AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರಾನಾ ವಿರುದ್ಧ ಸಮರ, ಜುಲೈ 14ರಿಂದ ಬೆಂಗಳೂರಿನಲ್ಲಿ ಮತ್ತೆ ಒಂದು ವಾರ ಲಾಕ್‌ಡೌನ್‌

[lazy-load-videos-and-sticky-control id=”8V6BzbrRy5w”] ಬೆಂಗಳೂರು: ಜುಲೈ 14ರಿಂದ ಬೆಂಗಳೂರು ಮತ್ತೇ ಒಂದು ವಾರ ಕಾಲ ಲಾಕ್‌ ಡೌನ್‌ ಆಗಲಿದೆ. ಈ ಸಂಬಂಧ ಹಿರಿಯ ಸಚಿವರೊಡನೆ ಚರ್ಚೆ ನಡೆಸಿದ್ದ ಸಿಎಂ ಬಿಎಸ್‌ ಯಡಿಯೂರಪ್ಪ, ಈಗ ಅಧಿಕೃತವಾಗಿಯೇ ಘೋಷಣೆ ಮಾಡಿದ್ದಾರೆ. ಈ ಸಂಬಂಧ ಟ್ವೀಟ್‌ ಮಾಡಿರುವ ಸಿಎಂ, ಜುಲೈ 14ರ ಮಂಗಳವಾರದಿಂದ ಒಂದು ವಾರ ಕಾಲ ಬೆಂಗಳೂರು ಲಾಕ್‌ಡೌನ್‌ ಆಗಲಿದೆ. ಮಂಗಳವಾರ ರಾತ್ರಿ 8ಗಂಟೆಯಿಂದ ಲಾಕ್‌ ಡೌನ್‌ ಜಾರಿಯಾಗುತ್ತೆ. ಬೆಂಗಳೂರಿನಲ್ಲಿ ಮಿತಿ ಮೀರಿ ಹಬ್ಬುತ್ತಿರುವ ಕೊರೊನಾ ಸೋಂಕು ತಡೆಗಟ್ಟಲು ಇದು ಅನಿವಾರ್ಯವಾಗಿದೆ. […]

ಕೊರಾನಾ ವಿರುದ್ಧ ಸಮರ, ಜುಲೈ 14ರಿಂದ ಬೆಂಗಳೂರಿನಲ್ಲಿ ಮತ್ತೆ ಒಂದು ವಾರ  ಲಾಕ್‌ಡೌನ್‌
Guru
| Updated By: ಸಾಧು ಶ್ರೀನಾಥ್​|

Updated on:Jul 12, 2020 | 10:34 AM

Share

[lazy-load-videos-and-sticky-control id=”8V6BzbrRy5w”]

ಬೆಂಗಳೂರು: ಜುಲೈ 14ರಿಂದ ಬೆಂಗಳೂರು ಮತ್ತೇ ಒಂದು ವಾರ ಕಾಲ ಲಾಕ್‌ ಡೌನ್‌ ಆಗಲಿದೆ. ಈ ಸಂಬಂಧ ಹಿರಿಯ ಸಚಿವರೊಡನೆ ಚರ್ಚೆ ನಡೆಸಿದ್ದ ಸಿಎಂ ಬಿಎಸ್‌ ಯಡಿಯೂರಪ್ಪ, ಈಗ ಅಧಿಕೃತವಾಗಿಯೇ ಘೋಷಣೆ ಮಾಡಿದ್ದಾರೆ.

ಈ ಸಂಬಂಧ ಟ್ವೀಟ್‌ ಮಾಡಿರುವ ಸಿಎಂ, ಜುಲೈ 14ರ ಮಂಗಳವಾರದಿಂದ ಒಂದು ವಾರ ಕಾಲ ಬೆಂಗಳೂರು ಲಾಕ್‌ಡೌನ್‌ ಆಗಲಿದೆ. ಮಂಗಳವಾರ ರಾತ್ರಿ 8ಗಂಟೆಯಿಂದ ಲಾಕ್‌ ಡೌನ್‌ ಜಾರಿಯಾಗುತ್ತೆ. ಬೆಂಗಳೂರಿನಲ್ಲಿ ಮಿತಿ ಮೀರಿ ಹಬ್ಬುತ್ತಿರುವ ಕೊರೊನಾ ಸೋಂಕು ತಡೆಗಟ್ಟಲು ಇದು ಅನಿವಾರ್ಯವಾಗಿದೆ. ಈ ನಿರ್ಧಾರವನ್ನ ತಜ್ಞರೊಂದಿಗೆ ಸಮಾಲೋಚಿಸಿದ ಬಳಿಕವೆ ತೆಗೆದುಕೊಳ್ಳಲಾಗಿದೆ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.

ಆದ್ರೆ ಲಾಕ್‌ ಡೌನ್‌ ಸಮಯದಲ್ಲಿ ಅಗತ್ಯ ಸೇವೆಗಳಿಗೆ ಯಾವುದೇ ಅಡೆತಡೆಯಿರುವುದಿಲ್ಲ. ಈ ಮೊದಲೇ ನಿಗದಿಯಾಗಿರುವ ಸ್ನಾತಕೊತ್ತರ ಪರೀಕ್ಷೆಗಳನ್ನು ಯುವುದೇ ಅಡೆತಡೆಯಿಲ್ಲದೆ ನಡೆಸಲಾಗುವುದು. ಲಾಕ್‌ ಡೌನ್‌ ವೇಳೆ ಯಾರೂ ಆತಂಕಕ್ಕೊಳಗಾಗುವುದು ಬೇಡ. ಈ ಸಂಬಂಧ ಅಗತ್ಯ ಮಾರ್ಗಸೂಚಿಗಳನ್ನು ಸೋಮವಾರ ಬಿಡುಗಡೆ ಮಾಡಲಾಗುವುದು ಎಂದಿದ್ದಾರೆ.

Published On - 9:17 pm, Sat, 11 July 20

ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್