AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

OMC Mining Case, ಜನಾರ್ದನ್​ ರೆಡ್ಡಿಗೆ ಜಾಮೀನು ಸಿಗುವ ಸಾಧ್ಯತೆ: ವಕೀಲ

OMC Mining Case, ಜನಾರ್ದನ್​ ರೆಡ್ಡಿಗೆ ಜಾಮೀನು ಸಿಗುವ ಸಾಧ್ಯತೆ: ವಕೀಲ

ವಿವೇಕ ಬಿರಾದಾರ
|

Updated on:May 06, 2025 | 5:17 PM

ಒಎಂಸಿ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಸಿಬಿಐ ವಿಶೇಷ ನ್ಯಾಯಾಲಯವು ಮಹತ್ವದ ತೀರ್ಪು ನೀಡಿದೆ. ಬಿ.ವಿ. ಶ್ರೀನಿವಾಸ ರೆಡ್ಡಿ, ಮೆಹಫೂಸ್ ಅಲಿ ಖಾನ್, ಓಎಂಸಿ ಕಂಪನಿ ಮತ್ತು ವಿ.ಡಿ. ರಾಜಗೋಪಾಲರೆಡ್ಡಿ ಅವರಿಗೆ ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಈ ತೀರ್ಪು ಜನಾರ್ದನ ರೆಡ್ಡಿ ಅವರ ಸಂಬಂಧಿಗಳನ್ನೂ ಒಳಗೊಂಡಿದೆ.

ನವದೆಹಲಿ/ಬೆಂಗಳೂರು, ಮೇ 06: ಒಎಂಸಿ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಸಿಬಿಐ ವಿಶೇಷ ನ್ಯಾಯಾಲಯದ ಏಳು ವರ್ಷ ಜೈಲು ಶಿಕ್ಷೆ ಪ್ರಕಟಿಸಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಾರ್ದನ ರೆಡ್ಡಿ ಸಂಬಂಧಿ ಬಿ.ವಿ.ಶ್ರೀನಿವಾಸ ರೆಡ್ಡಿ, ಮೆಹಫೂಸ್ ಅಲಿ ಖಾನ್. ಓಎಂಸಿ ಕಂಪನಿ ಮತ್ತು ವಿ.ಡಿ.ರಾಜಗೋಪಾಲರೆಡ್ಡಿ ದೋಷಿ ಎಂದು ಕೋರ್ಟ್​ ತೀರ್ಪು ನೀಡಿದೆ. ಇನ್ನು, ಕೋರ್ಟ್​ ತೀರ್ಪು ವಿಚಾರವಾಗಿ ಜನಾರ್ದನ್​ ರೆಡ್ಡಿ ಪರ ವಕೀಲರು ಪ್ರತಿಕ್ರಿಯಿಸಿದ್ದು,  ಶಾಸಕ ಜನಾರ್ದನ್​ ರೆಡ್ಡಿ ಅವರಿಗೆ ಹೈಕೋರ್ಟ್​ನಲ್ಲಿ ಜಾಮೀನು ಸಿಗುವ ಸಾಧ್ಯತೆ ಇದೆ ಎಂದಿದ್ದಾರೆ.

Published on: May 06, 2025 05:11 PM