OMC Mining Case, ಜನಾರ್ದನ್ ರೆಡ್ಡಿಗೆ ಜಾಮೀನು ಸಿಗುವ ಸಾಧ್ಯತೆ: ವಕೀಲ
ಒಎಂಸಿ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಸಿಬಿಐ ವಿಶೇಷ ನ್ಯಾಯಾಲಯವು ಮಹತ್ವದ ತೀರ್ಪು ನೀಡಿದೆ. ಬಿ.ವಿ. ಶ್ರೀನಿವಾಸ ರೆಡ್ಡಿ, ಮೆಹಫೂಸ್ ಅಲಿ ಖಾನ್, ಓಎಂಸಿ ಕಂಪನಿ ಮತ್ತು ವಿ.ಡಿ. ರಾಜಗೋಪಾಲರೆಡ್ಡಿ ಅವರಿಗೆ ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಈ ತೀರ್ಪು ಜನಾರ್ದನ ರೆಡ್ಡಿ ಅವರ ಸಂಬಂಧಿಗಳನ್ನೂ ಒಳಗೊಂಡಿದೆ.
ನವದೆಹಲಿ/ಬೆಂಗಳೂರು, ಮೇ 06: ಒಎಂಸಿ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಸಿಬಿಐ ವಿಶೇಷ ನ್ಯಾಯಾಲಯದ ಏಳು ವರ್ಷ ಜೈಲು ಶಿಕ್ಷೆ ಪ್ರಕಟಿಸಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಾರ್ದನ ರೆಡ್ಡಿ ಸಂಬಂಧಿ ಬಿ.ವಿ.ಶ್ರೀನಿವಾಸ ರೆಡ್ಡಿ, ಮೆಹಫೂಸ್ ಅಲಿ ಖಾನ್. ಓಎಂಸಿ ಕಂಪನಿ ಮತ್ತು ವಿ.ಡಿ.ರಾಜಗೋಪಾಲರೆಡ್ಡಿ ದೋಷಿ ಎಂದು ಕೋರ್ಟ್ ತೀರ್ಪು ನೀಡಿದೆ. ಇನ್ನು, ಕೋರ್ಟ್ ತೀರ್ಪು ವಿಚಾರವಾಗಿ ಜನಾರ್ದನ್ ರೆಡ್ಡಿ ಪರ ವಕೀಲರು ಪ್ರತಿಕ್ರಿಯಿಸಿದ್ದು, ಶಾಸಕ ಜನಾರ್ದನ್ ರೆಡ್ಡಿ ಅವರಿಗೆ ಹೈಕೋರ್ಟ್ನಲ್ಲಿ ಜಾಮೀನು ಸಿಗುವ ಸಾಧ್ಯತೆ ಇದೆ ಎಂದಿದ್ದಾರೆ.
Published on: May 06, 2025 05:11 PM
Latest Videos

ಲಖಿಂಪುರ ಖೇರಿಯ ಇಟ್ಟಿಗೆ ಗೂಡಿನಲ್ಲಿ ಕಪ್ಪು ಚಿರತೆ ಜೊತೆ ಸೆಣಸಾಡಿದ ಯುವಕ

ನನ್ನ ಪತ್ರ ಸಿಎಂ ಏನು ಮಾಡಬೇಕೆಂದು ಕುಮಾರಸ್ವಾಮಿ ಹೇಳಬೇಕಿಲ್ಲ: ಪಾಟೀಲ್

ಒಳ್ಳೆಯದಕ್ಕೂ, ಕೆಟ್ಟದ್ದಕ್ಕೂ ಓಕೆ ಅಂತಾಳೆ; ಪತ್ನಿ ಬಗ್ಗೆ ಮಾತಾಡಿದ ಹಂಸಲೇಖ

ಈಗ ಅನುಮತಿ ನೀಡಿದರೆ ಏನು ಪ್ರಯೋಜನ? ಪತ್ರಕ್ಕೆ ಉತ್ತರ ಕೂಡ ಇಲ್ಲ: ಖರ್ಗೆ
