ಹಲ್ಲಿಲ್ಲದ, ವಯಸ್ಸಾದ ನಾಯಿಗಳಿಗೇಕೆ ಸಂತಾನ ಹರಣ ಚಿಕಿತ್ಸೆ, ಶ್ವಾನ ಪ್ರಿಯರ ಆಕ್ರೋಶ
ಹಲ್ಲಿಲ್ಲದ, ವಯಸ್ಸಾದ ನಾಯಿಗಳಿಗೂ ಸಂತಾನ ಹರಣ, ರೇಬಿಸ್ ಚುಚ್ಚುಮದ್ದು ನೀಡಿ ದೆಹಲಿ ವಿಮಾನ ನಿಲ್ದಾಣದ ಪ್ರದೇಶದಿಂದ ಬೇರೆ ಕಡೆ ಸ್ಥಳಾಂತರಿಸಿದ್ದಕ್ಕೆ ಪ್ರಾಣಿಪ್ರಿಯರು ಆಕ್ರೋಶಗೊಂಡಿದ್ದಾರೆ. ಕಳೆದ 13,14 ವರ್ಷಗಳಿಂದ ಆ ಕೆಲವು ನಾಯಿಗಳು ಅಲ್ಲೇ ಇವೆ. ಯಾರಿಗೂ ಏನೂ ತೊಂದರೆ ಮಾಡಿಲ್ಲ ಈಗಂತೂ ಅವುಗಳಿಗೂ ಹಲ್ಲುಗಳು ಕೂಡ ಇಲ್ಲ, ಶಕ್ತಿಯೂ ಇಲ್ಲ ಅಂಥಾ ನಾಯಿಗಳಿಂದ ಅಪಾಯವಾದರೂ ಏನಿದೆ, ಸಂತಾನ ಹರಣ ಚಿಕಿತ್ಸೆಯ ಅಗತ್ಯವಾದರೂ ಏನಿತ್ತು ಎಂದು ಪ್ರಶ್ನಿಸಿದ್ದಾರೆ.
ನವದೆಹಲಿ, ಏಪ್ರಿಲ್ 05: ಹಲ್ಲಿಲ್ಲದ, ವಯಸ್ಸಾದ ನಾಯಿಗಳಿಗೂ ಸಂತಾನ ಹರಣ, ರೇಬಿಸ್ ಚುಚ್ಚುಮದ್ದು ನೀಡಿ ದೆಹಲಿ ವಿಮಾನ ನಿಲ್ದಾಣದ ಪ್ರದೇಶದಿಂದ ಬೇರೆ ಕಡೆ ಸ್ಥಳಾಂತರಿಸಿದ್ದಕ್ಕೆ ಪ್ರಾಣಿಪ್ರಿಯರು ಆಕ್ರೋಶಗೊಂಡಿದ್ದಾರೆ. ಕಳೆದ 13,14 ವರ್ಷಗಳಿಂದ ಆ ಕೆಲವು ನಾಯಿಗಳು ಅಲ್ಲೇ ಇವೆ. ಯಾರಿಗೂ ಏನೂ ತೊಂದರೆ ಮಾಡಿಲ್ಲ ಈಗಂತೂ ಅವುಗಳಿಗೂ ಹಲ್ಲುಗಳು ಕೂಡ ಇಲ್ಲ, ಶಕ್ತಿಯೂ ಇಲ್ಲ ಅಂಥಾ ನಾಯಿಗಳಿಂದ ಅಪಾಯವಾದರೂ ಏನಿದೆ, ಸಂತಾನ ಹರಣ ಚಿಕಿತ್ಸೆಯ ಅಗತ್ಯವಾದರೂ ಏನಿತ್ತು ಎಂದು ಪ್ರಶ್ನಿಸಿದ್ದಾರೆ.
ವಿಮಾನ ನಿಲ್ದಾಣದ ಆವರಣದಲ್ಲಿ ವಾಸಿಸುವ ಹಲವಾರು ಬೀದಿ ನಾಯಿಗಳನ್ನು ಬಲವಂತವಾಗಿ ಸ್ಥಳಾಂತರಿಸಲಾಗಿದೆ. ಕ್ರಿಮಿನಾಶಕ ಮತ್ತು ಲಸಿಕೆ ಹಾಕಿ ಬೀದಿ ನಾಯಿಗಳನ್ನು ಸಾಮಾನ್ಯವಾಗಿ ಚಿಕಿತ್ಸೆಯ ನಂತರ ಅದೇ ಸ್ಥಳಕ್ಕೆ ಹಿಂತಿರುಗಿಸಲಾಗುತ್ತದೆ, ಏಕೆಂದರೆ ಸ್ಥಳಾಂತರವು ಪ್ರಾದೇಶಿಕ ಸಂಘರ್ಷಗಳಿಗೆ ಕಾರಣವಾಗಬಹುದು. ಅದರ ಜೀವಕ್ಕೂ ಅಪಾಯ ಹೆಚ್ಚಿರುತ್ತದೆ ಎಂದು ಹೇಳಲಾಗಿದೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಗೆಳೆಯ ವಾಸುಕಿ ವೈಭವ್ ಕಾನ್ಸರ್ಟ್ಗೆ ಟಿಕೆಟ್ ಖರೀದಿಸಿ ಬಂದ ಶೈನ್ ಶೆಟ್ಟಿ
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್ಒ ಸೇತುವೆ
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು

