ಮನೆ ಬಾಗಿಲಿನ ಮೇಲೆ ಓಂ – ಸ್ವಸ್ತಿಕ್ ಚಿಹ್ನೆ ಹಾಕುವುದರ​ ಹಿಂದಿನ ಮಹತ್ವ ವೇನು?

ಹಿಂದೂ ಶಾಸ್ತ್ರದಲ್ಲಿ ಸ್ವಸ್ತಿಕ, ಓಂ ಮತ್ತು ತ್ರಿಶೂಲವನ್ನು ಅತ್ಯಂತ ಮಂಗಳಕರ ಚಿಹ್ನೆ ಎಂದು ಪರಿಗಣಿಸಲಾಗಿದೆ. ಈ ಚಿಹ್ನೆಗಳನ್ನು ಮನೆ ಗೋಡೆಗೆ ಅಂಟಿಸುವುದರಿಂದ ಅನೇಕ ಲಾಭಗಳಿವೆ. ಈ ವಿಡಿಯೋದಲ್ಲಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಅವರು ಓಂ - ಸ್ವಸ್ತಿಕ್ ಚಿಹ್ನೆಗಳ ಮಹತ್ವವನ್ನು ವಿವರಿಸಿದ್ದಾರೆ.

ಮನೆ ಬಾಗಿಲಿನ ಮೇಲೆ ಓಂ - ಸ್ವಸ್ತಿಕ್ ಚಿಹ್ನೆ ಹಾಕುವುದರ​ ಹಿಂದಿನ ಮಹತ್ವ ವೇನು?
|

Updated on: Sep 26, 2024 | 6:58 AM

ಹಿಂದೂ ಶಾಸ್ತ್ರದಲ್ಲಿ ಸ್ವಸ್ತಿಕ, ಓಂ ಮತ್ತು ತ್ರಿಶೂಲವನ್ನು ಅತ್ಯಂತ ಮಂಗಳಕರ ಚಿಹ್ನೆ ಎಂದು ಪರಿಗಣಿಸಲಾಗಿದೆ. ಈ ಚಿಹ್ನೆಗಳು ಮನೆಯಿಂದ ದೃಷ್ಟಿ ದೋಷವನ್ನು ದೂರಾಗಿಸುತ್ತವೆ ಎಂಬ ನಂಬಿಕೆ ಇದೆ. ಈ ವಿಡಿಯೋದಲ್ಲಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಅವರು ಓಂ – ಸ್ವಸ್ತಿಕ್ ಚಿಹ್ನೆಗಳ ಮಹತ್ವವನ್ನು ವಿವರಿಸಿದ್ದಾರೆ. ಓಂ ಎಂಬುದು ಅನ್ಹದ ನಾದದ ಸಂಕೇತವಾಗಿದೆ. ಓಂ ಶಬ್ದವು ಮೂರು ಶಬ್ದಗಳಿಂದ ಮಾಡಲ್ಪಟ್ಟಿದೆ – ಅ, ಉ, ಮ, ಈ ಮೂರು ಶಬ್ದಗಳ ಅರ್ಥ ಉಪನಿಷತ್ತುಗಳಲ್ಲಿಯೂ ಬರುತ್ತದೆ. ಭೂ: ಲೋಕ, ಭೂವಃ ಲೋಕ ಮತ್ತು ಸ್ವರ್ಗ ಲೋಕದ ಪ್ರತೀಕ.

ಸ್ವಸ್ತಿಕ ಪದವು ‘ಸು’ ಮತ್ತು ‘ಅಸ್ತಿ’ ಎರಡರಿಂದಲೂ ಕೂಡಿದೆ. ‘ಸು’ ಎಂದರೆ ಮಂಗಳಕರ ಮತ್ತು ‘ಅಸ್ತಿಕ’ ಎಂದರೆ ‘ಕಲ್ಯಾಣ’ ಎಂದರ್ಥ. ಬಾಗಿಲು ಮತ್ತು ಹೊರಭಾಗದಲ್ಲಿ ಸುತ್ತುವರಿದ ಎರಡೂ ಗೋಡೆಗಳ ಮೇಲೆ ಸ್ವಸ್ತಿಕವನ್ನು ಗುರುತಿಸುವುದು ವಾಸ್ತು ದೋಷಗಳನ್ನು ನಿವಾರಿಸುತ್ತದೆ ಮತ್ತು ಅದೃಷ್ಟವನ್ನು ತರುತ್ತದೆ. ಇದು ಬಡತನವನ್ನು ನಾಶಪಡಿಸುತ್ತದೆ ಎಂಬ ನಂಬಿಕೆಗಳಿವೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ

Follow us
ಅಪ್ಪು ಅಭಿಮಾನಕ್ಕೆ ಫ್ಯಾನ್ಸ್ ಕಟ್ಟಿದ ದೇವಸ್ಥಾನ ಉದ್ಘಾಟಿಸಿದ ಅಶ್ವಿನಿ
ಅಪ್ಪು ಅಭಿಮಾನಕ್ಕೆ ಫ್ಯಾನ್ಸ್ ಕಟ್ಟಿದ ದೇವಸ್ಥಾನ ಉದ್ಘಾಟಿಸಿದ ಅಶ್ವಿನಿ
ಶ್ರೀಗಳ ಉಪಟಳ ಹೆಚ್ಚಳ: ತಿರುಪತಿ ಲಡ್ಡು ಬಗ್ಗೆ ಕೋಡಿಶ್ರೀ ಮಾತು
ಶ್ರೀಗಳ ಉಪಟಳ ಹೆಚ್ಚಳ: ತಿರುಪತಿ ಲಡ್ಡು ಬಗ್ಗೆ ಕೋಡಿಶ್ರೀ ಮಾತು
ಕ್ಲಾಸ್​ರೂಂನಲ್ಲೇ ಶಿಕ್ಷಕಿಗೆ ಬೆದರಿಕೆ ಹಾಕಿ, ಉಗುಳಿದ ಎಂಬಿಎ ವಿದ್ಯಾರ್ಥಿ
ಕ್ಲಾಸ್​ರೂಂನಲ್ಲೇ ಶಿಕ್ಷಕಿಗೆ ಬೆದರಿಕೆ ಹಾಕಿ, ಉಗುಳಿದ ಎಂಬಿಎ ವಿದ್ಯಾರ್ಥಿ
ಸಿದ್ದರಾಮಯ್ಯಗೆ ಮುಡಾ ಸಂಕಷ್ಟ: ಈ ಹಿಂದೆ ಕೋಡಿಶ್ರೀ ನುಡಿದಿದ್ದ ಭವಿಷ್ಯ ನಿಜ
ಸಿದ್ದರಾಮಯ್ಯಗೆ ಮುಡಾ ಸಂಕಷ್ಟ: ಈ ಹಿಂದೆ ಕೋಡಿಶ್ರೀ ನುಡಿದಿದ್ದ ಭವಿಷ್ಯ ನಿಜ
ಕಂಠಪೂರ್ತಿ ಕುಡಿದು ಅಪ್ಪನ ತಲೆಗೆ ಇಟ್ಟಿಗೆಯಿಂದ ಹೊಡೆದು ಕೊಂದ ಮಗ
ಕಂಠಪೂರ್ತಿ ಕುಡಿದು ಅಪ್ಪನ ತಲೆಗೆ ಇಟ್ಟಿಗೆಯಿಂದ ಹೊಡೆದು ಕೊಂದ ಮಗ
ಬೆಂಗಳೂರಿನ ‘ಏರಿಯಾನ್ ಟೆಕ್ನಾಲಜಿ ಕಂಪನಿ’ಯಲ್ಲಿ ಅಗ್ನಿ ಅವಘಡ;ತಪ್ಪಿದ ಅನಾಹುತ
ಬೆಂಗಳೂರಿನ ‘ಏರಿಯಾನ್ ಟೆಕ್ನಾಲಜಿ ಕಂಪನಿ’ಯಲ್ಲಿ ಅಗ್ನಿ ಅವಘಡ;ತಪ್ಪಿದ ಅನಾಹುತ
ಅಮ್ಮ-ಮಗು ಮೇಲೆ ಬೀದಿ ನಾಯಿಗಳ ದಾಳಿ; ಶಾಕಿಂಗ್ ವಿಡಿಯೋ ವೈರಲ್
ಅಮ್ಮ-ಮಗು ಮೇಲೆ ಬೀದಿ ನಾಯಿಗಳ ದಾಳಿ; ಶಾಕಿಂಗ್ ವಿಡಿಯೋ ವೈರಲ್
ನ್ಯಾಯಾಂಗ ನಿಂದನೆ ತೂಗುಗತ್ತಿ ಬೆನ್ನಲ್ಲೇ ಎಚ್ಚೆತ್ತುಕೊಂಡ ಜಮೀರ್
ನ್ಯಾಯಾಂಗ ನಿಂದನೆ ತೂಗುಗತ್ತಿ ಬೆನ್ನಲ್ಲೇ ಎಚ್ಚೆತ್ತುಕೊಂಡ ಜಮೀರ್
ಮುನಿರತ್ನರಿಂದ ಅತ್ಯಾಚಾರ ಆರೋಪ;ವಿಕಾಸಸೌಧದಲ್ಲಿ ‘ಕೈ’ ಮುಖಂಡರಿಂದ ಶುದ್ಧೀಕರಣ
ಮುನಿರತ್ನರಿಂದ ಅತ್ಯಾಚಾರ ಆರೋಪ;ವಿಕಾಸಸೌಧದಲ್ಲಿ ‘ಕೈ’ ಮುಖಂಡರಿಂದ ಶುದ್ಧೀಕರಣ
ಮುಡಾ ಕೇಸ್: ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡಿದ್ದ ಸಚಿವ ಜಮೀರ್​ಗೆ ಸಂಕಷ್ಟ!
ಮುಡಾ ಕೇಸ್: ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡಿದ್ದ ಸಚಿವ ಜಮೀರ್​ಗೆ ಸಂಕಷ್ಟ!