AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರಿನಿಂದ ಮಾಸ್ಕ್ ಖರೀದಿಯಲ್ಲಿ ನಡೆದಿದೆಯಾ ಭ್ರಷ್ಟಾಚಾರ?

[lazy-load-videos-and-sticky-control id=”I9RSNT04DqA”] ಬೆಂಗಳೂರು: ವಿಧಾನ ಪರಿಷತ್‌ ಸಿಬ್ಬಂದಿಗೆ ಮಂಗಳೂರಿನಿಂದ ಮಾಸ್ಕ್ ಖರೀದಿಸಿದ ವಿಧಾನ ಪರಿಷತ್ ಸಭಾಪತಿಗಳ ಕಾರ್ಯಲಯದ ಕ್ರಮಕ್ಕೆ ಭಾರೀ ಟೀಕೆ ಕೇಳಿ ಬಂದ ಹಿನ್ನೆಲೆಯಲ್ಲಿ ಸಭಾಪತಿಗಳ ಕಚೇರಿ ಇಂದು ಸ್ಪಷ್ಟನೆ ನೀಡಿದೆ. ವಿಧಾನ ಪರಿಷತ್ ಸಚಿವಾಲಯ ಇತ್ತೀಚೆಗೆ ತನ್ನ ಕಚೇರಿ ಸಿಬ್ಬಂದಿಗಾಗಿ ಮಂಗಳೂರಿನಿಂದ 500 ಎನ್-95 ಮಾಸ್ಕ್ಗಳನ್ನು ಖರೀದಿಸಿತ್ತು. ಇದು ಭಾರೀ ವಿವಾದಕ್ಕೆ ಕಾರಣವಾಗಿತ್ತಲ್ಲದೇ ಇಲ್ಲಿಯೇ ಬೆಂಗಳೂರಿನಲ್ಲಿ ಖರೀದಿಯ ಬದಲು ಮಂಗಳೂರಿನಿಂದ ಖರೀದಿಸಿದ್ದ ಔಚಿತ್ಯವನ್ನ ಪ್ರಶ್ನಿಸಲಾಗಿತ್ತು. ಹೀಗಾಗಿ ಈ ಬಗ್ಗೆ ಪ್ರತಿಕ್ರಿಯಿಸಿರುವ ಸಭಾಪತಿ ಕಚೇರಿ, ಬೆಂಗಳೂರಿನಲ್ಲಿ […]

ಮಂಗಳೂರಿನಿಂದ ಮಾಸ್ಕ್ ಖರೀದಿಯಲ್ಲಿ ನಡೆದಿದೆಯಾ ಭ್ರಷ್ಟಾಚಾರ?
ಬಳಸಿದ ಮುಖಗವಸು
Guru
| Edited By: |

Updated on:Jul 22, 2020 | 3:40 PM

Share

[lazy-load-videos-and-sticky-control id=”I9RSNT04DqA”]

ಬೆಂಗಳೂರು: ವಿಧಾನ ಪರಿಷತ್‌ ಸಿಬ್ಬಂದಿಗೆ ಮಂಗಳೂರಿನಿಂದ ಮಾಸ್ಕ್ ಖರೀದಿಸಿದ ವಿಧಾನ ಪರಿಷತ್ ಸಭಾಪತಿಗಳ ಕಾರ್ಯಲಯದ ಕ್ರಮಕ್ಕೆ ಭಾರೀ ಟೀಕೆ ಕೇಳಿ ಬಂದ ಹಿನ್ನೆಲೆಯಲ್ಲಿ ಸಭಾಪತಿಗಳ ಕಚೇರಿ ಇಂದು ಸ್ಪಷ್ಟನೆ ನೀಡಿದೆ.

ವಿಧಾನ ಪರಿಷತ್ ಸಚಿವಾಲಯ ಇತ್ತೀಚೆಗೆ ತನ್ನ ಕಚೇರಿ ಸಿಬ್ಬಂದಿಗಾಗಿ ಮಂಗಳೂರಿನಿಂದ 500 ಎನ್-95 ಮಾಸ್ಕ್ಗಳನ್ನು ಖರೀದಿಸಿತ್ತು. ಇದು ಭಾರೀ ವಿವಾದಕ್ಕೆ ಕಾರಣವಾಗಿತ್ತಲ್ಲದೇ ಇಲ್ಲಿಯೇ ಬೆಂಗಳೂರಿನಲ್ಲಿ ಖರೀದಿಯ ಬದಲು ಮಂಗಳೂರಿನಿಂದ ಖರೀದಿಸಿದ್ದ ಔಚಿತ್ಯವನ್ನ ಪ್ರಶ್ನಿಸಲಾಗಿತ್ತು.

ಹೀಗಾಗಿ ಈ ಬಗ್ಗೆ ಪ್ರತಿಕ್ರಿಯಿಸಿರುವ ಸಭಾಪತಿ ಕಚೇರಿ, ಬೆಂಗಳೂರಿನಲ್ಲಿ ಅಗತ್ಯವಿದ್ದಷ್ಟು ಎನ್-95 ಮಾಸ್ಕ್ ಸಕಾಲಕ್ಕೆ ಪೂರೈಕೆ ಆಗದ ಕಾರಣ ಮಂಗಳೂರಿನಿಂದ ಖರೀದಿಸಲಾಗಿದೆ. ಆರೋಗ್ಯ ಇಲಾಖೆ ಉಚಿತವಾಗಿ ವಿತರಣೆ ಬಗ್ಗೆ ಹೇಳಿರಲಿಲ್ಲ, ಬೆಂಗಳೂರಿನ ಮೆಡಿಕಲ್ ಸ್ಟೋರ್ಗಳಲ್ಲಿ ವಿಚಾರಿಸಿದಾಗ ಎಲ್ಲಿಯೂ ಸಿಗಲಿಲ್ಲ.

ಹಾಗೇನೇ ಕ್ರೆಡಿಟ್ ಆಧಾರದಲ್ಲಿ ಪೂರೈಸಲು ಯಾರೂ ಮುಂದೆ ಬರಲಿಲ್ಲ, ಹೀಗಾಗಿ ವಿಧಾನಪರಿಷತ್ ಕಾರ್ಯದರ್ಶಿ ಒಪ್ಪಿಗೆ ಮೇರೆಗೆ ಗುಣಮಟ್ಟ ಮತ್ತು ದರವನ್ನು ಗಮನದಲ್ಲಿಟ್ಟುಕೊಂಡು ಮಂಗಳೂರಿನಿಂದ ಖರೀದಿಸಲಾಗಿದೆ ಎಂದು ವಿಧಾನಪರಿಷತ್ ಸಭಾಪತಿ ಕಚೇರಿ ಸ್ಪಷ್ಟನೆ ನೀಡಿದೆ.

Published On - 3:44 pm, Tue, 21 July 20

Follow Us
10 ಸಾವಿರ ಜನರಿಗೆ ವಿಷ್ಣುವರ್ಧನ್ ಅಭಿಮಾನಿಗಳಿಂದ ವೆಜ್, ನಾನ್-ವೆಜ್ ಊಟ
10 ಸಾವಿರ ಜನರಿಗೆ ವಿಷ್ಣುವರ್ಧನ್ ಅಭಿಮಾನಿಗಳಿಂದ ವೆಜ್, ನಾನ್-ವೆಜ್ ಊಟ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
ಟಿವಿ9 ಶಿಕ್ಷಣ ಎಕ್ಸ್​ಪೋ 2026: ನಿರ್ದೇಶಕ ಪ್ರೇಮ್, ನಟಿ ರೀಷ್ಮಾ ಮಾತು
ಟಿವಿ9 ಶಿಕ್ಷಣ ಎಕ್ಸ್​ಪೋ 2026: ನಿರ್ದೇಶಕ ಪ್ರೇಮ್, ನಟಿ ರೀಷ್ಮಾ ಮಾತು
ಮನೆಗೆ ಬಂದು ಕಣ್ಣೀರು ಹಾಕಿದ್ರಲ್ಲ: ಸಿಎಂಗೆ ಹಳೆಯ ದಿನಗಳನ್ನ ನೆನಪಿಸಿದ HDK
ಮನೆಗೆ ಬಂದು ಕಣ್ಣೀರು ಹಾಕಿದ್ರಲ್ಲ: ಸಿಎಂಗೆ ಹಳೆಯ ದಿನಗಳನ್ನ ನೆನಪಿಸಿದ HDK