ಅಪರೇಶನ್ ಹಸ್ತ ಡಿಕೆ ಶಿವಕುಮಾರ್ ಆಡುತ್ತಿರುವ ಒಂದು ನಾಟಕ, ಬೇರೇನೂ ಅಲ್ಲ: ರಮೇಶ್ ಜಾರಕಿಹೊಳಿ, ಬಿಜೆಪಿ ಶಾಸಕ

ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದ 20-25 ಹಿರಿಯ ಕಾಂಗ್ರೆಸ್ ಶಾಸಕರು, ಬೆಂಗಳೂರಿನ ಖಾಸಗಿ ಹೋಟೆಲೊಂದರಲ್ಲಿ ಸಭೆ ನಡೆಸಿದ್ದರು. ಅದನ್ನು ಪಕ್ಷಕ್ಕಾದ ಅವಮಾನ ಎಂದು ಪರಿಗಣಿಸಿದ ಮಹಾನಾಯಕ ಅದನ್ನು ಜನರಿಂದ ಮತ್ತು ವಿರೋಧ ಪಕ್ಷಗಳಿಂದ ಮುಚ್ಚಿಡಲು ಅಪರೇಷನ್ ಹಸ್ತದ ನಾಟಕ ನಡೆಸುತ್ತಿದ್ದಾರೆ. ಅಸಲಿಗೆ ಅದರಲ್ಲಿಅಂಥದ್ದೇನೂ ಇಲ್ಲ ಎಂದು ರಮೇಶ್ ಹೇಳಿದರು

|

Updated on:Sep 04, 2023 | 6:07 PM

ಬೆಳಗಾವಿ: ವಿಧಾನ ಸಭಾ ಚುನಾವಣೆಯ (Assembly Polls) ಬಳಿಕ ಹೆಚ್ಚು ಕಡಿಮೆ ನಾಪತ್ತೆಯಂತಾಗಿದ್ದ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ (Ramesh Jarkiholi) ಇಂದು ಅಥಣಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತಾಡಿದರು. ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಅವರನ್ನು ಈಗಲೂ ಮಹಾನಾಯಕನೆಂದೇ ವ್ಯಂಗ್ಯವಾಗಿ ಸಂಬೋಧಿಸುವ ಜಾರಕಿಹೊಳಿ, ಶಿವಕುಮಾರ್ ಆಪರೇಶನ್ ಹಸ್ತ ನಡೆಸುತ್ತಿರುವುದಕ್ಕೆ ಮೂಲ ಕಾರಣ ಏನು ಅಂತ ಹೇಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದ 20-25 ಹಿರಿಯ ಕಾಂಗ್ರೆಸ್ ಶಾಸಕರು, ಬೆಂಗಳೂರಿನ ಖಾಸಗಿ ಹೋಟೆಲೊಂದರಲ್ಲಿ ಸಭೆ ನಡೆಸಿದ್ದರು. ಅದನ್ನು ಪಕ್ಷಕ್ಕಾದ ಅವಮಾನ ಎಂದು ಪರಿಗಣಿಸಿದ ಮಹಾನಾಯಕ ಅದನ್ನು ಜನರಿಂದ ಮತ್ತು ವಿರೋಧ ಪಕ್ಷಗಳಿಂದ ಮುಚ್ಚಿಡಲು ಅಪರೇಷನ್ ಹಸ್ತದ ನಾಟಕ ನಡೆಸುತ್ತಿದ್ದಾರೆ. ಅಸಲಿಗೆ ಅದರಲ್ಲಿಅಂಥದ್ದೇನೂ ಇಲ್ಲ, ಯಾವುದೇ ಬಿಜೆಪಿ ಶಾಸಕ ಪಕ್ಷ ತೊರೆದು ಕಾಂಗ್ರೆಸ್ ಸೇರುತ್ತಿಲ್ಲ ಎಂದು ರಮೇಶ್ ಜಾರಕಿಹೊಳಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:03 pm, Mon, 4 September 23

Follow us
ಕಿಮ್ಸ್​ ಆವರಣದಲ್ಲೇ ಡಿಜೆ ಹಾಡಿಗೆ ಕುಣಿದ ವಿದ್ಯಾರ್ಥಿಗಳು; ವಿಡಿಯೋ ನೋಡಿ
ಕಿಮ್ಸ್​ ಆವರಣದಲ್ಲೇ ಡಿಜೆ ಹಾಡಿಗೆ ಕುಣಿದ ವಿದ್ಯಾರ್ಥಿಗಳು; ವಿಡಿಯೋ ನೋಡಿ
ಗಣೇಶನ ಪೆಂಡಾಲ್​ನಲ್ಲಿ ಚಂದ್ರಯಾನ-3 ಯಶೋಗಾಥೆ, ನೆಟ್ಟಿಗರು ಮೂಕವಿಸ್ಮಿತ!
ಗಣೇಶನ ಪೆಂಡಾಲ್​ನಲ್ಲಿ ಚಂದ್ರಯಾನ-3 ಯಶೋಗಾಥೆ, ನೆಟ್ಟಿಗರು ಮೂಕವಿಸ್ಮಿತ!
ನಿಮ್ಮ ಅಮ್ಮನಿಗೂ ಗೊತ್ತಾಯಿತು ನೋಡಿ ನಿಮ್ಮ ಕೆಲಸದ ಬಗ್ಗೆ
ನಿಮ್ಮ ಅಮ್ಮನಿಗೂ ಗೊತ್ತಾಯಿತು ನೋಡಿ ನಿಮ್ಮ ಕೆಲಸದ ಬಗ್ಗೆ
ಹುಬ್ಬಳ್ಳಿ: ಗಣೇಶ ವಿಸರ್ಜನೆ ವೇಳೆ ಪೊಲೀಸರ ಸಖತ್​​ ಡ್ಯಾನ್ಸ್​​: Video
ಹುಬ್ಬಳ್ಳಿ: ಗಣೇಶ ವಿಸರ್ಜನೆ ವೇಳೆ ಪೊಲೀಸರ ಸಖತ್​​ ಡ್ಯಾನ್ಸ್​​: Video
ಇನ್​ಸ್ಪೆಕ್ಟರ್​ ಸೇವೆಗೆ ಪ್ರಧಾನಿ ಮೋದಿ ಶ್ಲಾಘನೆ
ಇನ್​ಸ್ಪೆಕ್ಟರ್​ ಸೇವೆಗೆ ಪ್ರಧಾನಿ ಮೋದಿ ಶ್ಲಾಘನೆ
ಕೀರ್ತಿ ಪತಾಕೆ ಹಾರಿಸ್ತೀವಿ ಅಂತಿದ್ದಾರೆ ಯಾದಗಿರಿಯ ಈ ಕ್ರೀಡಾಪಟುಗಳು, ಆದರೆ
ಕೀರ್ತಿ ಪತಾಕೆ ಹಾರಿಸ್ತೀವಿ ಅಂತಿದ್ದಾರೆ ಯಾದಗಿರಿಯ ಈ ಕ್ರೀಡಾಪಟುಗಳು, ಆದರೆ
ಗಣೇಶೋತ್ಸವದಲ್ಲಿ ಕಾಂತಾರಾ ಚಿತ್ರದ ಪಂಜುರ್ಲಿ ನೃತ್ಯ ಪ್ರದರ್ಶನ
ಗಣೇಶೋತ್ಸವದಲ್ಲಿ ಕಾಂತಾರಾ ಚಿತ್ರದ ಪಂಜುರ್ಲಿ ನೃತ್ಯ ಪ್ರದರ್ಶನ
‘ಕಾವೇರಿಗೆ ನಾನು ಜೀವ ಕೊಡ್ತೀನಿ’ ಎಂದ ನಟ ರಾಘವೇಂದ್ರ ರಾಜ್​ಕುಮಾರ್​
‘ಕಾವೇರಿಗೆ ನಾನು ಜೀವ ಕೊಡ್ತೀನಿ’ ಎಂದ ನಟ ರಾಘವೇಂದ್ರ ರಾಜ್​ಕುಮಾರ್​
ಜನರ ಸಮಸ್ಯೆಗಳನ್ನು ಆಲಿಸಿದ ಉತ್ತರ ವಿಭಾಗದ ಹೊಸ ಡಿಸಿಪಿ ಸೈದಲು ಅಡಾವತ್
ಜನರ ಸಮಸ್ಯೆಗಳನ್ನು ಆಲಿಸಿದ ಉತ್ತರ ವಿಭಾಗದ ಹೊಸ ಡಿಸಿಪಿ ಸೈದಲು ಅಡಾವತ್
ಬಂದ್ ಆಚರಿಸುವ ಬದಲು ಸರ್ಕಾರದ ಪ್ರಯತ್ನಗಳಿಗೆ ಸಹಕಾರ ನೀಡಲಿ:ಡಿಕೆ ಶಿವಕುಮಾರ್
ಬಂದ್ ಆಚರಿಸುವ ಬದಲು ಸರ್ಕಾರದ ಪ್ರಯತ್ನಗಳಿಗೆ ಸಹಕಾರ ನೀಡಲಿ:ಡಿಕೆ ಶಿವಕುಮಾರ್