AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರಿನಿಂದ ಮಾಸ್ಕ್ ಖರೀದಿಯಲ್ಲಿ ನಡೆದಿದೆಯಾ ಭ್ರಷ್ಟಾಚಾರ?

[lazy-load-videos-and-sticky-control id=”I9RSNT04DqA”] ಬೆಂಗಳೂರು: ವಿಧಾನ ಪರಿಷತ್‌ ಸಿಬ್ಬಂದಿಗೆ ಮಂಗಳೂರಿನಿಂದ ಮಾಸ್ಕ್ ಖರೀದಿಸಿದ ವಿಧಾನ ಪರಿಷತ್ ಸಭಾಪತಿಗಳ ಕಾರ್ಯಲಯದ ಕ್ರಮಕ್ಕೆ ಭಾರೀ ಟೀಕೆ ಕೇಳಿ ಬಂದ ಹಿನ್ನೆಲೆಯಲ್ಲಿ ಸಭಾಪತಿಗಳ ಕಚೇರಿ ಇಂದು ಸ್ಪಷ್ಟನೆ ನೀಡಿದೆ. ವಿಧಾನ ಪರಿಷತ್ ಸಚಿವಾಲಯ ಇತ್ತೀಚೆಗೆ ತನ್ನ ಕಚೇರಿ ಸಿಬ್ಬಂದಿಗಾಗಿ ಮಂಗಳೂರಿನಿಂದ 500 ಎನ್-95 ಮಾಸ್ಕ್ಗಳನ್ನು ಖರೀದಿಸಿತ್ತು. ಇದು ಭಾರೀ ವಿವಾದಕ್ಕೆ ಕಾರಣವಾಗಿತ್ತಲ್ಲದೇ ಇಲ್ಲಿಯೇ ಬೆಂಗಳೂರಿನಲ್ಲಿ ಖರೀದಿಯ ಬದಲು ಮಂಗಳೂರಿನಿಂದ ಖರೀದಿಸಿದ್ದ ಔಚಿತ್ಯವನ್ನ ಪ್ರಶ್ನಿಸಲಾಗಿತ್ತು. ಹೀಗಾಗಿ ಈ ಬಗ್ಗೆ ಪ್ರತಿಕ್ರಿಯಿಸಿರುವ ಸಭಾಪತಿ ಕಚೇರಿ, ಬೆಂಗಳೂರಿನಲ್ಲಿ […]

ಮಂಗಳೂರಿನಿಂದ ಮಾಸ್ಕ್ ಖರೀದಿಯಲ್ಲಿ ನಡೆದಿದೆಯಾ ಭ್ರಷ್ಟಾಚಾರ?
ಬಳಸಿದ ಮುಖಗವಸು
Guru
| Edited By: |

Updated on:Jul 22, 2020 | 3:40 PM

Share

[lazy-load-videos-and-sticky-control id=”I9RSNT04DqA”]

ಬೆಂಗಳೂರು: ವಿಧಾನ ಪರಿಷತ್‌ ಸಿಬ್ಬಂದಿಗೆ ಮಂಗಳೂರಿನಿಂದ ಮಾಸ್ಕ್ ಖರೀದಿಸಿದ ವಿಧಾನ ಪರಿಷತ್ ಸಭಾಪತಿಗಳ ಕಾರ್ಯಲಯದ ಕ್ರಮಕ್ಕೆ ಭಾರೀ ಟೀಕೆ ಕೇಳಿ ಬಂದ ಹಿನ್ನೆಲೆಯಲ್ಲಿ ಸಭಾಪತಿಗಳ ಕಚೇರಿ ಇಂದು ಸ್ಪಷ್ಟನೆ ನೀಡಿದೆ.

ವಿಧಾನ ಪರಿಷತ್ ಸಚಿವಾಲಯ ಇತ್ತೀಚೆಗೆ ತನ್ನ ಕಚೇರಿ ಸಿಬ್ಬಂದಿಗಾಗಿ ಮಂಗಳೂರಿನಿಂದ 500 ಎನ್-95 ಮಾಸ್ಕ್ಗಳನ್ನು ಖರೀದಿಸಿತ್ತು. ಇದು ಭಾರೀ ವಿವಾದಕ್ಕೆ ಕಾರಣವಾಗಿತ್ತಲ್ಲದೇ ಇಲ್ಲಿಯೇ ಬೆಂಗಳೂರಿನಲ್ಲಿ ಖರೀದಿಯ ಬದಲು ಮಂಗಳೂರಿನಿಂದ ಖರೀದಿಸಿದ್ದ ಔಚಿತ್ಯವನ್ನ ಪ್ರಶ್ನಿಸಲಾಗಿತ್ತು.

ಹೀಗಾಗಿ ಈ ಬಗ್ಗೆ ಪ್ರತಿಕ್ರಿಯಿಸಿರುವ ಸಭಾಪತಿ ಕಚೇರಿ, ಬೆಂಗಳೂರಿನಲ್ಲಿ ಅಗತ್ಯವಿದ್ದಷ್ಟು ಎನ್-95 ಮಾಸ್ಕ್ ಸಕಾಲಕ್ಕೆ ಪೂರೈಕೆ ಆಗದ ಕಾರಣ ಮಂಗಳೂರಿನಿಂದ ಖರೀದಿಸಲಾಗಿದೆ. ಆರೋಗ್ಯ ಇಲಾಖೆ ಉಚಿತವಾಗಿ ವಿತರಣೆ ಬಗ್ಗೆ ಹೇಳಿರಲಿಲ್ಲ, ಬೆಂಗಳೂರಿನ ಮೆಡಿಕಲ್ ಸ್ಟೋರ್ಗಳಲ್ಲಿ ವಿಚಾರಿಸಿದಾಗ ಎಲ್ಲಿಯೂ ಸಿಗಲಿಲ್ಲ.

ಹಾಗೇನೇ ಕ್ರೆಡಿಟ್ ಆಧಾರದಲ್ಲಿ ಪೂರೈಸಲು ಯಾರೂ ಮುಂದೆ ಬರಲಿಲ್ಲ, ಹೀಗಾಗಿ ವಿಧಾನಪರಿಷತ್ ಕಾರ್ಯದರ್ಶಿ ಒಪ್ಪಿಗೆ ಮೇರೆಗೆ ಗುಣಮಟ್ಟ ಮತ್ತು ದರವನ್ನು ಗಮನದಲ್ಲಿಟ್ಟುಕೊಂಡು ಮಂಗಳೂರಿನಿಂದ ಖರೀದಿಸಲಾಗಿದೆ ಎಂದು ವಿಧಾನಪರಿಷತ್ ಸಭಾಪತಿ ಕಚೇರಿ ಸ್ಪಷ್ಟನೆ ನೀಡಿದೆ.

Published On - 3:44 pm, Tue, 21 July 20

Follow Us
Guru
Guru
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!