ಅತ್ತ ರಾಯಚೂರು ಕೆಡಿಪಿ ಸಭೆಯಲ್ಲಿ ಗಂಭೀರ ಚರ್ಚೆ, ಇತ್ತ ಅಧಿಕಾರಿ ರಮ್ಮಿ ಆಟದಲ್ಲಿ ಮಗ್ನ

Edited By:

Updated on: Jul 18, 2025 | 3:07 PM

ಜಿಲ್ಲಾ ಉಸ್ತುವಾರಿ ಸಚಿವ ಶರಣಪ್ರಕಾಶ್ ಪಾಟೀಲ್ ನೇತೃತ್ವದಲ್ಲಿಂದು ರಾಯಚೂರಿನಲ್ಲಿ ಕೆಡಿಪಿ ಸಭೆ ನಡೆದಿದ್ದು, ಸಭೆಯಲ್ಲಿ ಕಾಂಗ್ರೆಸ್ ಶಾಸಕರ ನಡುವೆ ಜೋರು ವಾಗ್ವಾದ ನಡೆದಿದೆ. ಮತ್ತೊಂದು ಕಡೆ ಅಧಿಕಾರಿಯೊಬ್ಬರು ರಮ್ಮಿ ಆಟದಲ್ಲಿ ಬ್ಯುಸಿಯಾರುವುದು ಕಂಡುಬಂದಿದೆ. ಹೌದು...ಉಪ ಅರಣ್ಯ ಸಂರಕ್ಷಣಾ ಅಧಿಕಾರಿ ಪ್ರವೀಣ್, ಸಭೆಯ ಆಗುಹೋಗುಗಳ ಬಗ್ಗೆ ಆಲಿಸದೇ ರಮ್ಮಿಯಲ್ಲಿ ಮಗ್ನರಾಗಿರುವುದು ಟಿವಿ9 ಕ್ಯಾಮೆರಾದಲ್ಲಿ‌ ಸೆರೆಯಾಗಿದೆ.

ರಾಯಚೂರು, (ಜುಲೈ 18): ಜಿಲ್ಲಾ ಉಸ್ತುವಾರಿ ಸಚಿವ ಶರಣಪ್ರಕಾಶ್ ಪಾಟೀಲ್ ನೇತೃತ್ವದಲ್ಲಿಂದು ರಾಯಚೂರಿನಲ್ಲಿ ಕೆಡಿಪಿ ಸಭೆ ನಡೆದಿದ್ದು, ಸಭೆಯಲ್ಲಿ ಕಾಂಗ್ರೆಸ್ ಶಾಸಕರ ನಡುವೆ ಜೋರು ವಾಗ್ವಾದ ನಡೆದಿದೆ. ಮತ್ತೊಂದು ಕಡೆ ಅಧಿಕಾರಿಯೊಬ್ಬರು ರಮ್ಮಿ ಆಟದಲ್ಲಿ ಬ್ಯುಸಿಯಾರುವುದು ಕಂಡುಬಂದಿದೆ. ಹೌದು…ಉಪ ಅರಣ್ಯ ಸಂರಕ್ಷಣಾ ಅಧಿಕಾರಿ ಪ್ರವೀಣ್, ಸಭೆಯ ಆಗುಹೋಗುಗಳ ಬಗ್ಗೆ ಆಲಿಸದೇ ರಮ್ಮಿಯಲ್ಲಿ ಮಗ್ನರಾಗಿರುವುದು ಟಿವಿ9 ಕ್ಯಾಮೆರಾದಲ್ಲಿ‌ ಸೆರೆಯಾಗಿದೆ.

Follow Us
Bhemesh Poojar

ಕಳೆದ 10 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.ಈ ಹಿಂದೆ ಬೆಂಗಳೂರು ನಗರದಲ್ಲಿ ಕ್ರೈಂ ರಿಪೋರ್ಟರ್ ಆಗಿ ಎಂಟು ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದೇನೆ.ಟಿವಿ9 ಸಂಸ್ಥೆಯಲ್ಲಿ ಕಳೆದ ಎರಡು ವರ್ಷಗಳಿಂದ ರಾಯಚೂರು ಜಿಲ್ಲಾ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ.ನನ್ನ ಹವ್ಯಾಸ ಕ್ರಿಕೆಟ್ ಆಡುವುದು.

Read More