Hassan News; ಆಪರೇಷನ್ ಸಿಂಗಾಪುರ್ ಒಂದು ಸುಳ್ಳು ಸುದ್ದಿ, ಮಾಧ್ಯಮಗಳಿಗೆ ಸುದ್ದಿ ಬೇಕು ಅಷ್ಟೇ: ಕೆಎಂ ಶಿವಲಿಂಗೇಗೌಡ

ಡಿಕೆ ಶಿವಕುಮಾರ್ ವಿಷಯದ ಬಗ್ಗೆ ಮಾತಾಡಿದ್ದಾರಲ್ಲ ಅಂತ ಕೇಳಿದ್ದಕ್ಕೆ ಶಿವಲಿಂಗೇಗೌಡ, ಅವರಿಗೂ ಯಾರೋ ಹಾಗೆ ಹೇಳಿರುತ್ತಾರೆ, ಹಾಗಾಗಿ ಅದರ ಬಗ್ಗೆ ಮಾತಾಡಿರುತ್ತಾರೆ ಎಂದರು

Hassan News; ಆಪರೇಷನ್ ಸಿಂಗಾಪುರ್ ಒಂದು ಸುಳ್ಳು ಸುದ್ದಿ, ಮಾಧ್ಯಮಗಳಿಗೆ ಸುದ್ದಿ ಬೇಕು ಅಷ್ಟೇ: ಕೆಎಂ ಶಿವಲಿಂಗೇಗೌಡ
|

Updated on: Jul 26, 2023 | 5:19 PM

ಹಾಸನ: ಜಿಲ್ಲೆಯ ಡಿಎಂ ಕುರ್ಕೆ ಗ್ರಾಮದಲ್ಲಿ ಮನೆಕುಸಿದು ನಿರ್ವಸತಿಗೊಂಡ ಕುಟುಂಬವೊಂದಕ್ಕೆ ಪರಿಹಾರ ವಿತರಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅರಸೀಕರೆ ಶಾಸಕ ಕೆಎಂ ಶಿವಲಿಂಗೇಗೌಡ (KM Shivalinge Gowda) ಆಪರೇಷನ್ ಸಿಂಗಾಪೂರ್ (Operation Singapore) ಒಂದು ಸುಳ್ಳು ವದಂತಿ ಅಂತ ಹೇಳಿದರು. ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಅಂಥ ಆಪರೇಷನ್ ಮಾಡಬೇಕಾದರೆ ಸಿಂಗಾಪುರ್ ವರೆಗೆ ಹೋಗಬೇಕು, ಬೆಂಗಳೂರಲ್ಲಿ ಕೂತು ಮಾಡಕ್ಕಾಗಲ್ವಾ? ಅದೆಲ್ಲ ಸುಳ್ಳು ಸುದ್ದಿ, ಮಾಧ್ಯಮದವರಿಗೆ ಸುದ್ದಿ ಬೇಕು ಹಾಗಾಗಿ ಅಂಥದನ್ನೆಲ್ಲ ಸೃಷ್ಟಿ ಮಾಡುತ್ತಾರೆ ಎಂದು ಶಾಸಕರು ಹೇಳಿದರು. ಡಿಕೆ ಶಿವಕುಮಾರ್ ವಿಷಯದ ಬಗ್ಗೆ ಮಾತಾಡಿದ್ದಾರಲ್ಲ ಅಂತ ಕೇಳಿದ್ದಕ್ಕೆ ಶಿವಲಿಂಗೇಗೌಡ, ಅವರಿಗೂ ಯಾರೋ ಹಾಗೆ ಹೇಳಿರುತ್ತಾರೆ, ಹಾಗಾಗಿ ಅದರ ಬಗ್ಗೆ ಮಾತಾಡಿರುತ್ತಾರೆ ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?