OnePlus 10R 5G: ಒನ್​ಪ್ಲಸ್ ಹೊಸ ಸ್ಮಾರ್ಟ್​ಫೋನ್​ ಮೇಲೆ 10 ಸಾವಿರ ಡಿಸ್ಕೌಂಟ್ ಆಫರ್!

ಡಿಸ್ಕೌಂಟ್, ಅಮೆಜಾನ್ ಕೂಪನ್ ಮತ್ತು ಐಸಿಐಸಿಐ ಕ್ರೆಡಿಟ್ ಕಾರ್ಡ್ ಕ್ಯಾಶ್​ಬ್ಯಾಕ್ ಬಳಿಕ ₹28,999ಕ್ಕೆ ದೊರೆಯುತ್ತಿದೆ. ಅಮೆಜಾನ್​ನಲ್ಲಿ ಒನ್​ಪ್ಲಸ್ 10R 5G ಫೋನ್​ಗೆ ದೊರೆಯುತ್ತಿರುವ ಕೊಡುಗೆಯ ಬಗ್ಗೆ ಹೆಚ್ಚಿನ ಮಾಹಿತಿ ಈ ವಿಡಿಯೊದಲ್ಲಿದೆ.

OnePlus 10R 5G: ಒನ್​ಪ್ಲಸ್ ಹೊಸ ಸ್ಮಾರ್ಟ್​ಫೋನ್​ ಮೇಲೆ 10 ಸಾವಿರ ಡಿಸ್ಕೌಂಟ್ ಆಫರ್!
|

Updated on: Jun 10, 2023 | 6:18 PM

ಒನ್​ಪ್ಲಸ್ ಸ್ಮಾರ್ಟ್​ಫೋನ್ ಸರಣಿಯಲ್ಲಿ ಮಾರುಕಟ್ಟೆಗೆ ಪ್ರವೇಶಿಸಿದ್ದ ಹೊಸ ಒನ್​ಪ್ಲಸ್ 10R 5G ಫೋನ್ ಈಗ ಅಮೆಜಾನ್​ನಲ್ಲಿ ₹10,000 ವರೆಗೆ ಡಿಸ್ಕೌಂಟ್​ನಲ್ಲಿ ಲಭ್ಯವಾಗುತ್ತಿದೆ. ನೂತನ ಒನ್​ಪ್ಲಸ್ 10R 5G ಅಮೆಜಾನ್​ನಲ್ಲಿ ಆರಂಭಿಕ ಆವೃತ್ತಿಗೆ ₹38,999 ದರ ಹೊಂದಿತ್ತು. ಆದರೆ, ಡಿಸ್ಕೌಂಟ್, ಅಮೆಜಾನ್ ಕೂಪನ್ ಮತ್ತು ಐಸಿಐಸಿಐ ಕ್ರೆಡಿಟ್ ಕಾರ್ಡ್ ಕ್ಯಾಶ್​ಬ್ಯಾಕ್ ಬಳಿಕ ₹28,999ಕ್ಕೆ ದೊರೆಯುತ್ತಿದೆ. ಅಮೆಜಾನ್​ನಲ್ಲಿ ಒನ್​ಪ್ಲಸ್ 10R 5G ಫೋನ್​ಗೆ ದೊರೆಯುತ್ತಿರುವ ಕೊಡುಗೆಯ ಬಗ್ಗೆ ಹೆಚ್ಚಿನ ಮಾಹಿತಿ ಈ ವಿಡಿಯೊದಲ್ಲಿದೆ.

Follow us
ದರ್ಶನ್ ಗೆಳೆಯರ ರೌಡಿಸಂ ಬಗ್ಗೆ ದರ್ಶನ್ ಮಾಜಿ ಭದ್ರತಾ ಸಿಬ್ಬಂದಿ ಮಾತು
ದರ್ಶನ್ ಗೆಳೆಯರ ರೌಡಿಸಂ ಬಗ್ಗೆ ದರ್ಶನ್ ಮಾಜಿ ಭದ್ರತಾ ಸಿಬ್ಬಂದಿ ಮಾತು
ಊಟದ ಬ್ರೇಕ್ ಇಲ್ಲದೆ ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಕುಮಾರಸ್ವಾಮಿ
ಊಟದ ಬ್ರೇಕ್ ಇಲ್ಲದೆ ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಕುಮಾರಸ್ವಾಮಿ
ದರ್ಶನ್​ ಬಳಸುವ ಮೊಬೈಲ್​ ನಂಬರ್​ ಬಗ್ಗೆ ಶಾಕಿಂಗ್​ ವಿಚಾರ ಬಹಿರಂಗ
ದರ್ಶನ್​ ಬಳಸುವ ಮೊಬೈಲ್​ ನಂಬರ್​ ಬಗ್ಗೆ ಶಾಕಿಂಗ್​ ವಿಚಾರ ಬಹಿರಂಗ
ಪ್ರಧಾನಿ ಮೋದಿ, ನನ್ನ ತಂದೆ ಉತ್ತಮ ಸ್ನೇಹಿತರಂತೆ ಇದ್ದರು; ಚಿರಾಗ್ ಪಾಸ್ವಾನ್
ಪ್ರಧಾನಿ ಮೋದಿ, ನನ್ನ ತಂದೆ ಉತ್ತಮ ಸ್ನೇಹಿತರಂತೆ ಇದ್ದರು; ಚಿರಾಗ್ ಪಾಸ್ವಾನ್
ಮಕ್ಕಳ ಜೊತೆ ಊಟ ಮಾಡಿದ ಸಿದ್ದರಾಮಯ್ಯ ಮುದ್ದೆ ಇನ್ನೂ ಸ್ವಲ್ಪ ಬೇಯಿಸಬೇಕೆಂದರು
ಮಕ್ಕಳ ಜೊತೆ ಊಟ ಮಾಡಿದ ಸಿದ್ದರಾಮಯ್ಯ ಮುದ್ದೆ ಇನ್ನೂ ಸ್ವಲ್ಪ ಬೇಯಿಸಬೇಕೆಂದರು
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?
ಸೈಟು ಹಂಚಿಕೆ: ಮುಡಾ ಆಯುಕ್ತರನ್ನು ಭೇಟಿ ಮಾಡಿದ ಮೈಸೂರು ಕಾಂಗ್ರೆಸ್ ಮುಖಂಡರು
ಸೈಟು ಹಂಚಿಕೆ: ಮುಡಾ ಆಯುಕ್ತರನ್ನು ಭೇಟಿ ಮಾಡಿದ ಮೈಸೂರು ಕಾಂಗ್ರೆಸ್ ಮುಖಂಡರು
ಭೈರತಿ ಸುರೇಶ್​ರನ್ನು ಮನಬಂದಂತೆ ಬೈದಾಡಿದ ಹಿರಿಯ ರಾಜಕಾರಣಿ ಹೆಚ್ ವಿಶ್ವನಾಥ್
ಭೈರತಿ ಸುರೇಶ್​ರನ್ನು ಮನಬಂದಂತೆ ಬೈದಾಡಿದ ಹಿರಿಯ ರಾಜಕಾರಣಿ ಹೆಚ್ ವಿಶ್ವನಾಥ್