ಯಾದಗಿರಿಯಲ್ಲಿ ನಾಗರಹಾವಿನ ಜತೆ ಹುಡುಗಾಟವಾಡಿ ಮಸಣ ಸೇರಿದ ವೃದ್ಧ; ಮೈ ಜುಮ್ ಎನ್ನಿಸುವ ದೃಶ್ಯವಿದು
ನಾಗರಹಾವು 5ಕ್ಕೂ ಹೆಚ್ಚು ಬಾರಿ ಕಚ್ಚಿ ವೃದ್ಧನನ್ನು ಸಾಯಿಸಿದೆ. 6 ಅಡಿ ಉದ್ದವಿದ್ದ ನಾಗರಹಾವು ಮನೆಗೆ ನುಗ್ಗಿತ್ತು. ಅದನ್ನು ಹಿಡಿಯಲು ವೃದ್ಧ ಬಸವರಾಜ ಮುಂದಾಗಿದ್ದಾರೆ.
ನಾಗರಹಾವಿನ ಜತೆ ಆಟವಾಡಲು ಹೋಗಿ ವೃದ್ಧ ಸಾವನ್ನಪ್ಪಿದ್ದಾರೆ. ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗೋಡಿಹಾಳದಲ್ಲಿ ಹಾವು ಕಚ್ಚಿ ಬಸವರಾಜ ಪೂಜಾರಿ ಮೃತಪಟ್ಟಿದ್ದಾರೆ. ನಾಗರಹಾವು 5ಕ್ಕೂ ಹೆಚ್ಚು ಬಾರಿ ಕಚ್ಚಿ ವೃದ್ಧನನ್ನು ಸಾಯಿಸಿದೆ. 6 ಅಡಿ ಉದ್ದವಿದ್ದ ನಾಗರಹಾವು ಮನೆಗೆ ನುಗ್ಗಿತ್ತು. ಅದನ್ನು ಹಿಡಿಯಲು ವೃದ್ಧ ಬಸವರಾಜ ಮುಂದಾಗಿದ್ದಾರೆ. ಬಳಿಕ ಅದರ ಜೊತೆಗೆ ಒಂದು ಗಂಟೆಗೂ ಅಧಿಕ ಹೊತ್ತು ಚೆಲ್ಲಾಟವಾಡಿದ್ದಾರೆ. ಇದರಿಂದ ಸಿಟ್ಟಿಗೆದ್ದ ಹಾವು ಸಿಕ್ಕ ಸಿಕ್ಕ ಕಡೆ ಐದು ಬಾರಿ ಕಚ್ಚಿ ವೃದ್ಧನನ್ನು ಸಾಯಿಸಿ, ತಾನು ಸತ್ತಿದೆ. ಮೃತ ವೃದ್ಧ ಈ ಹಿಂದೆ ಹಾವುಗಳನ್ನು ಹಿಡಿಯುತ್ತಿದ್ದರಂತೆ. ಸುಮಾರು 300 ಕ್ಕೂ ಅಧಿಕ ಹಾವುಗಳನ್ನು ಬಸವರಾಜ ಹಿಡಿದಿದ್ದಾರೆ.
Published on: Nov 27, 2021 12:48 PM
Follow Us
Latest Videos
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ

