AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರಾನಾ ವಿರುದ್ಧ ಸಮರ, ಜುಲೈ 14ರಿಂದ ಬೆಂಗಳೂರಿನಲ್ಲಿ ಮತ್ತೆ ಒಂದು ವಾರ ಲಾಕ್‌ಡೌನ್‌

[lazy-load-videos-and-sticky-control id=”8V6BzbrRy5w”] ಬೆಂಗಳೂರು: ಜುಲೈ 14ರಿಂದ ಬೆಂಗಳೂರು ಮತ್ತೇ ಒಂದು ವಾರ ಕಾಲ ಲಾಕ್‌ ಡೌನ್‌ ಆಗಲಿದೆ. ಈ ಸಂಬಂಧ ಹಿರಿಯ ಸಚಿವರೊಡನೆ ಚರ್ಚೆ ನಡೆಸಿದ್ದ ಸಿಎಂ ಬಿಎಸ್‌ ಯಡಿಯೂರಪ್ಪ, ಈಗ ಅಧಿಕೃತವಾಗಿಯೇ ಘೋಷಣೆ ಮಾಡಿದ್ದಾರೆ. ಈ ಸಂಬಂಧ ಟ್ವೀಟ್‌ ಮಾಡಿರುವ ಸಿಎಂ, ಜುಲೈ 14ರ ಮಂಗಳವಾರದಿಂದ ಒಂದು ವಾರ ಕಾಲ ಬೆಂಗಳೂರು ಲಾಕ್‌ಡೌನ್‌ ಆಗಲಿದೆ. ಮಂಗಳವಾರ ರಾತ್ರಿ 8ಗಂಟೆಯಿಂದ ಲಾಕ್‌ ಡೌನ್‌ ಜಾರಿಯಾಗುತ್ತೆ. ಬೆಂಗಳೂರಿನಲ್ಲಿ ಮಿತಿ ಮೀರಿ ಹಬ್ಬುತ್ತಿರುವ ಕೊರೊನಾ ಸೋಂಕು ತಡೆಗಟ್ಟಲು ಇದು ಅನಿವಾರ್ಯವಾಗಿದೆ. […]

ಕೊರಾನಾ ವಿರುದ್ಧ ಸಮರ, ಜುಲೈ 14ರಿಂದ ಬೆಂಗಳೂರಿನಲ್ಲಿ ಮತ್ತೆ ಒಂದು ವಾರ  ಲಾಕ್‌ಡೌನ್‌
Guru
| Edited By: |

Updated on:Jul 12, 2020 | 10:34 AM

Share

[lazy-load-videos-and-sticky-control id=”8V6BzbrRy5w”]

ಬೆಂಗಳೂರು: ಜುಲೈ 14ರಿಂದ ಬೆಂಗಳೂರು ಮತ್ತೇ ಒಂದು ವಾರ ಕಾಲ ಲಾಕ್‌ ಡೌನ್‌ ಆಗಲಿದೆ. ಈ ಸಂಬಂಧ ಹಿರಿಯ ಸಚಿವರೊಡನೆ ಚರ್ಚೆ ನಡೆಸಿದ್ದ ಸಿಎಂ ಬಿಎಸ್‌ ಯಡಿಯೂರಪ್ಪ, ಈಗ ಅಧಿಕೃತವಾಗಿಯೇ ಘೋಷಣೆ ಮಾಡಿದ್ದಾರೆ.

ಈ ಸಂಬಂಧ ಟ್ವೀಟ್‌ ಮಾಡಿರುವ ಸಿಎಂ, ಜುಲೈ 14ರ ಮಂಗಳವಾರದಿಂದ ಒಂದು ವಾರ ಕಾಲ ಬೆಂಗಳೂರು ಲಾಕ್‌ಡೌನ್‌ ಆಗಲಿದೆ. ಮಂಗಳವಾರ ರಾತ್ರಿ 8ಗಂಟೆಯಿಂದ ಲಾಕ್‌ ಡೌನ್‌ ಜಾರಿಯಾಗುತ್ತೆ. ಬೆಂಗಳೂರಿನಲ್ಲಿ ಮಿತಿ ಮೀರಿ ಹಬ್ಬುತ್ತಿರುವ ಕೊರೊನಾ ಸೋಂಕು ತಡೆಗಟ್ಟಲು ಇದು ಅನಿವಾರ್ಯವಾಗಿದೆ. ಈ ನಿರ್ಧಾರವನ್ನ ತಜ್ಞರೊಂದಿಗೆ ಸಮಾಲೋಚಿಸಿದ ಬಳಿಕವೆ ತೆಗೆದುಕೊಳ್ಳಲಾಗಿದೆ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.

ಆದ್ರೆ ಲಾಕ್‌ ಡೌನ್‌ ಸಮಯದಲ್ಲಿ ಅಗತ್ಯ ಸೇವೆಗಳಿಗೆ ಯಾವುದೇ ಅಡೆತಡೆಯಿರುವುದಿಲ್ಲ. ಈ ಮೊದಲೇ ನಿಗದಿಯಾಗಿರುವ ಸ್ನಾತಕೊತ್ತರ ಪರೀಕ್ಷೆಗಳನ್ನು ಯುವುದೇ ಅಡೆತಡೆಯಿಲ್ಲದೆ ನಡೆಸಲಾಗುವುದು. ಲಾಕ್‌ ಡೌನ್‌ ವೇಳೆ ಯಾರೂ ಆತಂಕಕ್ಕೊಳಗಾಗುವುದು ಬೇಡ. ಈ ಸಂಬಂಧ ಅಗತ್ಯ ಮಾರ್ಗಸೂಚಿಗಳನ್ನು ಸೋಮವಾರ ಬಿಡುಗಡೆ ಮಾಡಲಾಗುವುದು ಎಂದಿದ್ದಾರೆ.

Published On - 9:17 pm, Sat, 11 July 20

Follow Us
ಕಾನ್ಸ್‌ಟೇಬಲ್‌ ಜತೆ ಎಂಗೇಜ್ಮೆಂಟ್‌ ಆಗಿ ಮೂರೇ ತಿಂಗಳಿಗೆ ಯುವತಿ ದುರಂತ ಸಾವು
ಕಾನ್ಸ್‌ಟೇಬಲ್‌ ಜತೆ ಎಂಗೇಜ್ಮೆಂಟ್‌ ಆಗಿ ಮೂರೇ ತಿಂಗಳಿಗೆ ಯುವತಿ ದುರಂತ ಸಾವು
ತ್ರಿಶಾ ಜತೆ ಮೈತ್ರಿ ಮಾಡಿಕೊಂಡು ದಳಪತಿ ವಿಜಯ್ ಗೆದ್ದರು: ರಿಷಿಕಾ ಸಿಂಗ್
ತ್ರಿಶಾ ಜತೆ ಮೈತ್ರಿ ಮಾಡಿಕೊಂಡು ದಳಪತಿ ವಿಜಯ್ ಗೆದ್ದರು: ರಿಷಿಕಾ ಸಿಂಗ್
ಐಪಿಎಲ್‌ನಲ್ಲಿ ಈ ಸಾಧನೆ ಮಾಡಿದ ಮೊದಲ ಬ್ಯಾಟ್ಸ್‌ಮನ್ ಪ್ರಿಯಾಂಶ್ ಆರ್ಯ
ಐಪಿಎಲ್‌ನಲ್ಲಿ ಈ ಸಾಧನೆ ಮಾಡಿದ ಮೊದಲ ಬ್ಯಾಟ್ಸ್‌ಮನ್ ಪ್ರಿಯಾಂಶ್ ಆರ್ಯ
ಬೆಂಗಳೂರಿಗರಿಗೆ ಬಂಪರ್ ಕೊಡುಗೆ: ಡಿಕೆ ಶಿವಕುಮಾರ್ ಮಹತ್ವದ ಘೋಷಣೆ
ಬೆಂಗಳೂರಿಗರಿಗೆ ಬಂಪರ್ ಕೊಡುಗೆ: ಡಿಕೆ ಶಿವಕುಮಾರ್ ಮಹತ್ವದ ಘೋಷಣೆ
ವೈಕೋ ಮನೆಗೆ ಹೋದ ವಿಜಯ್​ಗೆ ದೃಷ್ಟಿ ತೆಗೆದ ಮನೆಕೆಲಸದವರು; ವಿಡಿಯೋ ವೈರಲ್
ವೈಕೋ ಮನೆಗೆ ಹೋದ ವಿಜಯ್​ಗೆ ದೃಷ್ಟಿ ತೆಗೆದ ಮನೆಕೆಲಸದವರು; ವಿಡಿಯೋ ವೈರಲ್
ಮರಳಿ ಶಾಸಕ ಸ್ಥಾನ ಸಿಕ್ಕಿದಕ್ಕೆ ಕಾಂಗ್ರೆಸ್​​ನ ರಾಜೇಗೌಡ ಫುಲ್ ಖುಷ್
ಮರಳಿ ಶಾಸಕ ಸ್ಥಾನ ಸಿಕ್ಕಿದಕ್ಕೆ ಕಾಂಗ್ರೆಸ್​​ನ ರಾಜೇಗೌಡ ಫುಲ್ ಖುಷ್
ಅಗತ್ಯಸೇವೆಗಳು ಕೂಡ ದುಬಾರಿ ಆಗಬಹುದು ಎಂದ ಆರ್ಥಿಕ ತಜ್ಞ
ಅಗತ್ಯಸೇವೆಗಳು ಕೂಡ ದುಬಾರಿ ಆಗಬಹುದು ಎಂದ ಆರ್ಥಿಕ ತಜ್ಞ
ಭಾರೀ ಕುತೂಹಲ ಮೂಡಿಸಿದ ತಮಿಳುನಾಡು ಸಿಎಂ ವಿಜಯ್- ಸ್ಟಾಲಿನ್ ಭೇಟಿ
ಭಾರೀ ಕುತೂಹಲ ಮೂಡಿಸಿದ ತಮಿಳುನಾಡು ಸಿಎಂ ವಿಜಯ್- ಸ್ಟಾಲಿನ್ ಭೇಟಿ
ಪ್ರಧಾನಿ ಮೋದಿ ಸಲಹೆ ಪಾಲಿಸದಿದ್ರೆ ದೇಶಕ್ಕೆ ಸಂಕಷ್ಟ ಎಂದ ರುದ್ರಮೂರ್ತಿ
ಪ್ರಧಾನಿ ಮೋದಿ ಸಲಹೆ ಪಾಲಿಸದಿದ್ರೆ ದೇಶಕ್ಕೆ ಸಂಕಷ್ಟ ಎಂದ ರುದ್ರಮೂರ್ತಿ
PM ಮೋದಿ 8 ಸಂದೇಶ ಯಾಕೆ? ಆರ್ಥಿಕ ತಜ್ಞ ರುದ್ರಮೂರ್ತಿ ಹೇಳಿದ್ದಿಷ್ಟು
PM ಮೋದಿ 8 ಸಂದೇಶ ಯಾಕೆ? ಆರ್ಥಿಕ ತಜ್ಞ ರುದ್ರಮೂರ್ತಿ ಹೇಳಿದ್ದಿಷ್ಟು