ಕಾನೂನುಬಾಹಿರವಾಗಿ ಸೈಟು ಖರೀದಿಸಿ ದಕ್ಕಿಸಿಕೊಳ್ಳುವುದು ಕೇವಲ ಸಿಎಂಗೆ ಮಾತ್ರ ಸಾಧ್ಯ: ಸಿಟಿ ರವಿ
ಸದನದಲ್ಲಿ ವಿರೋಧ ಪಕ್ಷದ ನಾಯಕರು ಮುಡಾ ಹಗರಣವನ್ನು ಎಳೆಎಳೆಯಾಗಿ ಬಿಚ್ಚಿ ಪ್ರಶ್ನೆಗಳನ್ನು ಕೇಳಲಾರಂಭಿಸಿದಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರುತ್ತರಾದರು, ಸದನದಿಂದ ಪಲಾಯನ ಮಾಡದ ಹೊರತು ಅವರ ಮುಂದೆ ಬೇರೆ ದಾರಿಯೇ ಉಳಿದಿರಲಿಲ್ಲ ಎಂದು ಸಿಟಿ ರವಿ ಗೇಲಿ ಮಾಡಿದರು.
ಬೆಂಗಳೂರು: ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿಟಿ ರವಿ, ಎಲ್ಲ ನಿಯಮಗಳನ್ನು ಉಲ್ಲಂಘಿಸಿ ಸೈಟುಗಳನ್ನು ಪಡೆದು ಅವುಗಳನ್ನು ದಕ್ಕಿಸಿಕೊಳ್ಳುವುದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮಾತ್ರ ಸಾಧ್ಯ, 2004 ರಲ್ಲಿ ₹ 5.92 ಲಕ್ಷಗಳಿಗೆ ಖರೀದಿಸಿದ ಜಮೀನಿಗೆ ಇವತ್ತು ₹ 62 ಕೋಟಿ ಕೊಡಿ ಅಂತ ಜನಸಾಮಾನ್ಯರು ಕೇಳಲಾದೀತೆ ಎಂದು ಪ್ರಶ್ನಿಸಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಮುಡಾ ಹಗರಣ ಬೆಳಕಿಗೆ ಬಂದ ಮೇಲೆ ಸಿಎಂ ಪತ್ನಿ ಬರೆದ ಪತ್ರ ತಿರುಚಿದ್ರಾ ಅಧಿಕಾರಿಗಳು? ಅನುಮಾನಕ್ಕೆ ಇದೆ ಕಾರಣ
Published on: Aug 27, 2024 06:48 PM
Follow Us
Latest Videos
ಲಂಚದ ಬೇಡಿಕೆಯಿಟ್ಟ ಟಿಕೆಟ್ ಇನ್ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ
ಶಾಲಾ ಬಸ್ನಿಂದ ಇಳಿದು ರಸ್ತೆ ದಾಟುತ್ತಿದ್ದ ಮಗುವಿಗೆ ಬೈಕ್ ಡಿಕ್ಕಿ

