ಮೈಸೂರು: ಜಗದ್ದಿಖ್ಯಾತ ಮೈಸೂರು ಜಂಬೂ ಸವಾರಿ ಇಂದು ನಡೆಯಲಿದ್ದು ಅಭಿಮನ್ಯು ಹೆಸರಿನ ಆನೆ ಇದೇ ಚಿನ್ನದ ಅಂಬಾರಿಯನ್ನು ಹೊತ್ತು ನಗರದ ಬೀದಿಗಳಲ್ಲಿ ಸಾಗಲಿದೆ. ಬಹಳಷ್ಟು ಜನಕ್ಕೆ ಚಿನ್ನದ ಅಂಬಾರಿ ಬಗ್ಗೆ ಹೆಚ್ಚು ಗೊತ್ತಿರಲಿಕ್ಕಿಲ್ಲ. ಆಧ್ಯಾತ್ಮಿಕ ಗುರುಗಳಾದ ಡಾ ಶೆಲ್ವಪಿಳ್ಳೈ ಅಯ್ಯಂಗಾರ್ ಅವರು ಅಂಬಾರಿಯ ಮಹತ್ವ, ವಿನ್ಯಾಸ, ನೈಜ್ಯ ತೂಕ, ಯಾರ ಅರಸೊತ್ತಿಗೆಯ ಕಾಲದಲ್ಲಿ ಇದು ಪ್ರಾಮುಖ್ಯತೆಗೆ ಬಂತು ಮೊದಲಾದ ಸಂಗತಿಗಳನ್ನು ವಿವರಿಸಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: Dasara Mahotsav 2024: ಗಜಪಡೆಯ ಕ್ಯಾಪ್ಟನ್ ಅಭಿಮನ್ಯು ತೂಗಿದ್ದು ಎಷ್ಟು ಗೊತ್ತಾ? ಬರೋಬ್ಬರಿ 5,560 ಕೇಜಿ!