ಅತ್ತ ರಾಯಚೂರು ಕೆಡಿಪಿ ಸಭೆಯಲ್ಲಿ ಗಂಭೀರ ಚರ್ಚೆ, ಇತ್ತ ಅಧಿಕಾರಿ ರಮ್ಮಿ ಆಟದಲ್ಲಿ ಮಗ್ನ
ಜಿಲ್ಲಾ ಉಸ್ತುವಾರಿ ಸಚಿವ ಶರಣಪ್ರಕಾಶ್ ಪಾಟೀಲ್ ನೇತೃತ್ವದಲ್ಲಿಂದು ರಾಯಚೂರಿನಲ್ಲಿ ಕೆಡಿಪಿ ಸಭೆ ನಡೆದಿದ್ದು, ಸಭೆಯಲ್ಲಿ ಕಾಂಗ್ರೆಸ್ ಶಾಸಕರ ನಡುವೆ ಜೋರು ವಾಗ್ವಾದ ನಡೆದಿದೆ. ಮತ್ತೊಂದು ಕಡೆ ಅಧಿಕಾರಿಯೊಬ್ಬರು ರಮ್ಮಿ ಆಟದಲ್ಲಿ ಬ್ಯುಸಿಯಾರುವುದು ಕಂಡುಬಂದಿದೆ. ಹೌದು...ಉಪ ಅರಣ್ಯ ಸಂರಕ್ಷಣಾ ಅಧಿಕಾರಿ ಪ್ರವೀಣ್, ಸಭೆಯ ಆಗುಹೋಗುಗಳ ಬಗ್ಗೆ ಆಲಿಸದೇ ರಮ್ಮಿಯಲ್ಲಿ ಮಗ್ನರಾಗಿರುವುದು ಟಿವಿ9 ಕ್ಯಾಮೆರಾದಲ್ಲಿ ಸೆರೆಯಾಗಿದೆ.
ರಾಯಚೂರು, (ಜುಲೈ 18): ಜಿಲ್ಲಾ ಉಸ್ತುವಾರಿ ಸಚಿವ ಶರಣಪ್ರಕಾಶ್ ಪಾಟೀಲ್ ನೇತೃತ್ವದಲ್ಲಿಂದು ರಾಯಚೂರಿನಲ್ಲಿ ಕೆಡಿಪಿ ಸಭೆ ನಡೆದಿದ್ದು, ಸಭೆಯಲ್ಲಿ ಕಾಂಗ್ರೆಸ್ ಶಾಸಕರ ನಡುವೆ ಜೋರು ವಾಗ್ವಾದ ನಡೆದಿದೆ. ಮತ್ತೊಂದು ಕಡೆ ಅಧಿಕಾರಿಯೊಬ್ಬರು ರಮ್ಮಿ ಆಟದಲ್ಲಿ ಬ್ಯುಸಿಯಾರುವುದು ಕಂಡುಬಂದಿದೆ. ಹೌದು…ಉಪ ಅರಣ್ಯ ಸಂರಕ್ಷಣಾ ಅಧಿಕಾರಿ ಪ್ರವೀಣ್, ಸಭೆಯ ಆಗುಹೋಗುಗಳ ಬಗ್ಗೆ ಆಲಿಸದೇ ರಮ್ಮಿಯಲ್ಲಿ ಮಗ್ನರಾಗಿರುವುದು ಟಿವಿ9 ಕ್ಯಾಮೆರಾದಲ್ಲಿ ಸೆರೆಯಾಗಿದೆ.
Latest Videos
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್ಗೇ ಬೆಂಕಿ ಹಚ್ಚಿದ ಯುವಕ!
