AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾದಿಂದ ಮೃತಪಟ್ಟವರ ಉಚಿತ ಶವಸಂಸ್ಕಾರಕ್ಕೆ ಮುಂದಾದ ‘ದೇವದೂತರು’

[lazy-load-videos-and-sticky-control id=”c4SVOtgGBcw”] ಬೆಂಗಳೂರು: ಹಳೇ ಗೆಳೆಯರ ತಂಡವೊಂದು ಸೋಂಕಿನಿಂದ ಮೃತಪಟ್ಟವರ ಶವ ಸಂಸ್ಕಾರವನ್ನ ಉಚಿತವಾಗಿ ನೆರವೇರಿಸಲು ಮುಂದಾಗಿದ್ದಾರೆ. ಐಟಿಬಿಟಿ, ಶಿಕ್ಷಣ, ಕೈಗಾರಿಕೆ ಕ್ಷೇತ್ರಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಈ ಗೆಳೆಯರ ಬಳಗವು ಮರ್ಸಿ ಏಂಜಲ್ಸ್ ಎಂಬ ಹೆಸರಿನ ತಂಡವನ್ನ ಕಟ್ಟಿಕೊಂಡಿ 300ಕ್ಕೂ ಹೆಚ್ಚು ಸೋಂಕಿತರ ಶವಸಂಸ್ಕಾರ ನೆರವೇರಿಸಿದ್ದಾರೆ. ಕೊವಿಡ್ ಭಯದ ಹಿನ್ನೆಲೆಯಲ್ಲಿ ಮೃತ ಸೋಂಕಿತರ ಶವಸಂಸ್ಕಾರಕ್ಕೂ ಸಂಬಂಧಿಕರು ಬರಲು ಹಿಂದೆಮುಂದೆ ಯೋಚಿಸುವ ಸ್ಥಿತಿ ಎದುರಾಗಿದೆ. ಇಂಥ ಸಂದರ್ಭದಲ್ಲಿ ಈ ಸ್ನೇಹಿತರ ತಂಡವು ಆಸ್ಪತ್ರೆ, ಆ್ಯಂಬುಲೆನ್ಸ್ ಸಿಬ್ಬಂದಿಯಿಂದ ಮಾಹಿತಿ ಪಡೆದು […]

ಕೊರೊನಾದಿಂದ ಮೃತಪಟ್ಟವರ ಉಚಿತ ಶವಸಂಸ್ಕಾರಕ್ಕೆ ಮುಂದಾದ ‘ದೇವದೂತರು’
KUSHAL V
| Edited By: ಸಾಧು ಶ್ರೀನಾಥ್​|

Updated on:Aug 09, 2020 | 2:40 PM

Share

[lazy-load-videos-and-sticky-control id=”c4SVOtgGBcw”]

ಬೆಂಗಳೂರು: ಹಳೇ ಗೆಳೆಯರ ತಂಡವೊಂದು ಸೋಂಕಿನಿಂದ ಮೃತಪಟ್ಟವರ ಶವ ಸಂಸ್ಕಾರವನ್ನ ಉಚಿತವಾಗಿ ನೆರವೇರಿಸಲು ಮುಂದಾಗಿದ್ದಾರೆ. ಐಟಿಬಿಟಿ, ಶಿಕ್ಷಣ, ಕೈಗಾರಿಕೆ ಕ್ಷೇತ್ರಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಈ ಗೆಳೆಯರ ಬಳಗವು ಮರ್ಸಿ ಏಂಜಲ್ಸ್ ಎಂಬ ಹೆಸರಿನ ತಂಡವನ್ನ ಕಟ್ಟಿಕೊಂಡಿ 300ಕ್ಕೂ ಹೆಚ್ಚು ಸೋಂಕಿತರ ಶವಸಂಸ್ಕಾರ ನೆರವೇರಿಸಿದ್ದಾರೆ.

ಕೊವಿಡ್ ಭಯದ ಹಿನ್ನೆಲೆಯಲ್ಲಿ ಮೃತ ಸೋಂಕಿತರ ಶವಸಂಸ್ಕಾರಕ್ಕೂ ಸಂಬಂಧಿಕರು ಬರಲು ಹಿಂದೆಮುಂದೆ ಯೋಚಿಸುವ ಸ್ಥಿತಿ ಎದುರಾಗಿದೆ. ಇಂಥ ಸಂದರ್ಭದಲ್ಲಿ ಈ ಸ್ನೇಹಿತರ ತಂಡವು ಆಸ್ಪತ್ರೆ, ಆ್ಯಂಬುಲೆನ್ಸ್ ಸಿಬ್ಬಂದಿಯಿಂದ ಮಾಹಿತಿ ಪಡೆದು ಅಂತ್ಯ ಸಂಸ್ಕಾರ ನೆರವೇರಿಸುತ್ತಿದ್ದಾರೆ.

ಕಳೆದ ನಾಲ್ಕು ತಿಂಗಳಿನಿಂದ ಸೋಂಕಿತರ  ಅಂತ್ಯ ಸಂಸ್ಕಾರ ನೆರವೇರಿಸುತ್ತಿರುವ ಗೆಳೆಯರು ಕೋವಿಡ್ ಪ್ರೋಟೋಕಾಲ್ ಪ್ರಕಾರ ಎಲ್ಲಾ ಮುನ್ಬಚ್ಚರಿಕಾ ಕ್ರಮ ಹಾಗೂ ತಜ್ಙರ ಮಾರ್ಗದರ್ಶನದಲ್ಲೇ ಅಂತ್ಯಕ್ರಿಯೆ ನಡೆಸುತ್ತಿದ್ದಾರೆ. ಇದಲ್ಲದೆ, ಶವ ಸಂಸ್ಕಾರದ ವೆಚ್ಚವನ್ನೂ ಇವರೇ ಭರಿಸುತ್ತಾರೆ.

https://www.facebook.com/Tv9Kannada/posts/1410641212471438

Published On - 11:03 am, Sun, 9 August 20

Follow Us
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ