Dasara Mahotsav 2024; ಅಂಬಾರಿ ತೂಕ 680 ಕೇಜಿಯಾದರೂ ಚಿನ್ನದ ಪ್ರಮಾಣ 80 ಕೇಜಿ ಮಾತ್ರ: ಡಾ ಅಯ್ಯಂಗಾರ್

Dasara Mahotsav 2024; ಅಂಬಾರಿ ತೂಕ 680 ಕೇಜಿಯಾದರೂ ಚಿನ್ನದ ಪ್ರಮಾಣ 80 ಕೇಜಿ ಮಾತ್ರ: ಡಾ ಅಯ್ಯಂಗಾರ್
|

Updated on: Oct 12, 2024 | 11:29 AM

Dasara Mahotsav 2024: ಹತ್ತನೇ ಚಾಮರಾಜ ಒಡೆಯರ್ ಅವರ ಕಾಲದಿಂದ ಚಿನ್ನದ ಅಂಬಾರಿಯ ಇತಿಹಾಸ ಶುರುವಾಗುತ್ತದೆ ಎಂದು ಹೇಳುವ ಡಾ ಶೆಲ್ವಪಿಳ್ಳೈ ಅಯ್ಯಂಗಾರ್ ಅದರ ತೂಕ 680 ಕೇಜಿಯಷ್ಟಿದ್ದರೂ ಚಿನ್ನದ ಪ್ರಮಾಣ ಕೇವಲ 80 ಕೇಜಿಗಳಷ್ಟು ಮಾತ್ರವಿದೆ ಎನ್ನುತ್ತಾರೆ. ಅಂಬಾರಿ ತಯಾರಿಕೆಯಲ್ಲಿ ಕಟ್ಟಿಗೆ ಬಳಸಲಾಗಿದೆ ಎಂದು ಅವರು ಹೇಳುತ್ತಾರೆ.

ಮೈಸೂರು: ಜಗದ್ದಿಖ್ಯಾತ ಮೈಸೂರು ಜಂಬೂ ಸವಾರಿ ಇಂದು ನಡೆಯಲಿದ್ದು ಅಭಿಮನ್ಯು ಹೆಸರಿನ ಆನೆ ಇದೇ ಚಿನ್ನದ ಅಂಬಾರಿಯನ್ನು ಹೊತ್ತು ನಗರದ ಬೀದಿಗಳಲ್ಲಿ ಸಾಗಲಿದೆ. ಬಹಳಷ್ಟು ಜನಕ್ಕೆ ಚಿನ್ನದ ಅಂಬಾರಿ ಬಗ್ಗೆ ಹೆಚ್ಚು ಗೊತ್ತಿರಲಿಕ್ಕಿಲ್ಲ. ಆಧ್ಯಾತ್ಮಿಕ ಗುರುಗಳಾದ ಡಾ ಶೆಲ್ವಪಿಳ್ಳೈ ಅಯ್ಯಂಗಾರ್ ಅವರು ಅಂಬಾರಿಯ ಮಹತ್ವ, ವಿನ್ಯಾಸ, ನೈಜ್ಯ ತೂಕ, ಯಾರ ಅರಸೊತ್ತಿಗೆಯ ಕಾಲದಲ್ಲಿ ಇದು ಪ್ರಾಮುಖ್ಯತೆಗೆ ಬಂತು ಮೊದಲಾದ ಸಂಗತಿಗಳನ್ನು ವಿವರಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  Dasara Mahotsav 2024: ಗಜಪಡೆಯ ಕ್ಯಾಪ್ಟನ್ ಅಭಿಮನ್ಯು ತೂಗಿದ್ದು ಎಷ್ಟು ಗೊತ್ತಾ? ಬರೋಬ್ಬರಿ 5,560 ಕೇಜಿ!  

Follow us
ನಿಶ್ಚಲವಾಗಿ ನಿಂತಿದ್ದ ಗೂಡ್ಸ್ ಟ್ರೈನಿಗೆ ಢಿಕ್ಕಿ, ಹಳಿಬಿಟ್ಟ ಆರು ಬೋಗಿಗಳು
ನಿಶ್ಚಲವಾಗಿ ನಿಂತಿದ್ದ ಗೂಡ್ಸ್ ಟ್ರೈನಿಗೆ ಢಿಕ್ಕಿ, ಹಳಿಬಿಟ್ಟ ಆರು ಬೋಗಿಗಳು
ಮೈಸೂರು-ದರ್ಭಾಂಗ್ ರೈಲಿಗೆ ಗೂಡ್ಸ್ ರೈಲು ಡಿಕ್ಕಿ: ಅಪಘಾತದ ಭಯಾನಕ ದೃಶ್ಯಗಳು
ಮೈಸೂರು-ದರ್ಭಾಂಗ್ ರೈಲಿಗೆ ಗೂಡ್ಸ್ ರೈಲು ಡಿಕ್ಕಿ: ಅಪಘಾತದ ಭಯಾನಕ ದೃಶ್ಯಗಳು
ಜೈಪುರದಲ್ಲಿ ಹಿಟ್ ಆ್ಯಂಡ್ ರನ್; ಮೂವರ ಸಾವಿನ ವಿಡಿಯೋ ಸಿಸಿಟಿವಿಯಲ್ಲಿ ಸೆರೆ
ಜೈಪುರದಲ್ಲಿ ಹಿಟ್ ಆ್ಯಂಡ್ ರನ್; ಮೂವರ ಸಾವಿನ ವಿಡಿಯೋ ಸಿಸಿಟಿವಿಯಲ್ಲಿ ಸೆರೆ
ಧ್ರುವ ಸರ್ಜಾ ನಟನೆಯ ಮಾರ್ಟಿನ್ ಸಿನಿಮಾಗೆ ಮಕ್ಕಳಿಂದ ಸಿಕ್ತು ಭರ್ಜರಿ ಸ್ವಾಗತ
ಧ್ರುವ ಸರ್ಜಾ ನಟನೆಯ ಮಾರ್ಟಿನ್ ಸಿನಿಮಾಗೆ ಮಕ್ಕಳಿಂದ ಸಿಕ್ತು ಭರ್ಜರಿ ಸ್ವಾಗತ
ಗೃಹಲಕ್ಷ್ಮಿ ಹಣದಲ್ಲಿ ದೇವಿಗೆ ಕಿರೀಟ: ಸಿದ್ದರಾಮಯ್ಯ ಹಾಡಿಹೊಗಳಿದ ಮಹಿಳೆ
ಗೃಹಲಕ್ಷ್ಮಿ ಹಣದಲ್ಲಿ ದೇವಿಗೆ ಕಿರೀಟ: ಸಿದ್ದರಾಮಯ್ಯ ಹಾಡಿಹೊಗಳಿದ ಮಹಿಳೆ
ರವಿ ಕೇಸ್ ಗುರಾಣಿಯಾಗಿ ಬಳಸಲು ವಾಪಸ್ಸು ಪಡೆದಿರುವ ಗುಮಾನಿ ದಟ್ಟವಾಗುತ್ತಿದೆ
ರವಿ ಕೇಸ್ ಗುರಾಣಿಯಾಗಿ ಬಳಸಲು ವಾಪಸ್ಸು ಪಡೆದಿರುವ ಗುಮಾನಿ ದಟ್ಟವಾಗುತ್ತಿದೆ
ಜಾತಿಗಣತಿ ಬಗ್ಗೆ ಮೊದಲು ಬಿಜೆಪಿ ತನ್ನ ನಿಲುವು ಪ್ರಕಟಿಸಲಿ: ಡಿಕೆ ಶಿವಕುಮಾರ್
ಜಾತಿಗಣತಿ ಬಗ್ಗೆ ಮೊದಲು ಬಿಜೆಪಿ ತನ್ನ ನಿಲುವು ಪ್ರಕಟಿಸಲಿ: ಡಿಕೆ ಶಿವಕುಮಾರ್
ತಾಯಿ ಜಗನ್ಮಾತೆಯ ಕೃಪೆಯಿಂದ ಬಳ್ಳಾರಿ ವಾಪಸ್ಸಾಗೋದು ಸಾಧ್ಯವಾಗಿದೆ: ರೆಡ್ಡಿ
ತಾಯಿ ಜಗನ್ಮಾತೆಯ ಕೃಪೆಯಿಂದ ಬಳ್ಳಾರಿ ವಾಪಸ್ಸಾಗೋದು ಸಾಧ್ಯವಾಗಿದೆ: ರೆಡ್ಡಿ
‘ಒಳ್ಳೆಯ ರಿಪೋರ್ಟ್ ಇದೆ’: ಮಾರ್ಟಿನ್​ ಬಿಡುಗಡೆ ಬಳಿಕ ಧ್ರುವ ಪ್ರತಿಕ್ರಿಯೆ
‘ಒಳ್ಳೆಯ ರಿಪೋರ್ಟ್ ಇದೆ’: ಮಾರ್ಟಿನ್​ ಬಿಡುಗಡೆ ಬಳಿಕ ಧ್ರುವ ಪ್ರತಿಕ್ರಿಯೆ
ಮುಡಾ ಹಗರಣ ಸಿದ್ದರಾಮಯ್ಯರನ್ನು ಹೆಚ್ಚು ಆಸ್ತಿಕರನ್ನಾಗಿ ಮಾಡಿರುವಂತಿದೆ!
ಮುಡಾ ಹಗರಣ ಸಿದ್ದರಾಮಯ್ಯರನ್ನು ಹೆಚ್ಚು ಆಸ್ತಿಕರನ್ನಾಗಿ ಮಾಡಿರುವಂತಿದೆ!