AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರಾನಾ ವಿರುದ್ಧ ಸಮರ, ಜುಲೈ 14ರಿಂದ ಬೆಂಗಳೂರಿನಲ್ಲಿ ಮತ್ತೆ ಒಂದು ವಾರ ಲಾಕ್‌ಡೌನ್‌

[lazy-load-videos-and-sticky-control id=”8V6BzbrRy5w”] ಬೆಂಗಳೂರು: ಜುಲೈ 14ರಿಂದ ಬೆಂಗಳೂರು ಮತ್ತೇ ಒಂದು ವಾರ ಕಾಲ ಲಾಕ್‌ ಡೌನ್‌ ಆಗಲಿದೆ. ಈ ಸಂಬಂಧ ಹಿರಿಯ ಸಚಿವರೊಡನೆ ಚರ್ಚೆ ನಡೆಸಿದ್ದ ಸಿಎಂ ಬಿಎಸ್‌ ಯಡಿಯೂರಪ್ಪ, ಈಗ ಅಧಿಕೃತವಾಗಿಯೇ ಘೋಷಣೆ ಮಾಡಿದ್ದಾರೆ. ಈ ಸಂಬಂಧ ಟ್ವೀಟ್‌ ಮಾಡಿರುವ ಸಿಎಂ, ಜುಲೈ 14ರ ಮಂಗಳವಾರದಿಂದ ಒಂದು ವಾರ ಕಾಲ ಬೆಂಗಳೂರು ಲಾಕ್‌ಡೌನ್‌ ಆಗಲಿದೆ. ಮಂಗಳವಾರ ರಾತ್ರಿ 8ಗಂಟೆಯಿಂದ ಲಾಕ್‌ ಡೌನ್‌ ಜಾರಿಯಾಗುತ್ತೆ. ಬೆಂಗಳೂರಿನಲ್ಲಿ ಮಿತಿ ಮೀರಿ ಹಬ್ಬುತ್ತಿರುವ ಕೊರೊನಾ ಸೋಂಕು ತಡೆಗಟ್ಟಲು ಇದು ಅನಿವಾರ್ಯವಾಗಿದೆ. […]

ಕೊರಾನಾ ವಿರುದ್ಧ ಸಮರ, ಜುಲೈ 14ರಿಂದ ಬೆಂಗಳೂರಿನಲ್ಲಿ ಮತ್ತೆ ಒಂದು ವಾರ  ಲಾಕ್‌ಡೌನ್‌
Guru
| Edited By: |

Updated on:Jul 12, 2020 | 10:34 AM

Share

[lazy-load-videos-and-sticky-control id=”8V6BzbrRy5w”]

ಬೆಂಗಳೂರು: ಜುಲೈ 14ರಿಂದ ಬೆಂಗಳೂರು ಮತ್ತೇ ಒಂದು ವಾರ ಕಾಲ ಲಾಕ್‌ ಡೌನ್‌ ಆಗಲಿದೆ. ಈ ಸಂಬಂಧ ಹಿರಿಯ ಸಚಿವರೊಡನೆ ಚರ್ಚೆ ನಡೆಸಿದ್ದ ಸಿಎಂ ಬಿಎಸ್‌ ಯಡಿಯೂರಪ್ಪ, ಈಗ ಅಧಿಕೃತವಾಗಿಯೇ ಘೋಷಣೆ ಮಾಡಿದ್ದಾರೆ.

ಈ ಸಂಬಂಧ ಟ್ವೀಟ್‌ ಮಾಡಿರುವ ಸಿಎಂ, ಜುಲೈ 14ರ ಮಂಗಳವಾರದಿಂದ ಒಂದು ವಾರ ಕಾಲ ಬೆಂಗಳೂರು ಲಾಕ್‌ಡೌನ್‌ ಆಗಲಿದೆ. ಮಂಗಳವಾರ ರಾತ್ರಿ 8ಗಂಟೆಯಿಂದ ಲಾಕ್‌ ಡೌನ್‌ ಜಾರಿಯಾಗುತ್ತೆ. ಬೆಂಗಳೂರಿನಲ್ಲಿ ಮಿತಿ ಮೀರಿ ಹಬ್ಬುತ್ತಿರುವ ಕೊರೊನಾ ಸೋಂಕು ತಡೆಗಟ್ಟಲು ಇದು ಅನಿವಾರ್ಯವಾಗಿದೆ. ಈ ನಿರ್ಧಾರವನ್ನ ತಜ್ಞರೊಂದಿಗೆ ಸಮಾಲೋಚಿಸಿದ ಬಳಿಕವೆ ತೆಗೆದುಕೊಳ್ಳಲಾಗಿದೆ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.

ಆದ್ರೆ ಲಾಕ್‌ ಡೌನ್‌ ಸಮಯದಲ್ಲಿ ಅಗತ್ಯ ಸೇವೆಗಳಿಗೆ ಯಾವುದೇ ಅಡೆತಡೆಯಿರುವುದಿಲ್ಲ. ಈ ಮೊದಲೇ ನಿಗದಿಯಾಗಿರುವ ಸ್ನಾತಕೊತ್ತರ ಪರೀಕ್ಷೆಗಳನ್ನು ಯುವುದೇ ಅಡೆತಡೆಯಿಲ್ಲದೆ ನಡೆಸಲಾಗುವುದು. ಲಾಕ್‌ ಡೌನ್‌ ವೇಳೆ ಯಾರೂ ಆತಂಕಕ್ಕೊಳಗಾಗುವುದು ಬೇಡ. ಈ ಸಂಬಂಧ ಅಗತ್ಯ ಮಾರ್ಗಸೂಚಿಗಳನ್ನು ಸೋಮವಾರ ಬಿಡುಗಡೆ ಮಾಡಲಾಗುವುದು ಎಂದಿದ್ದಾರೆ.

Published On - 9:17 pm, Sat, 11 July 20

Follow Us
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?