AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರಾನಾ ವಿರುದ್ಧ ಸಮರ, ಜುಲೈ 14ರಿಂದ ಬೆಂಗಳೂರಿನಲ್ಲಿ ಮತ್ತೆ ಒಂದು ವಾರ ಲಾಕ್‌ಡೌನ್‌

[lazy-load-videos-and-sticky-control id=”8V6BzbrRy5w”] ಬೆಂಗಳೂರು: ಜುಲೈ 14ರಿಂದ ಬೆಂಗಳೂರು ಮತ್ತೇ ಒಂದು ವಾರ ಕಾಲ ಲಾಕ್‌ ಡೌನ್‌ ಆಗಲಿದೆ. ಈ ಸಂಬಂಧ ಹಿರಿಯ ಸಚಿವರೊಡನೆ ಚರ್ಚೆ ನಡೆಸಿದ್ದ ಸಿಎಂ ಬಿಎಸ್‌ ಯಡಿಯೂರಪ್ಪ, ಈಗ ಅಧಿಕೃತವಾಗಿಯೇ ಘೋಷಣೆ ಮಾಡಿದ್ದಾರೆ. ಈ ಸಂಬಂಧ ಟ್ವೀಟ್‌ ಮಾಡಿರುವ ಸಿಎಂ, ಜುಲೈ 14ರ ಮಂಗಳವಾರದಿಂದ ಒಂದು ವಾರ ಕಾಲ ಬೆಂಗಳೂರು ಲಾಕ್‌ಡೌನ್‌ ಆಗಲಿದೆ. ಮಂಗಳವಾರ ರಾತ್ರಿ 8ಗಂಟೆಯಿಂದ ಲಾಕ್‌ ಡೌನ್‌ ಜಾರಿಯಾಗುತ್ತೆ. ಬೆಂಗಳೂರಿನಲ್ಲಿ ಮಿತಿ ಮೀರಿ ಹಬ್ಬುತ್ತಿರುವ ಕೊರೊನಾ ಸೋಂಕು ತಡೆಗಟ್ಟಲು ಇದು ಅನಿವಾರ್ಯವಾಗಿದೆ. […]

ಕೊರಾನಾ ವಿರುದ್ಧ ಸಮರ, ಜುಲೈ 14ರಿಂದ ಬೆಂಗಳೂರಿನಲ್ಲಿ ಮತ್ತೆ ಒಂದು ವಾರ  ಲಾಕ್‌ಡೌನ್‌
Guru
Guru| Edited By: ಸಾಧು ಶ್ರೀನಾಥ್​|

Updated on:Jul 12, 2020 | 10:34 AM

Share

[lazy-load-videos-and-sticky-control id=”8V6BzbrRy5w”]

ಬೆಂಗಳೂರು: ಜುಲೈ 14ರಿಂದ ಬೆಂಗಳೂರು ಮತ್ತೇ ಒಂದು ವಾರ ಕಾಲ ಲಾಕ್‌ ಡೌನ್‌ ಆಗಲಿದೆ. ಈ ಸಂಬಂಧ ಹಿರಿಯ ಸಚಿವರೊಡನೆ ಚರ್ಚೆ ನಡೆಸಿದ್ದ ಸಿಎಂ ಬಿಎಸ್‌ ಯಡಿಯೂರಪ್ಪ, ಈಗ ಅಧಿಕೃತವಾಗಿಯೇ ಘೋಷಣೆ ಮಾಡಿದ್ದಾರೆ.

ಈ ಸಂಬಂಧ ಟ್ವೀಟ್‌ ಮಾಡಿರುವ ಸಿಎಂ, ಜುಲೈ 14ರ ಮಂಗಳವಾರದಿಂದ ಒಂದು ವಾರ ಕಾಲ ಬೆಂಗಳೂರು ಲಾಕ್‌ಡೌನ್‌ ಆಗಲಿದೆ. ಮಂಗಳವಾರ ರಾತ್ರಿ 8ಗಂಟೆಯಿಂದ ಲಾಕ್‌ ಡೌನ್‌ ಜಾರಿಯಾಗುತ್ತೆ. ಬೆಂಗಳೂರಿನಲ್ಲಿ ಮಿತಿ ಮೀರಿ ಹಬ್ಬುತ್ತಿರುವ ಕೊರೊನಾ ಸೋಂಕು ತಡೆಗಟ್ಟಲು ಇದು ಅನಿವಾರ್ಯವಾಗಿದೆ. ಈ ನಿರ್ಧಾರವನ್ನ ತಜ್ಞರೊಂದಿಗೆ ಸಮಾಲೋಚಿಸಿದ ಬಳಿಕವೆ ತೆಗೆದುಕೊಳ್ಳಲಾಗಿದೆ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.

ಆದ್ರೆ ಲಾಕ್‌ ಡೌನ್‌ ಸಮಯದಲ್ಲಿ ಅಗತ್ಯ ಸೇವೆಗಳಿಗೆ ಯಾವುದೇ ಅಡೆತಡೆಯಿರುವುದಿಲ್ಲ. ಈ ಮೊದಲೇ ನಿಗದಿಯಾಗಿರುವ ಸ್ನಾತಕೊತ್ತರ ಪರೀಕ್ಷೆಗಳನ್ನು ಯುವುದೇ ಅಡೆತಡೆಯಿಲ್ಲದೆ ನಡೆಸಲಾಗುವುದು. ಲಾಕ್‌ ಡೌನ್‌ ವೇಳೆ ಯಾರೂ ಆತಂಕಕ್ಕೊಳಗಾಗುವುದು ಬೇಡ. ಈ ಸಂಬಂಧ ಅಗತ್ಯ ಮಾರ್ಗಸೂಚಿಗಳನ್ನು ಸೋಮವಾರ ಬಿಡುಗಡೆ ಮಾಡಲಾಗುವುದು ಎಂದಿದ್ದಾರೆ.

Published On - 9:17 pm, Sat, 11 July 20

Follow Us
Guru
Guru
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ