OnePlus Keyboard 81 Pro: ಒನ್​ಪ್ಲಸ್ ಸ್ಟೈಲಿಶ್ ಕೀಬೋರ್ಡ್ ಈಗ ಭಾರತದಲ್ಲೂ ಲಭ್ಯ, ಬೆಲೆ ಎಷ್ಟು ಗೊತ್ತಾ?

ಚೀನಾ ಮೂಲದ ಪ್ರಮುಖ ಟೆಕ್ ಮತ್ತು ಗ್ಯಾಜೆಟ್ ಕಂಪನಿ ಒನ್​ಪ್ಲಸ್, ಭಾರತ ಮತ್ತು ಜಗತ್ತಿನ ವಿವಿಧೆಡೆ ಬಹುದೊಡ್ಡ ಮಾರುಕಟ್ಟೆ ಹೊಂದಿದೆ. ಒನ್​ಪ್ಲಸ್ ಕ್ಲೌಡ್ 11 ಲಾಂಚ್ ಇವೆಂಟ್​​ನಲ್ಲಿ ಪರಿಚಯಿಸಿದ್ದ ಒನ್​ಪ್ಲಸ್ ಕೀಬೋರ್ಡ್ 81 ಪ್ರೊ, ಈಗ ಭಾರತದಲ್ಲಿ ಲಭ್ಯವಿದೆ. ಒನ್​ಪ್ಲಸ್ ನೂತನ ಸರಣಿಯ ಕೀಬೋರ್ಡ್​​ ಎರಡು ಬಣ್ಣದ ಆವೃತ್ತಿಗಳಲ್ಲಿ ದೊರೆಯುತ್ತಿದೆ.

OnePlus Keyboard 81 Pro: ಒನ್​ಪ್ಲಸ್ ಸ್ಟೈಲಿಶ್ ಕೀಬೋರ್ಡ್ ಈಗ ಭಾರತದಲ್ಲೂ ಲಭ್ಯ, ಬೆಲೆ ಎಷ್ಟು ಗೊತ್ತಾ?
|

Updated on: Jul 22, 2023 | 8:30 AM

ಚೀನಾ ಮೂಲದ ಪ್ರಮುಖ ಟೆಕ್ ಮತ್ತು ಗ್ಯಾಜೆಟ್ ಕಂಪನಿ ಒನ್​ಪ್ಲಸ್, ಭಾರತ ಮತ್ತು ಜಗತ್ತಿನ ವಿವಿಧೆಡೆ ಬಹುದೊಡ್ಡ ಮಾರುಕಟ್ಟೆ ಹೊಂದಿದೆ. ಒನ್​ಪ್ಲಸ್ ಕ್ಲೌಡ್ 11 ಲಾಂಚ್ ಇವೆಂಟ್​​ನಲ್ಲಿ ಪರಿಚಯಿಸಿದ್ದ ಒನ್​ಪ್ಲಸ್ ಕೀಬೋರ್ಡ್ 81 ಪ್ರೊ, ಈಗ ಭಾರತದಲ್ಲಿ ಲಭ್ಯವಿದೆ. ಒನ್​ಪ್ಲಸ್ ನೂತನ ಸರಣಿಯ ಕೀಬೋರ್ಡ್​​ ಎರಡು ಬಣ್ಣದ ಆವೃತ್ತಿಗಳಲ್ಲಿ ದೊರೆಯುತ್ತಿದೆ. ಹೊಸ ಕೀಬೋರ್ಡ್ ಮಾರುಕಟ್ಟೆ ಪ್ರವೇಶಿಸಿರುವ ಕುರಿತು ಕಂಪನಿ ಮಾಹಿತಿ ನೀಡಿದೆ. ಬೆಲೆ ಮತ್ತು ಹೆಚ್ಚಿನ ವಿವರ ವಿಡಿಯೊದಲ್ಲಿದೆ.

Follow us
ಜೈಲು ಆವರಣದೊಳಗೆ ಕಾರು ಬಿಡದ್ದಕ್ಕೆ ಪೊಲೀಸರೊಂದಿಗೆ ದರ್ಶನ್ ವಕೀಲನ ಕಿರಿಕ್
ಜೈಲು ಆವರಣದೊಳಗೆ ಕಾರು ಬಿಡದ್ದಕ್ಕೆ ಪೊಲೀಸರೊಂದಿಗೆ ದರ್ಶನ್ ವಕೀಲನ ಕಿರಿಕ್
ಮೊದಲ ಬಾರಿಗೆ ಕಾಶ್ಮೀರ ಕಂಡಾಗ ಈ ಕಂದಮ್ಮನ ಖುಷಿ ಹೇಗಿತ್ತು ನೋಡಿ..
ಮೊದಲ ಬಾರಿಗೆ ಕಾಶ್ಮೀರ ಕಂಡಾಗ ಈ ಕಂದಮ್ಮನ ಖುಷಿ ಹೇಗಿತ್ತು ನೋಡಿ..
ನಮ್ಮ ಮನೆಯಲ್ಲಿ ರೇಣುಕಾಸ್ವಾಮಿ ಆಭರಣ ಸಿಕ್ಕಿಲ್ಲ: ಸಹನಾ, ಆರೋಪಿ ರಘು ಪತ್ನಿ
ನಮ್ಮ ಮನೆಯಲ್ಲಿ ರೇಣುಕಾಸ್ವಾಮಿ ಆಭರಣ ಸಿಕ್ಕಿಲ್ಲ: ಸಹನಾ, ಆರೋಪಿ ರಘು ಪತ್ನಿ
ಸಿದ್ದರಾಮಯ್ಯರನ್ನು ಭೇಟಿಯಾಗಿ ದುಃಖ ತೋಡಿಕೊಂಡ ರೇಣುಕಾಸ್ವಾಮಿ ಅಪ್ಪ-ಅಮ್ಮ
ಸಿದ್ದರಾಮಯ್ಯರನ್ನು ಭೇಟಿಯಾಗಿ ದುಃಖ ತೋಡಿಕೊಂಡ ರೇಣುಕಾಸ್ವಾಮಿ ಅಪ್ಪ-ಅಮ್ಮ
ಸಿಎಂ ಸಿದ್ದರಾಮಯ್ಯರ ಎದುರು ಕಣ್ಣೀರಿಟ್ಟ ರೇಣುಕಾ ಸ್ವಾಮಿ ಪೋಷಕರು
ಸಿಎಂ ಸಿದ್ದರಾಮಯ್ಯರ ಎದುರು ಕಣ್ಣೀರಿಟ್ಟ ರೇಣುಕಾ ಸ್ವಾಮಿ ಪೋಷಕರು
ದರ್ಶನ್​ ನೋಡಲು ಜೈಲಿನ ಬಳಿ ಬಂದ ಅಭಿಮಾನಿಯ ಮಾತು
ದರ್ಶನ್​ ನೋಡಲು ಜೈಲಿನ ಬಳಿ ಬಂದ ಅಭಿಮಾನಿಯ ಮಾತು
ಕಡಿಮೆ ಬೆಲೆಗೆ ಪವರ್​​ ಬ್ಯಾಂಕ್​​​ ಖರೀದಿಸುವವರು ಈ ವಿಡಿಯೋ ನೋಡಲೇಬೇಕು
ಕಡಿಮೆ ಬೆಲೆಗೆ ಪವರ್​​ ಬ್ಯಾಂಕ್​​​ ಖರೀದಿಸುವವರು ಈ ವಿಡಿಯೋ ನೋಡಲೇಬೇಕು
ಚುನಾವಣೆ ಹಿನ್ನಡೆಯಿಂದ ವಿಚಲಿತ ಶಿವಕುಮಾರ್ ಕುಕ್ಕೆ ಸುಬ್ರಹ್ಮಣ್ಯ ದರ್ಶನ
ಚುನಾವಣೆ ಹಿನ್ನಡೆಯಿಂದ ವಿಚಲಿತ ಶಿವಕುಮಾರ್ ಕುಕ್ಕೆ ಸುಬ್ರಹ್ಮಣ್ಯ ದರ್ಶನ
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆಶ್ಲೇಷ ಬಲಿ ಪೂಜೆಯಲ್ಲಿ ಡಿಕೆಶಿ ಭಾಗಿ
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆಶ್ಲೇಷ ಬಲಿ ಪೂಜೆಯಲ್ಲಿ ಡಿಕೆಶಿ ಭಾಗಿ
ನಾನು ಸಾತನೂರಿಂದ ಸ್ಪರ್ಧಿಸಿದ್ದರೆ ಡಿಕೆಶಿ ಶಾಸಕನಾಗುತ್ತಿರಲಿಲ್ಲ: ಹೆಚ್ಡಿಕೆ
ನಾನು ಸಾತನೂರಿಂದ ಸ್ಪರ್ಧಿಸಿದ್ದರೆ ಡಿಕೆಶಿ ಶಾಸಕನಾಗುತ್ತಿರಲಿಲ್ಲ: ಹೆಚ್ಡಿಕೆ