AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುದೀಪ್ ಟ್ವೀಟ್ ಬೆನ್ನಲ್ಲೇ ವಾಲ್ಮೀಕಿ ಜಾತ್ರೆಗೆ ಆಹ್ವಾನ್ ನೀಡಿದ್ದ ಫೋಟೋ ವೈರಲ್

ಸುದೀಪ್ ಟ್ವೀಟ್ ಬೆನ್ನಲ್ಲೇ ವಾಲ್ಮೀಕಿ ಜಾತ್ರೆಗೆ ಆಹ್ವಾನ್ ನೀಡಿದ್ದ ಫೋಟೋ ವೈರಲ್

ರಾಜೇಶ್ ದುಗ್ಗುಮನೆ
|

Updated on: Feb 10, 2023 | 9:31 AM

Share

ಪ್ರಸನ್ನಾನಂದಪುರಿ ಸ್ವಾಮೀಜಿ ಆಹ್ವಾನ ನೀಡಲು ಹೋಗಿದ್ದ ಫೋಟೋ ವೈರಲ್ ಆಗಿದೆ. ಸುದೀಪ್ ಮನೆಯಲ್ಲಿ ಇಲ್ಲದ ಕಾರಣ ಅವರ ತಂದೆ ಸಂಜೀವ್ ಕೈಗೆ ಪ್ರಸನ್ನಾನಂದಪುರಿ ಸ್ವಾಮೀಜಿ ಆಹ್ವಾನ ಪತ್ರಿಕೆ ನೀಡಿದ್ದರು.

ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿಯ ಗುರುಪೀಠದ ವಾಕ್ಮೀಕಿ ಜಾತ್ರೆಗೆ ಕಿಚ್ಚ ಸುದೀಪ್ ಗೈರಾಗಿದ್ದ ವಿಚಾರ ಸಾಕಷ್ಟು ಚರ್ಚೆ ಆಗಿತ್ತು. ಸುದೀಪ್ (Kichcha Sudeep) ಬರದೇ ಇದ್ದಿದ್ದಕ್ಕೆ ಅಭಿಮಾನಿಗಳು ಅಲ್ಲಿರುವ ಕುರ್ಚಿಗಳನ್ನು ಒಡೆದು ಹಾಕಿದ್ದರು. ‘ನನಗೆ ಆಯೋಜಕರಿಂದ ಆಹ್ವಾನ ಇರಲಿಲ್ಲ. ನಾನು ಒಪ್ಪಿಕೊಂಡ ಕಾರ್ಯಕ್ರಮವನ್ನು ಯಾವಾಗಲೂ ತಪ್ಪಿಸಿಲ್ಲ’ ಎಂದು ಅವರು ಟ್ವೀಟ್ ಮಾಡಿದ್ದರು. ಈ ಬೆನ್ನಲ್ಲೇ ಪ್ರಸನ್ನಾನಂದಪುರಿ ಸ್ವಾಮೀಜಿ ಆಹ್ವಾನ ನೀಡಲು ಹೋಗಿದ್ದ ಫೋಟೋ ವೈರಲ್ ಆಗಿದೆ. ಸುದೀಪ್ ಮನೆಯಲ್ಲಿ ಇಲ್ಲದ ಕಾರಣ ಅವರ ತಂದೆ ಸಂಜೀವ್ ಕೈಗೆ ಪ್ರಸನ್ನಾನಂದಪುರಿ ಸ್ವಾಮೀಜಿ ಆಹ್ವಾನ ಪತ್ರಿಕೆ ನೀಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ