ಕಲಬುರಗಿ: ಪಕ್ಷದ ರಾಜ್ಯಾಧ್ಯಕ್ಷರನ್ನು ಬದಲಾಯಿಸುವರೆಗೆ ವಿಶ್ರಮಿಸುವುದಿಲ್ಲ ಮತ್ತು ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಎಲ್ಲ 28 ಸ್ಥಾನಗಳನ್ನು ಗೆಲ್ಲುತ್ತೇವೆ ಎನ್ನುತ್ತಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಆ ಬಗ್ಗೆ ಪ್ರಶ್ನೆ ಕೇಳಿದರೆ ಉತ್ತರಿಸಲು ತಡಬಡಾಯಿಸಿ ನಿರುತ್ತರರಾಗುತ್ತಾರೆ. ನಂತರ ಸಾವರಿಸಿಕೊಂಡು, ರಾಷ್ಟ್ರೀಯ ಅಧ್ಯಕ್ಷನಾಗಿ ಜೆಪಿ ನಡ್ಡಾ ಅವಧಿ ಮುಗಿದಿದೆ, ಹೊಸ ಅಧ್ಯಕ್ಷನ ಚುನಾವಣೆ ಇಷ್ಟರಲ್ಲೇ ನಡೆಯಲಿದೆ, ಅವರು ಅಧಿಕಾರವಹಿಸಿಕೊಂಡ ಬಳಿಕ ರಾಜ್ಯಾಧ್ಯಕ್ಷನನ್ನು ಬದಲಾಯಿಸುವ ಚರ್ಚೆ ಮುಂದುವರಿಯಲಿದೆ ಎಂದು ಯತ್ನಾಳ್ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಮಸೀದಿ ಮುಂದೆ ಡ್ಯಾನ್ಸ್ ಮಾಡಬಾರದು ಎಂದರೆ ಪಾಕಿಸ್ತಾನ, ಬಾಂಗ್ಲಾಕ್ಕೆ ಹೋಗಲಿ; ಬಸನಗೌಡ ಯತ್ನಾಳ್ ವಾಗ್ದಾಳಿ