AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು: ಶ್ರಾವಣ ಮಾಸದ ಮೊದಲ ಶನಿವಾರವೇ ಪಾವಗಡದ ಶನೇಶ್ವರ ದೇವಾಲಯಕ್ಕೆ ಹರಿದು ಬಂದ ಭಕ್ತಸಾಗರ; ವಿಡಿಯೋ ಇಲ್ಲಿದೆ

ತುಮಕೂರು ಜಿಲ್ಲೆಯ ಪಾವಗಡ ನಗರದ ಶನೇಶ್ವರ ದೇವಾಲಯಕ್ಕೆ ಶ್ರಾವಣ ಶನಿವಾರದ ಹಿನ್ನೆಲೆ ಭಕ್ತ ಸಾಗರ ಹರಿದು ಬಂದಿದ್ದು, ದೇವಾಲಯದ ಮುಂಭಾಗದಲ್ಲಿ ಅಷ್ಟೇ ಅಲ್ಲದೇ ಸರ್ಕಾರಿ ಬಸ್ ನಿಲ್ದಾಣದಲ್ಲೂ ಬಸ್​ಗೆ ಕ್ಯೂ ನಿಲ್ಲಬೇಕಾದ ಸನ್ನಿವೇಶ ಏರ್ಪಟ್ಟಿತ್ತು.

ಮಹೇಶ್ ಇ, ಭೂಮನಹಳ್ಳಿ
| Updated By: ಕಿರಣ್ ಹನುಮಂತ್​ ಮಾದಾರ್|

Updated on: Aug 19, 2023 | 9:02 PM

Share

ತುಮಕೂರು, ಆ.19: ಇಂದು(ಆ.19) ಶ್ರಾವಣ ಮಾಸದ ಮೊದಲ ಶನಿವಾರ ಹಿನ್ನೆಲೆ ಪಾವಗಡದ ಐತಿಹಾಸಿಕ ಶನೇಶ್ವರ ದೇವಾಲಯ (Pavagada Shaneswara Temple) ಫುಲ್ ರಶ್ ಆಗಿದೆ. ಹೌದು, ತುಮಕೂರು(Tumakur) ಜಿಲ್ಲೆಯ ಪಾವಗಡ ನಗರದ ಶನೇಶ್ವರ ದೇವಾಲಯಕ್ಕೆ ಶ್ರಾವಣ ಶನಿವಾರದ ಹಿನ್ನೆಲೆ ಭಕ್ತ ಸಾಗರ ಹರಿದು ಬಂದಿದೆ. ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದ ಭಕ್ತರು ದೇವರ ಕೃಪೆಗೆ ಪಾತ್ರರಾಗಿದ್ದಾರೆ. ಇನ್ನು ದೇವಾಲಯದ ಮುಂಭಾಗದಲ್ಲಿ ಅಷ್ಟೇ ಅಲ್ಲದೇ ಸರ್ಕಾರಿ ಬಸ್ ನಿಲ್ದಾಣದಲ್ಲೂ ಬಸ್​ಗೆ ಕ್ಯೂ ನಿಲ್ಲಬೇಕಾದ ಸನ್ನಿವೇಶ ಏರ್ಪಟ್ಟಿತ್ತು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್