ಕುಮಾರಸ್ವಾಮಿಯನ್ನು ಬಂಧಿಸಲು ನೂರು ಸಿದ್ದರಾಮಯ್ಯ ಬೇಕಿಲ್ಲ ಒಬ್ಬ ಕಾನ್​ಸ್ಟೇಬಲ್ ಸಾಕು: ಸಿದ್ದರಾಮಯ್ಯ

ಮೈನಿಂಗ್ ಲೀಸ್ ಅಕ್ರಮದಲ್ಲಿ ಲೋಕಾಯುಕ್ತ ಎಸ್ಐಟಿ ಸಲ್ಲಿಸಿದ್ದ ಚಾರ್ಜ್​​ಶೀಟ್ ಗೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ಗೆ ಅನುಮತಿ ಕೋರಿ ಸರ್ಕಾರ ರಾಜ್ಯಪಾಲರಿಗೆ ಮನವಿ ಸಲ್ಲಿಸಿರುವುದು ಕುಮಾರಸ್ವಾಮಿಯವರಲ್ಲಿ ಭಯ ಮೂಡಿಸಿದೆ, ಹಾಗಾಗೇ ಅವರು ಇಂದು ಸುದ್ದಿಗೋಷ್ಠಿ ನಡೆಸಿದ್ದಾರೆ ಎಂದು ಸಿದ್ದರಾಮಯ್ಯ ಅಲಮಟ್ಟಿಯಲ್ಲಿ ಹೇಳಿದರು.

ಕುಮಾರಸ್ವಾಮಿಯನ್ನು ಬಂಧಿಸಲು ನೂರು ಸಿದ್ದರಾಮಯ್ಯ ಬೇಕಿಲ್ಲ ಒಬ್ಬ ಕಾನ್​ಸ್ಟೇಬಲ್ ಸಾಕು: ಸಿದ್ದರಾಮಯ್ಯ
|

Updated on: Aug 21, 2024 | 7:09 PM

ವಿಜಯಪುರ: ಈ ಸೀಕ್ವೆನ್ಸ್ ಅನ್ನು ಕೊಂಚ ಗಮನಿಸಿ. ಕೇಂದ್ರ ಸಚಿವ ಕುಮಾರಸ್ವಾಮಿಯನ್ನು ಬಂಧಿಸಬೇಕೆಂದು ನಾನು ಯಾವತ್ತೂ ಹೇಳಿಲ್ಲ, ಅದರೆ ಅಂಥ ಪ್ರಸಂಗ ಬಂದರೆ ಮುಲಾಜಿಲ್ಲದೆ ಅರೆಸ್ಟ್ ಮಾಡಲಾಗುವುದು: ಸಿದ್ದರಾಮಯ್ಯ

ಒಬ್ಬ ಸಿದ್ದರಾಮಯ್ಯ ಅಲ್ಲ ನೂರು ಸಿದ್ದರಾಮಯ್ಯ ಜೊತೆಗೂಡಿದರೂ ನನ್ನ ಬಂಧಿಸಲಾಗಲ್ಲ: ಕುಮಾರಸ್ವಾಮಿ

ಕುಮಾರಸ್ವಾಮಿಯನ್ನು ಅರೆಸ್ಟ್ ಮಾಡೋದು ನಾನಲ್ಲ ಸ್ವಾಮೀ ಪೋಲಿಸರು, ಅವರನ್ನು ಬಂಧಿಸಲು 100 ಸಿದ್ದರಾಮಯ್ಯ ಬೇಕಿಲ್ಲ ಕಾನ್​ಸ್ಟೇಬಲ್ ಸಾಕು: ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿಯವರ ಹೇಳಿಕೆಗಳ ಸರಣಿ ಇದು. ಅವರು ಅರೆಸ್ಟ್ ಮಾಡಿಸಲ್ಲ ಇವರು ಅರೆಸ್ಟ್ ಅಗಲ್ಲ ಆ ವಿಷಯ ಬೇರೆ. ಆದರೆ ಅವರ ನಡುವಿನ ವಾಕ್ ಸರಣಿ ಕನ್ನಡಿಗರಿಗೆ ಮನರಂಜನೆ ಒದಗಿಸುತ್ತಿರುವುದು ಸುಳ್ಳಲ್ಲ. ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ಮಧ್ಯೆಯಿರುವ ರಾಜಕೀಯ ವೈಷಮ್ಯಕ್ಕೆ ಒಂದೂವರೆ ದಶಕಗಳ ಇತಿಹಾಸವಿದೆ.

ಮುಡಾ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಳ್ಳುವ ಹಿಂದೆ ಕುಮಾರಸ್ವಾಮಿಯ ಕುತಂತ್ರವಿದೆ ಎಂದು ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ನಾಯಕರು ಭಾವಿಸುತ್ತಾರೆ. ಹಾಗಾಗೇ, ಕುಮಾರಸ್ವಾಮಿಯವರ ವಿರುದ್ಧ ದಾಖಲಾಗಿದ್ದ ಮೈನಿಂಗ್ ಹಗರಣವನ್ನು ಸಿದ್ದರಾಮಯ್ಯ ಸರ್ಕಾರ ರೀಓಪನ್ ಮಾಡಿಸಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಮುಡಾ ಕೇಸ್​: ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಳಿಬಂತು ಮತ್ತೊಂದು ಗಂಭೀರ ಆರೋಪ   

Follow us
ವಿಡಿಯೋ: ಕ್ಯಾಮೆರಾ ನೋಡಿ, ಅಸಹ್ಯವಾಗಿ ಸಂಜ್ಞೆ ಮಾಡಿದ ದರ್ಶನ್
ವಿಡಿಯೋ: ಕ್ಯಾಮೆರಾ ನೋಡಿ, ಅಸಹ್ಯವಾಗಿ ಸಂಜ್ಞೆ ಮಾಡಿದ ದರ್ಶನ್
ಹೊಸದಾಗಿ ಸೇರ್ಪಡೆಯಾದ ಬಿಎಂಟಿಸಿ ಬಸ್​ಗಳ ವಿಶೇಷತೆ ಏನೇನು ಗೊತ್ತಾ?
ಹೊಸದಾಗಿ ಸೇರ್ಪಡೆಯಾದ ಬಿಎಂಟಿಸಿ ಬಸ್​ಗಳ ವಿಶೇಷತೆ ಏನೇನು ಗೊತ್ತಾ?
ಗಣೇಶ ಮೆರವಣಿಗೆ ವೇಳೆ ಕಲ್ಲೆಸೆತ: ಪ್ರತ್ಯಕ್ಷದರ್ಶಿಗಳಿಂದ ವಿವರವಾದ ಮಾಹಿತಿ
ಗಣೇಶ ಮೆರವಣಿಗೆ ವೇಳೆ ಕಲ್ಲೆಸೆತ: ಪ್ರತ್ಯಕ್ಷದರ್ಶಿಗಳಿಂದ ವಿವರವಾದ ಮಾಹಿತಿ
ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ, ನಾಗಮಂಗಲದಲ್ಲಿ ಹೇಗಿದೆ ಈಗ ಪರಿಸ್ಥಿತಿ?
ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ, ನಾಗಮಂಗಲದಲ್ಲಿ ಹೇಗಿದೆ ಈಗ ಪರಿಸ್ಥಿತಿ?
ಮಂಡ್ಯ ಹಿಂಸಾಚಾರ: ನಾಗಮಂಗಲ ಘಟನೆ ಬಗ್ಗೆ ಎಸ್​ಪಿ ಹೇಳಿದ್ದೇನು ನೋಡಿ
ಮಂಡ್ಯ ಹಿಂಸಾಚಾರ: ನಾಗಮಂಗಲ ಘಟನೆ ಬಗ್ಗೆ ಎಸ್​ಪಿ ಹೇಳಿದ್ದೇನು ನೋಡಿ
‘ಕಿರುಕುಳ ಆದಾಗಲೇ ಹೇಳಿ, ಐದು ವರ್ಷ ಬಿಟ್ಟೇಕೆ ಬರುತ್ತೀರಿ’; ನಟಿಯ ಪ್ರಶ್ನೆ
‘ಕಿರುಕುಳ ಆದಾಗಲೇ ಹೇಳಿ, ಐದು ವರ್ಷ ಬಿಟ್ಟೇಕೆ ಬರುತ್ತೀರಿ’; ನಟಿಯ ಪ್ರಶ್ನೆ
ಸಾವಿನ ಮನೆಯಲ್ಲಿ ಪಾಲಿಸಬೇಕಾದ ಶಿಷ್ಟಾಚಾರ
ಸಾವಿನ ಮನೆಯಲ್ಲಿ ಪಾಲಿಸಬೇಕಾದ ಶಿಷ್ಟಾಚಾರ
Nithya Bhavishya: ಭಾದ್ರಪದ ಮಾಸದ ಗುರುವಾರದ ದಿನಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸದ ಗುರುವಾರದ ದಿನಭವಿಷ್ಯ ತಿಳಿಯಿರಿ
ಚಿತ್ರರಂಗದಲ್ಲಿ ನಟಿಯರ ನಡುವೆ ತಾರತಮ್ಯ: ಅಸಲಿ ವಿಚಾರ ತಿಳಿಸಿದ ಸಾಕ್ಷಿ ಮೇಘನ
ಚಿತ್ರರಂಗದಲ್ಲಿ ನಟಿಯರ ನಡುವೆ ತಾರತಮ್ಯ: ಅಸಲಿ ವಿಚಾರ ತಿಳಿಸಿದ ಸಾಕ್ಷಿ ಮೇಘನ
ಸಿನಿಮಾ ಬಿಡುಗಡೆ ಸಮಯದಲ್ಲಿ ನಟ ಕಿರಣ್ ರಾಜ್​ ಕಾರು ಅಪಘಾತ ಆಗಿದ್ದು ನಿಜವೇ?
ಸಿನಿಮಾ ಬಿಡುಗಡೆ ಸಮಯದಲ್ಲಿ ನಟ ಕಿರಣ್ ರಾಜ್​ ಕಾರು ಅಪಘಾತ ಆಗಿದ್ದು ನಿಜವೇ?