ಆಪರೇಷನ್ ಕಮಲ ಬಗ್ಗೆ ವಿಪಕ್ಷ ನಾಯಕ ಅಶೋಕ ಶಾಕಿಂಗ್​ ಹೇಳಿಕೆ; ಇಲ್ಲಿದೆ ವಿಡಿಯೋ

ಕಲಬುರಗಿ(Kalaburagi)ಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ‘ ಆಪರೇಷನ್​ ಕಮಲದ ಅವಶ್ಯಕತೆ ನಮಗಿಲ್ಲ, ಅವರೇ ಕುಸಿದು ಬಿಳುತ್ತಿದ್ದಾರೆ ಎಂದರು. ಇದೇ ವೇಳೆ ಮಾತನಾಡಿದ ಅವರು‘ಸುವರ್ಣಸೌಧದ ಸಾರ್ವಕರ್ ಫೋಟೋ ತೆಗೆಯುತ್ತೇವೆ ಎಂದಿದ್ದಾರೆ. ಇದು ಸಾರ್ವಕರ್​ಗೆ ಮಾಡುತ್ತಿರುವ ಅಪಮಾನ ಎಂದರು.

ಆಪರೇಷನ್ ಕಮಲ ಬಗ್ಗೆ ವಿಪಕ್ಷ ನಾಯಕ ಅಶೋಕ ಶಾಕಿಂಗ್​ ಹೇಳಿಕೆ; ಇಲ್ಲಿದೆ ವಿಡಿಯೋ
| Updated By: ಕಿರಣ್ ಹನುಮಂತ್​ ಮಾದಾರ್

Updated on: Nov 21, 2023 | 10:00 PM

ಕಲಬುರಗಿ, ನ.21: ನಾವು ಬೇಡ ಅಂದರೂ ಕಾಂಗ್ರೆಸ್ಸಿಗರೇ ಬಹಳಷ್ಟು ಅಸ್ತ್ರ ಕೊಟ್ಟಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ (R Ashoka) ಹೇಳಿದರು. ಕಲಬುರಗಿ(Kalaburagi)ಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ‘ ಆಪರೇಷನ್​ ಕಮಲದ ಅವಶ್ಯಕತೆ ನಮಗಿಲ್ಲ, ಅವರೇ ಕುಸಿದು ಬಿಳುತ್ತಿದ್ದಾರೆ ಎಂದರು. ಇದೇ ವೇಳೆ ಮಾತನಾಡಿದ ಅವರು‘ಸುವರ್ಣಸೌಧದ ಸಾರ್ವಕರ್ ಫೋಟೋ ತೆಗೆಯುತ್ತೇವೆ ಎಂದಿದ್ದಾರೆ. ಇದು ಸಾರ್ವಕರ್​ಗೆ ಮಾಡುತ್ತಿರುವ ಅಪಮಾನ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಕೊಲೆ, ಸುಲಿಗೆ ಜಾಸ್ತಿಯಾಗಿದೆ. ರಾಜ್ಯದಲ್ಲಿ ಟಿಪ್ಪು ಸಂಸ್ಕೃತಿ ಇದೆ ಎಂದು ಕಿಡಿಕಾರಿದರು.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Follow us