿನದ ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ? ಯಾವ ರಾಶಿಯವರಿಗೆ ಏನು ಫಲ? ಗ್ರಹಗಳ ಸಂಚಾರದಿಂದ ಆಗುವ ಪರಿಣಾಮಗಳೇನು? ಎಂಬುವುದನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಈ ವಿಡಿಯೋದಲ್ಲಿ ಮಾಹಿತಿ ನೀಡಿದ್ದಾರೆ.

ಮನುಷ್ಯನ ಹುಟ್ಟಿದ ದಿನ, ಸಮಯ, ದಿನಾಂಕದಿಂದ ಭವಿಷ್ಯವನ್ನು ತೆರೆದಿಡುವ 12 ಜ್ಯೋತಿಷ್ಯ ರಾಶಿಗಳು ಮನುಷ್ಯನ ದೈನಂದಿನ ಜೀವನದ ಮೇಲೆ ಪ್ರಭಾವ ಬೀರುತ್ತವೆ. ಗ್ರಹಗಳು ತಮ್ಮ ಸ್ಥಾನವನ್ನು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಬದಲಾಯಿಸುತ್ತವೆ. ಈ ಚಲನವು ಒಬ್ಬರ ಜೀವನದಲ್ಲಿ ಧನಾತ್ಮಕವಾಗಿದ್ದರೆ ಮತ್ತೊಬ್ಬರ ಜೀವನಕ್ಕೆ ನಕಾರಾತ್ಮಕ ಪ್ರಭಾವಗಳನ್ನು ತರಬಹುದು. ಅಂತಹ ವಿಷಯಗಳನ್ನು ಮುಂಚಿತವಾಗಿ ತಿಳಿದಿರುವುದು ಅವಶ್ಯಕವಾಗಿದೆ. 2024 ಅಕ್ಟೋಬರ್ 15ರ ಮಂಗಳವಾರದ ಇಂದು, ರಾಶಿ ಭವಿಷ್ಯ (Horoscope) ಹೇಗಿದೆ?, ಈ ದಿನದ ಗ್ರಹಗಳ ಚಲನವಲನ ಹೇಗಿದೆ? ಈ ಪ್ರಶ್ನೆಗಳಿಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಉತ್ತರ ನೀಡಿದ್ದಾರೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Published On - 6:36 am, Tue, 15 October 24

Follow us
ರಾಮಲೀಲಾ ವೇಳೆ ವೇದಿಕೆಯಲ್ಲೇ ಕಿತ್ತಾಡಿಕೊಂಡ ರಾಮ -ರಾವಣ; ವಿಡಿಯೋ ವೈರಲ್
ರಾಮಲೀಲಾ ವೇಳೆ ವೇದಿಕೆಯಲ್ಲೇ ಕಿತ್ತಾಡಿಕೊಂಡ ರಾಮ -ರಾವಣ; ವಿಡಿಯೋ ವೈರಲ್
ದರ್ಶನ್ ಜಾಮೀನು ಅರ್ಜಿ ವಜಾ: ರೇಣುಕಾಸ್ವಾಮಿ ತಂದೆಯ ಮೊದಲ ಪ್ರತಿಕ್ರಿಯೆ
ದರ್ಶನ್ ಜಾಮೀನು ಅರ್ಜಿ ವಜಾ: ರೇಣುಕಾಸ್ವಾಮಿ ತಂದೆಯ ಮೊದಲ ಪ್ರತಿಕ್ರಿಯೆ
ಮೌಖಿಕ ಆದೇಶಗಳಿಗೆ ಕಿಮ್ಮತ್ತಿರಲ್ಲ ಅಂತ ಜಮೀರ್​​​ಗೆ ಗೊತ್ತಿಲ್ಲ: ಯತ್ನಾಳ್
ಮೌಖಿಕ ಆದೇಶಗಳಿಗೆ ಕಿಮ್ಮತ್ತಿರಲ್ಲ ಅಂತ ಜಮೀರ್​​​ಗೆ ಗೊತ್ತಿಲ್ಲ: ಯತ್ನಾಳ್
ಆನೆಗಳು ಭಾವುಕ ಜೀವಿಗಳು ಅಂತ ಅರಣ್ಯಾಧಿಕಾರಿ ಹೇಳಿದ್ದು ಶತ ಪ್ರತಿಶತ ಸತ್ಯ
ಆನೆಗಳು ಭಾವುಕ ಜೀವಿಗಳು ಅಂತ ಅರಣ್ಯಾಧಿಕಾರಿ ಹೇಳಿದ್ದು ಶತ ಪ್ರತಿಶತ ಸತ್ಯ
ಪ್ರಾಧ್ಯಾಪಕಿ ಆತ್ಮಹತ್ಯೆಗೆ ಯತ್ನ: 3 ತಿಂಗಳಿನಿಂದ ಕಿರುಕುಳ ಆರೋಪ
ಪ್ರಾಧ್ಯಾಪಕಿ ಆತ್ಮಹತ್ಯೆಗೆ ಯತ್ನ: 3 ತಿಂಗಳಿನಿಂದ ಕಿರುಕುಳ ಆರೋಪ
ಅ.17ರ ವರೆಗೆ ಕರ್ನಾಟಕದಲ್ಲಿ ಭಾರೀ ಮಳೆ: ಯೆಲ್ಲೋ- ಆರೆಂಜ್ ಅಲರ್ಟ್​!
ಅ.17ರ ವರೆಗೆ ಕರ್ನಾಟಕದಲ್ಲಿ ಭಾರೀ ಮಳೆ: ಯೆಲ್ಲೋ- ಆರೆಂಜ್ ಅಲರ್ಟ್​!
ಕೇಸ್ ವಾಪಸ್ಸು ತಗೊಳ್ಳಿ ಅಂತ ಭಿಕ್ಷೆ ಬೇಡುವ ಸ್ಥಿತಿ ಬಂದಿಲ್ಲ: ಸಿಟಿ ರವಿ
ಕೇಸ್ ವಾಪಸ್ಸು ತಗೊಳ್ಳಿ ಅಂತ ಭಿಕ್ಷೆ ಬೇಡುವ ಸ್ಥಿತಿ ಬಂದಿಲ್ಲ: ಸಿಟಿ ರವಿ
ಮುಡಾ ಕೇಸ್: ಲೋಕಾಯುಕ್ತ ಮೇಲೆ ಪ್ರಭಾವ, ಕಾಂಗ್ರೆಸ್​ ವಕ್ತಾರನ ಮೇಲೆ ಆರೋಪ
ಮುಡಾ ಕೇಸ್: ಲೋಕಾಯುಕ್ತ ಮೇಲೆ ಪ್ರಭಾವ, ಕಾಂಗ್ರೆಸ್​ ವಕ್ತಾರನ ಮೇಲೆ ಆರೋಪ
ನಾಗರ ಹಾವಿನ ಮೇಲೆ ಧಾರಾಳ ಮಮಕಾರ ತೋರಿದ ಹಸು
ನಾಗರ ಹಾವಿನ ಮೇಲೆ ಧಾರಾಳ ಮಮಕಾರ ತೋರಿದ ಹಸು
ಆನೆಗಳು ಮೈಸೂರನ್ನು ಖಂಡಿತ ಮಿಸ್ ಮಾಡಿಕೊಳ್ಳುತ್ತವೆ: ಡಾ ಪ್ರಭುಗೌಡ, ಡಿಸಿಎಫ್
ಆನೆಗಳು ಮೈಸೂರನ್ನು ಖಂಡಿತ ಮಿಸ್ ಮಾಡಿಕೊಳ್ಳುತ್ತವೆ: ಡಾ ಪ್ರಭುಗೌಡ, ಡಿಸಿಎಫ್