ಬಾಗಲಕೋಟೆ: ಜನತಾ ದರ್ಶನ ಕಾರ್ಯಕ್ರಮದಲ್ಲಿ ಕುಸಿದು ಬಿದ್ದ ವೃದ್ಧ
ಬಾಗಲಕೋಟೆ ತಾಲೂಕಿನ ಗದ್ದನಕೇರಿ ಕ್ರಾಸ್ ನಲ್ಲಿರುವ ಲಡ್ಡು ಮುತ್ಯಾ ದೇವಸ್ಥಾನದ ಭವನದಲ್ಲಿ ಇಂದು (ಡಿ.26) ಉಸ್ತುವಾರಿ ಸಚಿವ ಆರ್.ಬಿ ತಿಮ್ಮಾಪುರ ನೇತೃತ್ವದಲ್ಲಿ ಜನತಾ ದರ್ಶನ ನಡೆಯಿತು. ಈ ಜನತಾ ದರ್ಶನಕ್ಕೆ ಖಜ್ಜಿಡೋಣಿ ಗ್ರಾಮದ ನಿವಾಸಿ ವೃದ್ಧ ಪಾಂಡಪ್ಪ ಆಗಮಿಸಿದ್ದರು. ಮುಂದೇನಾಯ್ತು ವಿಡಿಯೋ ನೋಡಿ...
ಬಾಗಲಕೋಟೆ, ಡಿಸೆಂಬರ್ 26: ಬಾಗಲಕೋಟೆ (Bagalkote) ತಾಲೂಕಿನ ಗದ್ದನಕೇರಿ ಕ್ರಾಸ್ (Gaddnkeri Cross) ನಲ್ಲಿರುವ ಲಡ್ಡು ಮುತ್ಯಾ ದೇವಸ್ಥಾನದ ಭವನದಲ್ಲಿ ಇಂದು (ಡಿ.26) ಉಸ್ತುವಾರಿ ಸಚಿವ ಆರ್.ಬಿ ತಿಮ್ಮಾಪುರ (RB Timmapur) ನೇತೃತ್ವದಲ್ಲಿ ಜನತಾ ದರ್ಶನ (Janata Darshan) ನಡೆಯಿತು. ಈ ಜನತಾ ದರ್ಶನಕ್ಕೆ ಖಜ್ಜಿಡೋಣಿ ಗ್ರಾಮದ ನಿವಾಸಿ ವೃದ್ಧ ಪಾಂಡಪ್ಪ ಆಗಮಿಸಿದ್ದರು. ಈ ವೇಳೆ ಬಿಸಿಲಿನ ತಾಪಕ್ಕೆ ವೃದ್ಧ ಪಾಂಡಪ್ಪ ಲೋ ಬಿಪಿಯಿಂದ ನಿಂತಲ್ಲೇ ಕುಸಿದು ಬಿದ್ದರು. ಸ್ಥಳದಲ್ಲಿದ್ದ ವೈದ್ಯಕೀಯ ಸಿಬ್ಬಂದಿ ಕೂಡಲೆ ವೃದ್ಧ ಪಾಂಡಪ್ಪ ಅವರಿಗೆ ಬಿಪಿ ಚೆಕ್ಮಾಡಿ, ಪ್ರಾಥಮಿಕ ಚಿಕಿತ್ಸೆ ನೀಡಿ ಆಸ್ಪತ್ರೆಗೆ ಕಳುಹಿಸಿದರು.
Latest Videos
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ

