Oppo Reno 12 Pro 5G: ಒಪ್ಪೊ ರೆನೋ 12 ಪ್ರೊ 5G ಹೊಸ ಸ್ಮಾರ್ಟ್​​ಫೋನ್ ಮಾರುಕಟ್ಟೆಗೆ ಎಂಟ್ರಿ

ಹೊಸ ಒಪ್ಪೊ Reno 12 Pro 5G ಸ್ಮಾರ್ಟ್​ಫೋನ್ ಬಿಡುಗಡೆಯಾಗಿದೆ. ದೇಶದ ಗ್ಯಾಜೆಟ್ ಮಾರುಕಟ್ಟೆಯಲ್ಲಿ ಮಾರಾಟ ಕೂಡ ಆರಂಭವಾಗಿದೆ. 50 ಮೆಗಾಪಿಕ್ಸೆಲ್ ಸೋನಿ ಸೆನ್ಸಾರ್ ಕ್ಯಾಮೆರಾ ಹೊಂದಿರುವ ಒಪ್ಪೋ ರೆನೋ ಫೋನ್​ನಲ್ಲಿ ಹಿಂಭಾಗದಲ್ಲಿ ಮೂರು ಕ್ಯಾಮೆರಾ ಲೆನ್ಸ್​ಗಳಿವೆ.

Oppo Reno 12 Pro 5G: ಒಪ್ಪೊ ರೆನೋ 12 ಪ್ರೊ 5G ಹೊಸ ಸ್ಮಾರ್ಟ್​​ಫೋನ್ ಮಾರುಕಟ್ಟೆಗೆ ಎಂಟ್ರಿ
|

Updated on: Jul 20, 2024 | 3:35 PM

ಒಪ್ಪೋ ರೆನೋ ಸರಣಿ ಫೋನ್​ಗಳಿಗೆ ದೇಶದಲ್ಲಿ ಹೆಚ್ಚಿನ ಸಂಖ್ಯೆಯ ಬಳಕೆದಾರರಿದ್ದಾರೆ. ಪ್ರೀಮಿಯಂ ಫೀಚರ್ಸ್ ಮತ್ತು ಉತ್ತಮ ಕ್ಯಾಮೆರಾ ಬಯಸುವವರಿಗೆ ಒಪ್ಪೋ ರೆನೋ ಫೋನ್ ಸೂಕ್ತ ಆಯ್ಕೆ. ರೆನೋ ಸರಣಿಯಲ್ಲಿ ಇತ್ತೀಚೆಗಷ್ಟೇ ಹೊಸ ಒಪ್ಪೊ Reno 12 Pro 5G ಸ್ಮಾರ್ಟ್​ಫೋನ್ ಬಿಡುಗಡೆಯಾಗಿದೆ. ದೇಶದ ಗ್ಯಾಜೆಟ್ ಮಾರುಕಟ್ಟೆಯಲ್ಲಿ ಮಾರಾಟ ಕೂಡ ಆರಂಭವಾಗಿದೆ. 50 ಮೆಗಾಪಿಕ್ಸೆಲ್ ಸೋನಿ ಸೆನ್ಸಾರ್ ಕ್ಯಾಮೆರಾ ಹೊಂದಿರುವ ಒಪ್ಪೋ ರೆನೋ ಫೋನ್​ನಲ್ಲಿ ಹಿಂಭಾಗದಲ್ಲಿ ಮೂರು ಕ್ಯಾಮೆರಾ ಲೆನ್ಸ್​ಗಳಿವೆ. ಹೊಸ ಫೋನ್ ಬೆಲೆ ಮತ್ತು ಡಿಸ್ಕೌಂಟ್, ಲಭ್ಯತೆ ಬಗ್ಗೆ ಹೆಚ್ಚಿನ ಡೀಟೇಲ್ಸ್ ವಿಡಿಯೊದಲ್ಲಿದೆ.

Follow us
ಹಬ್ಬಕ್ಕೆಂದು ಬೆಂಗಳೂರು ಬಿಟ್ಟು ಊರಿನತ್ತ ಹೊರಟ ಜನ: ಮೆಜೆಸ್ಟಿಕ್​ ಫುಲ್ ರಶ್
ಹಬ್ಬಕ್ಕೆಂದು ಬೆಂಗಳೂರು ಬಿಟ್ಟು ಊರಿನತ್ತ ಹೊರಟ ಜನ: ಮೆಜೆಸ್ಟಿಕ್​ ಫುಲ್ ರಶ್
ವಿಜಯವಾಡದಲ್ಲಿ ಭಾರೀ ಪ್ರವಾಹ; ಬುಡಮೇರು ಬಳಿ ಮುಳುಗಿದ ಗ್ರಾಮಗಳು
ವಿಜಯವಾಡದಲ್ಲಿ ಭಾರೀ ಪ್ರವಾಹ; ಬುಡಮೇರು ಬಳಿ ಮುಳುಗಿದ ಗ್ರಾಮಗಳು
ಹೇಮಾ ಸಮಿತಿ ರೀತಿ ಕನ್ನಡದಲ್ಲೂ ಆಗಬೇಕು ಎಂಬ ಮಾತಿಗೆ ರಕ್ಷಿತ್ ಪ್ರತಿಕ್ರಿಯೆ
ಹೇಮಾ ಸಮಿತಿ ರೀತಿ ಕನ್ನಡದಲ್ಲೂ ಆಗಬೇಕು ಎಂಬ ಮಾತಿಗೆ ರಕ್ಷಿತ್ ಪ್ರತಿಕ್ರಿಯೆ
ಬೈಕ್‌ನಲ್ಲಿದ್ದಾಗ ರಸ್ತೆ ಗುಂಡಿಗೆ ಬಿದ್ದು ಪರದಾಡಿದ ಡೆಲಿವರಿ ಬಾಯ್
ಬೈಕ್‌ನಲ್ಲಿದ್ದಾಗ ರಸ್ತೆ ಗುಂಡಿಗೆ ಬಿದ್ದು ಪರದಾಡಿದ ಡೆಲಿವರಿ ಬಾಯ್
ಬೆಂಗಳೂರು: ಇನ್​ಸ್ಟಾಗ್ರಾಮ್ ಸ್ಟಾರ್ ‘ಯೂನೀಸ್ ಝರೂರಾ’ ಪೊಲೀಸ್ ವಶಕ್ಕೆ
ಬೆಂಗಳೂರು: ಇನ್​ಸ್ಟಾಗ್ರಾಮ್ ಸ್ಟಾರ್ ‘ಯೂನೀಸ್ ಝರೂರಾ’ ಪೊಲೀಸ್ ವಶಕ್ಕೆ
ಚಿತ್ರರಂಗದಲ್ಲಿ ಲೈಂಗಿಕ ದೌರ್ಜನ್ಯ: ರಮೇಶ್ ಅರವಿಂದ್ ಹೇಳಿದ್ದು ಹೀಗೆ
ಚಿತ್ರರಂಗದಲ್ಲಿ ಲೈಂಗಿಕ ದೌರ್ಜನ್ಯ: ರಮೇಶ್ ಅರವಿಂದ್ ಹೇಳಿದ್ದು ಹೀಗೆ
ಆರತಿ ತಟ್ಟೆಗೆ ಹಾಕಲು ಸಿದ್ದರಾಮಯ್ಯಗೆ ದುಡ್ಡು ಕೊಟ್ಟ ಡಿಕೆ ಶಿವಕುಮಾರ್!
ಆರತಿ ತಟ್ಟೆಗೆ ಹಾಕಲು ಸಿದ್ದರಾಮಯ್ಯಗೆ ದುಡ್ಡು ಕೊಟ್ಟ ಡಿಕೆ ಶಿವಕುಮಾರ್!
ಎತ್ತಿನಹೊಳೆ ಯೋಜನೆ ಮೊದಲ ಹಂತ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಎತ್ತಿನಹೊಳೆ ಯೋಜನೆ ಮೊದಲ ಹಂತ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಹಿಂದಿನ ಬಿಜೆಪಿ ಸರ್ಕಾರಕ್ಕೆ ಗುಮ್ಮಿದ ಪ್ರತಾಪ್‌ ಸಿಂಹ: ವಿಡಿಯೋ ವೈರಲ್
ಹಿಂದಿನ ಬಿಜೆಪಿ ಸರ್ಕಾರಕ್ಕೆ ಗುಮ್ಮಿದ ಪ್ರತಾಪ್‌ ಸಿಂಹ: ವಿಡಿಯೋ ವೈರಲ್
ಎತ್ತಿಹೊಳೆ ಮೊದಲ ಹಂತದ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ
ಎತ್ತಿಹೊಳೆ ಮೊದಲ ಹಂತದ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ