ಧನ್ವೀರ್​ ಬರ್ತ್​ಡೇಗೆ ಗಿಫ್ಟ್​ ಆಗಿ ಸಿಕ್ಕಿತ್ತು ನಾಗರಹಾವು; ಭಯಂಕರ ಘಟನೆ ನೆನೆದ ‘ಬೈ ಟು ಲವ್​’ ಹೀರೋ

‘ಬೈ ಟು ಲವ್​’ ಚಿತ್ರದ ಬಗ್ಗೆ ಧನ್ವೀರ್​ ಹಾಗೂ ಶ್ರೀಲೀಲಾ ‘ಟಿವಿ9 ಕನ್ನಡ ಡಿಜಿಟಲ್’​ ಜತೆಗೆ ಮಾತನಾಡಿದ್ದಾರೆ. ಈ ವೇಳೆ ಧನ್ವೀರ್ ಅವರು ತಮ್ಮ ಜೀವನದಲ್ಲಿ ನಡೆದ ಕೆಲ ಅಚ್ಚರಿಯ ವಿಚಾರಗಳ ಕುರಿತು ಮಾಹಿತಿ ನೀಡಿದ್ದಾರೆ.

ಧನ್ವೀರ್​ ಬರ್ತ್​ಡೇಗೆ ಗಿಫ್ಟ್​ ಆಗಿ ಸಿಕ್ಕಿತ್ತು ನಾಗರಹಾವು; ಭಯಂಕರ ಘಟನೆ ನೆನೆದ ‘ಬೈ ಟು ಲವ್​’ ಹೀರೋ
| Updated By: ರಾಜೇಶ್ ದುಗ್ಗುಮನೆ

Updated on: Feb 05, 2022 | 5:15 PM

ನಟ ಧನ್ವೀರ್ (Dhanveer) ​ ಅವರು ಸ್ಯಾಂಡಲ್​ವುಡ್​ನಲ್ಲಿ ಈಗತಾನೇ ಗುರುತಿಸಿಕೊಳ್ಳುತ್ತಿದ್ದಾರೆ. ‘ಬೈ ಟು ಲವ್​’ ಚಿತ್ರ (By Two Love Movie) ಫೆಬ್ರವರಿ 25ರಂದು ತೆರೆಗೆ ಬರುತ್ತಿದೆ. ಈ ಚಿತ್ರಕ್ಕೆ ಶ್ರೀಲೀಲಾ ನಾಯಕಿ. ಧನ್ವೀರ್ ನಟನೆಯ ‘ವಾಮನ’ ಸಿನಿಮಾ ಕೆಲಸಗಳು ಈಗಷ್ಟೇ ಆರಂಭವಾಗಿದೆ. ‘ಬೈ ಟು ಲವ್​’ ಚಿತ್ರದ ಬಗ್ಗೆ ಧನ್ವೀರ್​ ಹಾಗೂ ಶ್ರೀಲೀಲಾ (Sree Leela) ‘ಟಿವಿ9 ಕನ್ನಡ ಡಿಜಿಟಲ್’​ ಜತೆಗೆ ಮಾತನಾಡಿದ್ದಾರೆ. ಈ ವೇಳೆ ಧನ್ವೀರ್ ಅವರು ತಮ್ಮ ಜೀವನದಲ್ಲಿ ನಡೆದ ಕೆಲ ಅಚ್ಚರಿಯ ವಿಚಾರಗಳ ಕುರಿತು ಮಾಹಿತಿ ನೀಡಿದ್ದಾರೆ. ಧನ್ವೀರ್ ಇತ್ತೀಚೆಗೆ​ ಫಾರ್ಮ್​ಹೌಸ್​ಗೆ ತೆರಳಿ ಬರ್ತ್​ಡೇ ಆಚರಿಸಿಕೊಂಡಿದ್ದರು. ಈ ವೇಳೆ ಅವರ ಗೆಳೆಯರೂ ಇದ್ದರು. ಆಗ ಪಿರಿಯಾಪಟ್ಟಣದಿಂದ ಬಂದಿದ್ದ ವ್ಯಕ್ಯಿಯೋರ್ವ ಗಿಫ್ಟ್​ ಆಗಿ ನಾಗರಹಾವನ್ನು ನೀಡಿದ್ದರು! ಹಾವನ್ನು ನೋಡಿ ಧನ್ವೀರ್ ಓಡಿ ಹೋಗಿದ್ದಾರೆ. ಆ ಭಯಾನಕ ಘಟನೆ ಬಗ್ಗೆ ಅವರು ಮಾತನಾಡಿದ್ದಾರೆ.

ಇದನ್ನೂ ಓದಿ: ಸಂಕ್ರಾಂತಿಗೆ ಧನ್ವೀರ್ ಹೊಸಸಿನಿಮಾ ಶೀರ್ಷಿಕೆ ಘೋಷಣೆ; ರಕ್ತಸಿಕ್ತ ಚಾಕು ಹಿಡಿದು ಬಂದ ‘ವಾಮನ’ 

‘ಹೆಣ್ಣುಮಗು ಹುಟ್ಟೋಕೆ ನಾನು ಮದುವೆ ಆಗಲ್ಲ’; ಶ್ರೀಲೀಲಾಗೆ ನೇರವಾಗಿ ಹೇಳಿದ ಧನ್ವೀರ್​

Follow us
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?