Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು: ಶ್ರಾವಣ ಮಾಸದ ಮೊದಲ ಶನಿವಾರವೇ ಪಾವಗಡದ ಶನೇಶ್ವರ ದೇವಾಲಯಕ್ಕೆ ಹರಿದು ಬಂದ ಭಕ್ತಸಾಗರ; ವಿಡಿಯೋ ಇಲ್ಲಿದೆ

ತುಮಕೂರು ಜಿಲ್ಲೆಯ ಪಾವಗಡ ನಗರದ ಶನೇಶ್ವರ ದೇವಾಲಯಕ್ಕೆ ಶ್ರಾವಣ ಶನಿವಾರದ ಹಿನ್ನೆಲೆ ಭಕ್ತ ಸಾಗರ ಹರಿದು ಬಂದಿದ್ದು, ದೇವಾಲಯದ ಮುಂಭಾಗದಲ್ಲಿ ಅಷ್ಟೇ ಅಲ್ಲದೇ ಸರ್ಕಾರಿ ಬಸ್ ನಿಲ್ದಾಣದಲ್ಲೂ ಬಸ್​ಗೆ ಕ್ಯೂ ನಿಲ್ಲಬೇಕಾದ ಸನ್ನಿವೇಶ ಏರ್ಪಟ್ಟಿತ್ತು.

Follow us
ಮಹೇಶ್ ಇ, ಭೂಮನಹಳ್ಳಿ
| Updated By: ಕಿರಣ್ ಹನುಮಂತ್​ ಮಾದಾರ್

Updated on: Aug 19, 2023 | 9:02 PM

ತುಮಕೂರು, ಆ.19: ಇಂದು(ಆ.19) ಶ್ರಾವಣ ಮಾಸದ ಮೊದಲ ಶನಿವಾರ ಹಿನ್ನೆಲೆ ಪಾವಗಡದ ಐತಿಹಾಸಿಕ ಶನೇಶ್ವರ ದೇವಾಲಯ (Pavagada Shaneswara Temple) ಫುಲ್ ರಶ್ ಆಗಿದೆ. ಹೌದು, ತುಮಕೂರು(Tumakur) ಜಿಲ್ಲೆಯ ಪಾವಗಡ ನಗರದ ಶನೇಶ್ವರ ದೇವಾಲಯಕ್ಕೆ ಶ್ರಾವಣ ಶನಿವಾರದ ಹಿನ್ನೆಲೆ ಭಕ್ತ ಸಾಗರ ಹರಿದು ಬಂದಿದೆ. ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದ ಭಕ್ತರು ದೇವರ ಕೃಪೆಗೆ ಪಾತ್ರರಾಗಿದ್ದಾರೆ. ಇನ್ನು ದೇವಾಲಯದ ಮುಂಭಾಗದಲ್ಲಿ ಅಷ್ಟೇ ಅಲ್ಲದೇ ಸರ್ಕಾರಿ ಬಸ್ ನಿಲ್ದಾಣದಲ್ಲೂ ಬಸ್​ಗೆ ಕ್ಯೂ ನಿಲ್ಲಬೇಕಾದ ಸನ್ನಿವೇಶ ಏರ್ಪಟ್ಟಿತ್ತು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ