ಅತ್ತ ರಾಯಚೂರು ಕೆಡಿಪಿ ಸಭೆಯಲ್ಲಿ ಗಂಭೀರ ಚರ್ಚೆ, ಇತ್ತ ಅಧಿಕಾರಿ ರಮ್ಮಿ ಆಟದಲ್ಲಿ ಮಗ್ನ
ಜಿಲ್ಲಾ ಉಸ್ತುವಾರಿ ಸಚಿವ ಶರಣಪ್ರಕಾಶ್ ಪಾಟೀಲ್ ನೇತೃತ್ವದಲ್ಲಿಂದು ರಾಯಚೂರಿನಲ್ಲಿ ಕೆಡಿಪಿ ಸಭೆ ನಡೆದಿದ್ದು, ಸಭೆಯಲ್ಲಿ ಕಾಂಗ್ರೆಸ್ ಶಾಸಕರ ನಡುವೆ ಜೋರು ವಾಗ್ವಾದ ನಡೆದಿದೆ. ಮತ್ತೊಂದು ಕಡೆ ಅಧಿಕಾರಿಯೊಬ್ಬರು ರಮ್ಮಿ ಆಟದಲ್ಲಿ ಬ್ಯುಸಿಯಾರುವುದು ಕಂಡುಬಂದಿದೆ. ಹೌದು...ಉಪ ಅರಣ್ಯ ಸಂರಕ್ಷಣಾ ಅಧಿಕಾರಿ ಪ್ರವೀಣ್, ಸಭೆಯ ಆಗುಹೋಗುಗಳ ಬಗ್ಗೆ ಆಲಿಸದೇ ರಮ್ಮಿಯಲ್ಲಿ ಮಗ್ನರಾಗಿರುವುದು ಟಿವಿ9 ಕ್ಯಾಮೆರಾದಲ್ಲಿ ಸೆರೆಯಾಗಿದೆ.
ರಾಯಚೂರು, (ಜುಲೈ 18): ಜಿಲ್ಲಾ ಉಸ್ತುವಾರಿ ಸಚಿವ ಶರಣಪ್ರಕಾಶ್ ಪಾಟೀಲ್ ನೇತೃತ್ವದಲ್ಲಿಂದು ರಾಯಚೂರಿನಲ್ಲಿ ಕೆಡಿಪಿ ಸಭೆ ನಡೆದಿದ್ದು, ಸಭೆಯಲ್ಲಿ ಕಾಂಗ್ರೆಸ್ ಶಾಸಕರ ನಡುವೆ ಜೋರು ವಾಗ್ವಾದ ನಡೆದಿದೆ. ಮತ್ತೊಂದು ಕಡೆ ಅಧಿಕಾರಿಯೊಬ್ಬರು ರಮ್ಮಿ ಆಟದಲ್ಲಿ ಬ್ಯುಸಿಯಾರುವುದು ಕಂಡುಬಂದಿದೆ. ಹೌದು…ಉಪ ಅರಣ್ಯ ಸಂರಕ್ಷಣಾ ಅಧಿಕಾರಿ ಪ್ರವೀಣ್, ಸಭೆಯ ಆಗುಹೋಗುಗಳ ಬಗ್ಗೆ ಆಲಿಸದೇ ರಮ್ಮಿಯಲ್ಲಿ ಮಗ್ನರಾಗಿರುವುದು ಟಿವಿ9 ಕ್ಯಾಮೆರಾದಲ್ಲಿ ಸೆರೆಯಾಗಿದೆ.
Follow Us
Latest Videos
'ತಮಿಳುನಾಡಿಗೆ ಇನ್ನೂ ನೀರು ಹರಿಸಿಲ್ಲ': ಡಿಕೆ ಶಿವಕುಮಾರ್
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ

