Video: ಮಹಾನಗರ ಪಾಲಿಕೆ ಅಧಿಕಾರಿಯ ಕಚೇರಿಯಿಂದ ಎಳೆದೊಯ್ದು ಥಳಿಸಿದ ಗುಂಪು
ದುಷ್ಕರ್ಮಿಗಳು ಒಡಿಶಾದ ಭುವನೇಶ್ವರ ಮಹಾನಗರ ಪಾಲಿಕೆ ಕಚೇರಿಗೆ ತೆರಳಿ ಅಧಿಕಾರಿಯನ್ನು ಕಚೇರಿಯಿಂದ ಎಳೆದು ತಂದು ಥಳಿಸಿರುವ ಘಟನೆ ವರದಿಯಾಗಿದೆ. ಈ ಗಲಾಟೆಯ ವಿಡಿಯೋ ಮಾಡಿ ಸಾಮಾಜಿಕ ಮಾಧ್ಯಮದಲ್ಲಿ ಅಪ್ಲೋಡ್ ಮಾಡಲಾಗಿದೆ. ಅಧಿಕಾರಿಯನ್ನು ಮುನ್ಸಿಪಲ್ ಕಾರ್ಪೊರೇಷನ್ನ ಹೆಚ್ಚುವರಿ ಆಯುಕ್ತ ರತ್ನಾಕರ್ ಸಾಹು ಎಂದು ಗುರುತಿಸಲಾಗಿದೆ. ಪೊಲೀಸರಿಗೆ ಹಲ್ಲೆ ಬಗ್ಗೆ ದೂರು ನೀಡಲಾಗಿದೆ. ಅಧಿಕಾರಿಯ ದೂರಿನ ಮೇರೆಗೆ ಪೊಲೀಸರು ಕ್ರಮ ಕೈಗೊಂಡು ಎಫ್ಐಆರ್ ದಾಖಲಿಸಿ ಜೀವನ್ ರಾವತ್, ದೇಬಾಶಿಶ್ ಪ್ರಧಾನ್ ಎಂಬುವವರನ್ನು ಬಂಧಿಸಲಾಗಿದೆ.
ಭುವನೇಶ್ವರ, ಜುಲೈ 01: ದುಷ್ಕರ್ಮಿಗಳು ಒಡಿಶಾದ ಭುವನೇಶ್ವರ ಮಹಾನಗರ ಪಾಲಿಕೆ ಕಚೇರಿಗೆ ತೆರಳಿ ಅಧಿಕಾರಿಯನ್ನು ಕಚೇರಿಯಿಂದ ಧರ ಧರನೆ ಎಳೆದು ತಂದು ಥಳಿಸಿರುವ ಘಟನೆ ವರದಿಯಾಗಿದೆ. ಈ ಗಲಾಟೆಯ ವಿಡಿಯೋ ಮಾಡಿ ಸಾಮಾಜಿಕ ಮಾಧ್ಯಮದಲ್ಲಿ ಅಪ್ಲೋಡ್ ಮಾಡಲಾಗಿದೆ. ಅಧಿಕಾರಿಯನ್ನು ಮುನ್ಸಿಪಲ್ ಕಾರ್ಪೊರೇಷನ್ನ ಹೆಚ್ಚುವರಿ ಆಯುಕ್ತ ರತ್ನಾಕರ್ ಸಾಹು ಎಂದು ಗುರುತಿಸಲಾಗಿದೆ. ಪೊಲೀಸರಿಗೆ ಹಲ್ಲೆ ಬಗ್ಗೆ ದೂರು ನೀಡಲಾಗಿದೆ. ಅಧಿಕಾರಿಯ ದೂರಿನ ಮೇರೆಗೆ ಪೊಲೀಸರು ಕ್ರಮ ಕೈಗೊಂಡು ಎಫ್ಐಆರ್ ದಾಖಲಿಸಿ ಜೀವನ್ ರಾವತ್, ದೇಬಾಶಿಶ್ ಪ್ರಧಾನ್ ಎಂಬುವವರನ್ನು ಬಂಧಿಸಲಾಗಿದೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್ಗಂಜ್ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು

