ಗೃಹಲಕ್ಷ್ಮೀ ಯೋಜನೆ ತನಗೆ ಬೇಡವೆಂದು ನಯವಾಗಿ ತಿರಸ್ಕರಿಸಿ, ಸ್ವಾಭಿಮಾನ ಮೆರೆದ ಅಜ್ಜಿ ಏನು ಹೇಳಿದರು ಕೇಳಿ

ಕೊಪ್ಪಳ: ಕರ್ನಾಟಕದ ಆಡಳಿತಾರೂಢ ಕಾಂಗ್ರೆಸ್​​ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆ ತನಗೆ ಬೇಡವೆಂದು ವೃದ್ಧ ಮಹಿಳೆಯೊಬ್ಬರು ನಯವಾಗಿ ತಿರಸ್ಕರಿಸಿ, ಸ್ವಾಭಿಮಾನ ಮೆರೆದಿದ್ದಾರೆ. ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ನಿಡಶೇಷಿ ಗ್ರಾಮದ ವಯೋವೃದ್ದೆಯಿಂದ ಈ ಸ್ವಾಭಿಮಾನದ ಮಾತು ಕೇಳಿಬಂದಿದೆ. ಶಿವಮ್ಮ‌ ಸಜ್ಜನ್ ಎಂಬುವವರೇ ಆ ಸ್ವಾಭಿಮಾನಿ ಮಹಿಳೆ.

ಗೃಹಲಕ್ಷ್ಮೀ ಯೋಜನೆ ತನಗೆ ಬೇಡವೆಂದು ನಯವಾಗಿ ತಿರಸ್ಕರಿಸಿ, ಸ್ವಾಭಿಮಾನ ಮೆರೆದ ಅಜ್ಜಿ ಏನು ಹೇಳಿದರು ಕೇಳಿ
| Updated By: ಸಾಧು ಶ್ರೀನಾಥ್​

Updated on:Sep 02, 2023 | 12:47 PM

ಕೊಪ್ಪಳ: ಕರ್ನಾಟಕದ ಆಡಳಿತಾರೂಢ ಕಾಂಗ್ರೆಸ್​​ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆ ತನಗೆ ಬೇಡವೆಂದು ವೃದ್ಧ ಮಹಿಳೆಯೊಬ್ಬರು ನಯವಾಗಿ ತಿರಸ್ಕರಿಸಿ, ಸ್ವಾಭಿಮಾನ ಮೆರೆದಿದ್ದಾರೆ. ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ನಿಡಶೇಷಿ ಗ್ರಾಮದ ವಯೋವೃದ್ದೆಯಿಂದ ಈ ಸ್ವಾಭಿಮಾನದ ಮಾತು ಕೇಳಿಬಂದಿದೆ. ಶಿವಮ್ಮ‌ ಸಜ್ಜನ್ ಎಂಬುವವರೇ ಆ ಸ್ವಾಭಿಮಾನಿ ಮಹಿಳೆ.

ದೇವರು ನನಗೆ ಎಲ್ಲವೂ ಕರುಣಿಸಿದ್ದಾನೆ. ಇರೋ ಸವಲತ್ತಿನಲ್ಲೆ ಸಂತೃಪ್ತ ಜೀವನ ನಡೆಸುತ್ತಿದ್ದೇನೆ. ಸರ್ಕಾರದ ಗೃಹಲಕ್ಷ್ಮೀ ಯೋಜನಾ ಮೊತ್ತವಾದ ೨ ಸಾವಿರ ರೂ ಬೇಡವೆಂದು ಅಜ್ಜಿ ತಿಳಿಸಿದ್ದಾರೆ. ಈ ಹಿಂದೆ ತಾನು ಕೂಡಿಟ್ಟಿದ್ದ ಹಣವನ್ನೆಲ್ಲ ಗ್ರಾಮದ ಕೆರೆ ಅಭಿವೃಧ್ಧಿಗೆ ನೀಡಿ ಮಾದರಿಯಾಗಿದ್ದ ಅಜ್ಜಿ, ಸಧ್ಯ ಮತ್ತೊಮ್ಮೆ ಮಾದರಿ ನಿರ್ಧಾರ ತೆಗದುಕೊಂಡಿದ್ದಾರೆ. ಅಜ್ಜಿಯ ಈ ನಿರ್ಧಾರಕ್ಕೆ ಗ್ರಾಮಸ್ಥರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:44 pm, Sat, 2 September 23

Follow us
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ