ಅಪರೇಶನ್ ಹಸ್ತ ಡಿಕೆ ಶಿವಕುಮಾರ್ ಆಡುತ್ತಿರುವ ಒಂದು ನಾಟಕ, ಬೇರೇನೂ ಅಲ್ಲ: ರಮೇಶ್ ಜಾರಕಿಹೊಳಿ, ಬಿಜೆಪಿ ಶಾಸಕ

ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದ 20-25 ಹಿರಿಯ ಕಾಂಗ್ರೆಸ್ ಶಾಸಕರು, ಬೆಂಗಳೂರಿನ ಖಾಸಗಿ ಹೋಟೆಲೊಂದರಲ್ಲಿ ಸಭೆ ನಡೆಸಿದ್ದರು. ಅದನ್ನು ಪಕ್ಷಕ್ಕಾದ ಅವಮಾನ ಎಂದು ಪರಿಗಣಿಸಿದ ಮಹಾನಾಯಕ ಅದನ್ನು ಜನರಿಂದ ಮತ್ತು ವಿರೋಧ ಪಕ್ಷಗಳಿಂದ ಮುಚ್ಚಿಡಲು ಅಪರೇಷನ್ ಹಸ್ತದ ನಾಟಕ ನಡೆಸುತ್ತಿದ್ದಾರೆ. ಅಸಲಿಗೆ ಅದರಲ್ಲಿಅಂಥದ್ದೇನೂ ಇಲ್ಲ ಎಂದು ರಮೇಶ್ ಹೇಳಿದರು

ಅಪರೇಶನ್ ಹಸ್ತ ಡಿಕೆ ಶಿವಕುಮಾರ್ ಆಡುತ್ತಿರುವ ಒಂದು ನಾಟಕ, ಬೇರೇನೂ ಅಲ್ಲ: ರಮೇಶ್ ಜಾರಕಿಹೊಳಿ, ಬಿಜೆಪಿ ಶಾಸಕ
|

Updated on:Sep 04, 2023 | 6:07 PM

ಬೆಳಗಾವಿ: ವಿಧಾನ ಸಭಾ ಚುನಾವಣೆಯ (Assembly Polls) ಬಳಿಕ ಹೆಚ್ಚು ಕಡಿಮೆ ನಾಪತ್ತೆಯಂತಾಗಿದ್ದ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ (Ramesh Jarkiholi) ಇಂದು ಅಥಣಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತಾಡಿದರು. ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಅವರನ್ನು ಈಗಲೂ ಮಹಾನಾಯಕನೆಂದೇ ವ್ಯಂಗ್ಯವಾಗಿ ಸಂಬೋಧಿಸುವ ಜಾರಕಿಹೊಳಿ, ಶಿವಕುಮಾರ್ ಆಪರೇಶನ್ ಹಸ್ತ ನಡೆಸುತ್ತಿರುವುದಕ್ಕೆ ಮೂಲ ಕಾರಣ ಏನು ಅಂತ ಹೇಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದ 20-25 ಹಿರಿಯ ಕಾಂಗ್ರೆಸ್ ಶಾಸಕರು, ಬೆಂಗಳೂರಿನ ಖಾಸಗಿ ಹೋಟೆಲೊಂದರಲ್ಲಿ ಸಭೆ ನಡೆಸಿದ್ದರು. ಅದನ್ನು ಪಕ್ಷಕ್ಕಾದ ಅವಮಾನ ಎಂದು ಪರಿಗಣಿಸಿದ ಮಹಾನಾಯಕ ಅದನ್ನು ಜನರಿಂದ ಮತ್ತು ವಿರೋಧ ಪಕ್ಷಗಳಿಂದ ಮುಚ್ಚಿಡಲು ಅಪರೇಷನ್ ಹಸ್ತದ ನಾಟಕ ನಡೆಸುತ್ತಿದ್ದಾರೆ. ಅಸಲಿಗೆ ಅದರಲ್ಲಿಅಂಥದ್ದೇನೂ ಇಲ್ಲ, ಯಾವುದೇ ಬಿಜೆಪಿ ಶಾಸಕ ಪಕ್ಷ ತೊರೆದು ಕಾಂಗ್ರೆಸ್ ಸೇರುತ್ತಿಲ್ಲ ಎಂದು ರಮೇಶ್ ಜಾರಕಿಹೊಳಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:03 pm, Mon, 4 September 23

Follow us
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ
ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ
ಕೊಣ್ಣೂರು ಕುಡುಕ ನದಿಗೆ ಹಾರುವ ಅಪಾಯಕಾರಿ ಸ್ಟಂಟ್ ಮಾಡಿಯೂ ಬಚಾವಾದ!
ಕೊಣ್ಣೂರು ಕುಡುಕ ನದಿಗೆ ಹಾರುವ ಅಪಾಯಕಾರಿ ಸ್ಟಂಟ್ ಮಾಡಿಯೂ ಬಚಾವಾದ!
ಮಾರುಕಟ್ಟೆಗೆ ಬಂತು ವಿಶೇಷ 3D ಶೂ, ಹೇಗಿದೆ ನೋಡಿ
ಮಾರುಕಟ್ಟೆಗೆ ಬಂತು ವಿಶೇಷ 3D ಶೂ, ಹೇಗಿದೆ ನೋಡಿ
ಮುಡಾ, ವಾಲ್ಮೀಕಿ ನಿಗಮ ಹಗರಣ: ಸಂಸತ್ ಭವನದ ಮುಂದೆ ಬಿಜೆಪಿ ಸಂಸದರ ಪ್ರತಿಭಟನೆ
ಮುಡಾ, ವಾಲ್ಮೀಕಿ ನಿಗಮ ಹಗರಣ: ಸಂಸತ್ ಭವನದ ಮುಂದೆ ಬಿಜೆಪಿ ಸಂಸದರ ಪ್ರತಿಭಟನೆ