ಸರ್ಕಾರ ಉರುಳಿಸುವ ಶಕ್ತಿಯಿರುವುದು ನಮ್ಮಣ್ಣಂಗೆ ಮಾತ್ರ: ರಮೇಶ್​ ಜಾರಕಿಹೊಳಿ ಕಾಲೆಳೆದ ಸತೀಶ್​ ಜಾರಕಿಹೊಳಿ

ಜಾರಕಿಹೊಳಿ ಸೋದರರಿಗೆ ಸರ್ಕಾರ ಬದಲಿಸೋ ಶಕ್ತಿ ಇದೆ ಅಂತಾರೆ. ರಾಜ್ಯ ರಾಜಕಾರಣದಲ್ಲಿ ನಾವು ನಾಲ್ವರು ಸಹೋದರರು ಇದ್ದೇವೆ.

ಸರ್ಕಾರ ಉರುಳಿಸುವ ಶಕ್ತಿಯಿರುವುದು ನಮ್ಮಣ್ಣಂಗೆ ಮಾತ್ರ: ರಮೇಶ್​ ಜಾರಕಿಹೊಳಿ ಕಾಲೆಳೆದ ಸತೀಶ್​ ಜಾರಕಿಹೊಳಿ
| Updated By: ಗಂಗಾಧರ​ ಬ. ಸಾಬೋಜಿ

Updated on:Sep 24, 2022 | 9:29 PM

ಬೆಳಗಾವಿ: ರಮೇಶ್​​ ಜಾರಕಿಹೊಳಿಗೆ ಮಾತ್ರ ಸರ್ಕಾರ ಉರುಳಿಸುವ ಶಕ್ತಿ ಇದೆ ಎಂದು ರಮೇಶ್​ ಜಾರಕಿಹೊಳಿ ಕಾಲೆಳೆದ ಸೋದರ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್​ ಜಾರಕಿಹೊಳಿ. ಜಿಲ್ಲೆಯ ಗೋಕಾಕ್ ನಗರದಲ್ಲಿ ನಡೆದ ಉಪ್ಪಾರ ಸಮಾಜದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಸತೀಶ್ ಭಾಷಣ ಮಾಡಿದರು. ಸಮಾರಂಭದಲ್ಲಿ ಜಾರಕಿಹೊಳಿ ಸಹೋದರರಿಗೆ ಸರ್ಕಾರ ಬದಲಿಸುವ ಶಕ್ತಿ ಇದೆ ಎಂದು ಭಾಷಣ ಮಾಡಿದ್ದ ಕೆಲವರು. ಇದಕ್ಕೆ ವೇದಿಕೆಯಲ್ಲಿಯೇ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಉತ್ತರಿಸಿದ್ದು, ಜಾರಕಿಹೊಳಿ ಸೋದರರಿಗೆ ಸರ್ಕಾರ ಬದಲಿಸೋ ಶಕ್ತಿ ಇದೆ ಅಂತಾರೆ. ರಾಜ್ಯ ರಾಜಕಾರಣದಲ್ಲಿ ನಾವು ನಾಲ್ವರು ಸಹೋದರರು ಇದ್ದೇವೆ. ನಾಲ್ವರು ಒಂದೇ ಎಂದು ಭಾವಿಸಬಾರದು ಎಂದು ಸತೀಶ್ ಜಾರಕಿಹೊಳಿ ಹೇಳಿದರು. ನಾಲ್ವರು ಸಹೋದರರ ಕೆಲಸವೂ ಬೇರೆ ಇದೆ, ಕನ್​​ಫ್ಯೂಸ್ ಆಗಬೇಡಿ. ರಮೇಶ್​ ಜಾರಕಿಹೊಳಿಗೆ ಮಾತ್ರ ಸರ್ಕಾರ ಉರುಳಿಸುವ ಶಕ್ತಿ ಇದೆ. ಉಳಿದ ಸಹೋದರರು ಸರ್ಕಾರ ಪತನದ ಭಾಗವಾಗುವುದಿಲ್ಲ. ಮತ್ತೆ ಸರ್ಕಾರ ಉರುಳಿಸುವ ಪಯತ್ನ ಮಾಡಲೆಂದು ಪ್ರಾರ್ಥಿಸೋಣ ಎಂದು ಸತೀಶ್ ಜಾರಕಿಹೊಳಿ ವ್ಯಂಗ್ಯ ಮಾಡಿದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:28 pm, Sat, 24 September 22

Follow us
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ